ಬ್ರೇಕಿಂಗ್ ನ್ಯೂಸ್
08-06-23 02:00 pm Source: news18 ಸಿನಿಮಾ
ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಭಿಷೇಕ್ ಅಂಬರೀಶ್ ಮತ್ತು ಅವಿವಾ ಆರತಕ್ಷತೆ ಅದ್ದೂರಿಯಾಗಿಯೇ ನಡೆದಿದೆ. ಸಂಜೆ 7 ಗಂಟೆ ಹೊತ್ತಿಗೆ ನಡೆದ ಈ ಸಂಭ್ರಮದಲ್ಲಿ ಕನ್ನಡ ಚಿತ್ರರಂಗದ ಎಲ್ಲ ಸೂಪರ್ ಸ್ಟಾರ್ಗಳು ಬಂದು ಈ ನವ ಜೋಡಿಗೆ ಶುಭ ಹಾರೈಸಿದ್ದಾರೆ. ಅವಿವಾ ಮತ್ತು ಅಭಿಷೇಕ್ ವಿವಾಹ ಮಹೋತ್ಸವ ಕಳೆದ ಹದಿನೈದು ದಿನಗಳಿಂದಲೂ ನಡೆಯುತ್ತಿದೆ. ಮೊನ್ನೆ 5 ರಂದು ಇದೇ ಅರಮನೆ ಮೈದಾನದಲ್ಲಿ ಅದ್ಧೂರಿಯಾಗಿಯೇ ಅವಿವಾ ಮತ್ತು ಅಭಿಷೇಕ್ ಅಂಬರೀಶ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.



ಜೂನ್-7 ರಂದು ಸಂಜೆ ಇದೇ ಅರಮನೆ ಮೈದಾನದಲ್ಲಿ ಅದ್ಧೂರಿಯಾಗಿಯೇ ಆರತಕ್ಷತೆ ಕಾರ್ಯಕ್ರಮವೂ ಆಯೋಜನೆ ಆಗಿತ್ತು. ಈ ಒಂದು ಸಂಭ್ರಮದಲ್ಲಿ ಕನ್ನಡ ಸಿನಿಮಾರಂಗದ ಸ್ಟಾರ್ಗಳೆಲ್ಲ ಇಲ್ಲಿಗೆ ಬಂದು ಈ ಜೋಡಿಗೆ ಮನಸಾರೆ ಹರೆಸಿದ್ದಾರೆ. ಅಭಿಷೇಕ್ ಅಂಬರೀಶ್ ಅವಿವಾ ಆರತಕ್ಷತೆಗೆ ಕಾಂತಾರ ಚಿತ್ರ ಖ್ಯಾತಿಯ ನಟ-ನಿರ್ದೇಶಕ ರಿಷಬ್ ಶೆಟ್ಟಿ ಮತ್ತು ಪತ್ನಿ ಪ್ರಗತಿ ಶೆಟ್ಟಿ ಆಗಮಿಸಿದ್ದರು. ನವ ಜೋಡಿಗೆ ಮನದುಂಬಿ ಶುಭ ಹಾರೈಸಿದರು. ಆ ಕ್ಷಣ ನಿಜಕ್ಕೂ ಸ್ಪೆಷಲ್ ಆಗಿಯೇ ಇತ್ತು.






ರಿಷಬ್ ಶೆಟ್ಟಿ ಮತ್ತು ಪ್ರಗತಿ ಶೆಟ್ಟಿ ಬಂದ ಸಮಯದಲ್ಲಿಯೇ ನಟ ಪ್ರಮೋದ್ ಶೆಟ್ಟಿ ಕೂಡ ಪತ್ನಿ ಸಮೇತ ಇಲ್ಲಿಗೆ ಆಗಮಿಸಿದ್ದರು. ಇವರು ಈ ನವ ಜೋಡಿಗೆ ಶುಭ ಹಾರೈಸಿದರು. ಅಭಿವಾ ಆರತಕ್ಷತೆಗೆ ನಟಿ ಆಶಿಕಾ ರಂಗನಾಥ್ ಅಮ್ಮನೊಟ್ಟಿಗೆ ಇಲ್ಲಿಗೆ ಬಂದಿದ್ದರು. ನವ ಜೋಡಿಗೆ ಶುಭ ಹಾರೈಸಿದ್ರು. ಒಂದಷ್ಟು ಹೊತ್ತು ಸಮಯ ಕಳೆದು ಫೋಟೊ ಕೂಡ ತೆಗೆಸಿಕೊಂಡ್ರು.
ಅರಮನೆ ಮೈದಾನದಲ್ಲಿ ನಡೆದ ಈ ಸಂಭ್ರಮದಲ್ಲಿ ನಟಿ ನಿಶ್ವಿಕಾ ನಾಯ್ಡು ಸೇರಿದಂತೆ, ಕ್ರೆಜಿ ಸ್ಟಾರ್ ರವಿಚಂದ್ರನ್, ಡೈಕ್ಟರ್ ನಾಗಶೇಖರ್, ಖುಷ್ಬೂ, ಶಿವಾಜಿ ಪ್ರಭು, ಸಾನ್ಯ ಅಯ್ಯರ್, ನಿರ್ದೇಶಕಿ ರೂಪಾ ಅಯ್ಯರ್ ಹೀಗೆ ಇನ್ನೂ ಅನೇಕರು ಅಭಿ-ಅವಿವಾಗೆ ಶುಭ ಹಾರೈಸಿದರು.
sandalwood actor abhishek aviva reception story photo viral.
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 12:37 pm
Mangalore Correspondent
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm