ಬ್ರೇಕಿಂಗ್ ನ್ಯೂಸ್
09-06-23 02:06 pm Source: news18 ಸಿನಿಮಾ
ಲಾವಣ್ಯ ತ್ರಿಪಾಠಿ ಜೊತೆ ವರುಣ್ ತೇಜ್ ಅವರ ನಿಶ್ಚಿತಾರ್ಥ ಇಂದು ಕನ್ವೆನ್ಷನ್ ಸೆಂಟರ್ನಲ್ಲಿ ನಡೆಯುತ್ತಿದೆ. ಈ ಜೋಡಿ ಶಾಸ್ತ್ರೋಕ್ತವಾಗಿ ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದು ತೆಲುಗು ಚಿತ್ರರಂಗದ ಗಣ್ಯರು ಭಾಗವಹಿಸಲಿದ್ದಾರೆ. ವರುಣ್ ತೇಜ್ ಮತ್ತು ಲಾವಣ್ಯ ತ್ರಿಪಾಠಿ ಅವರ ನಿಶ್ಚಿತಾರ್ಥದಲ್ಲಿ ಎರಡೂ ಕುಟುಂಬದ ಹಿರಿಯರು ಮತ್ತು ಕೆಲವು ಆಪ್ತರು ಭಾಗವಹಿಸಲಿದ್ದಾರೆ. ಈ ಸಮಾರಂಭಕ್ಕಾಗಿ ಚಿರಂಜೀವಿ ಮತ್ತು ರಾಮ್ ಚರಣ್ ಪ್ರತ್ಯೇಕವಾಗಿ ಕನ್ವೆನ್ಷನ್ ಸೆಂಟರ್ ತಲುಪುತ್ತಿದ್ದಾರೆ.
ವರುಣ್ ತೇಜ್ - ಲಾವಣ್ಯ ತ್ರಿಪಾಠಿ ನಿಶ್ಚಿತಾರ್ಥ ಸಮಾರಂಭ ನಡೆಯಲಿದೆ. ಎಂಗೇಜ್ ಮೆಂಟ್ ಕಾರ್ಡ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ನಿಶ್ಚಿತಾರ್ಥ ನಡೆಯುವ ಸ್ಥಳದ ಮಾಹಿತಿ ಹೊರಬಿದ್ದಿಲ್ಲ. ಆದರೆ ವರುಣ್ ತೇಜ್ ಮನೆಯಲ್ಲಿ ಈ ಸಂಭ್ರಮದ ಸಡಗರ ಮನೆಮಾಡಿದೆ. ಈ ನಿಶ್ಚಿತಾರ್ಥ ಸಮಾರಂಭದಲ್ಲಿ ಲಾವಣ್ಯ ವಜ್ರದ ಉಂಗುರವನ್ನು ಧರಿಸಲಿದ್ದಾರೆ ಎಂದು ವರದಿಯಾಗಿದೆ. ಇದು ಸುಮಾರು ರೂ. 25 ಲಕ್ಷದವರೆಗೂ ಇದೆ ಎಂದು ವರದಿಯಾಗಿದೆ. ಮತ್ತೊಂದೆಡೆ ಲಾವಣ್ಯ ಕೂಡ ಅದೇ ಲೆವೆಲ್ ನಲ್ಲಿ ವರುಣ್ ತೇಜ್ ಗೆ ಎಂಗೇಜ್ ಮೆಂಟ್ ರಿಂಗ್ ನೀಡಲಿದ್ದಾರೆ ಎನ್ನಲಾಗಿದೆ.


ಈ ಸಮಾರಂಭಕ್ಕೆ ವರುಣ್ ತೇಜ್ ವಿಶೇಷವಾಗಿ ವಿನ್ಯಾಸದ ಕುರ್ತಾ ಪೈಜಾಮ ಧರಿಸಲಿದ್ದಾರೆ ಎಂದು ವರದಿಯಾಗಿದೆ. ಇದರ ಮೌಲ್ಯ ಸುಮಾರು ರೂ. 2 ಲಕ್ಷಕ್ಕೂ ಅಧಿಕವಾಗಲಿದೆ ಎನ್ನಲಾಗಿದೆ. ಲಾವಣ್ಯ ತ್ರಿಪಾಠಿ ರೂ. 3 ಲಕ್ಷ ಮೌಲ್ಯದ ಬನಾರಸ್ ಸೀರೆ ಉಡಲಿದ್ದಾರೆ ಎಂಬ ಮಾಹಿತಿ ಇದೆ. ಈ ಇಬ್ಬರ ಮದುವೆಗೆ ಕೆಲ ವಿಐಪಿಗಳಿಗೆ ವಿಶೇಷವಾಗಿ ಕಾರ್ಡ್ ಗಳನ್ನು ಸಿದ್ಧಪಡಿಸಲಾಗಿದೆ ಎಂಬ ಮಾಹಿತಿ ಇದೆ. ಇದರ ಮೌಲ್ಯ ರೂ. 80 ಸಾವಿರಕ್ಕೂ ಅಧಿಕವಾಗಲಿದೆ ಎಂದು ಮಾಹಿತಿ ನೀಡಿದ್ದಾರೆ.


ಮೇಲಾಗಿ ಈ ಸಿಂಗಲ್ ಕಾರ್ಡ್ ನ ಬೆಲೆ ಒಂದೂವರೆ ಗ್ರಾಂ ಚಿನ್ನಕ್ಕಿಂತ ಹೆಚ್ಚು ಎಂದು ಎಲ್ಲರೂ ಹೇಳುತ್ತಿದ್ದಾರೆ. ವಿಶೇಷ ವ್ಯಕ್ತಿಗಳಿಗಾಗಿ 200 ಕಾರ್ಡ್ಗಳನ್ನು ಮುದ್ರಿಸಲಾಗುತ್ತದೆ ಎಂದು ವರದಿಯಾಗಿದೆ. ವರುಣ್ ತೇಜ್ ಯುವ ನಟಿ ಲಾವಣ್ಯ ತ್ರಿಪಾಠಿ ಅವರನ್ನು ಪ್ರೀತಿಸುತ್ತಿದ್ದು, ಆಕೆಯೂ ಮದುವೆಯಾಗಲಿದ್ದಾರೆ ಎಂದು ಸಾಕಷ್ಟು ವರದಿಗಳು ಬಂದಿದ್ದವು. ಆದರೆ ಈ ಸುದ್ದಿಗೆ ಮೆಗಾ ಸಮುದಾಯದಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಆದರೆ ಅಂತಿಮವಾಗಿ ಈ ಇಬ್ಬರು ಒಂದಾಗಲಿದ್ದಾರೆ.
ಶ್ರೀನುವೈಟ್ಲ ನಿರ್ದೇಶನದ ‘ಮಿಸ್ಟರ್’ ಸಿನಿಮಾದಲ್ಲಿ ಇವರಿಬ್ಬರೂ ಮೊದಲ ಸಲ ಒಟ್ಟಿಗೆ ನಟಿಸಿದ್ದರು. ಅಂದಿನಿಂದ ಇಬ್ಬರೂ ಒಬ್ಬರನ್ನೊಬ್ಬರು ಇಷ್ಟಪಡುತ್ತಿದ್ದರು. ಇದು ಈಗ ಮದುವೆಗೆ ಕಾರಣವಾಗಿದೆ.
Fidaa actor varun tej lavanya tripathi engagement wedding card price is high.
26-02-26 10:01 pm
HK News Staffer
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
ವರನಟ ಡಾ.ರಾಜ್ ಅಪಹರಣ ಪ್ರಕರಣ ; ಬರೋಬ್ಬರಿ 25 ವರ್ಷಗ...
25-02-26 07:54 pm
ಕಾಮಗಾರಿ ಮುಗಿದರೂ ಮುಗಿಯದ 'ನಮ್ಮ ಮೆಟ್ರೋ' ಕಿರಿಕಿರಿ...
25-02-26 04:30 pm
25-02-26 10:10 pm
HK News Desk
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
26-02-26 01:21 pm
HK News Staffer
Mangalore: ಕುರ್ನಾಡಿನ ವೃದ್ಧ ದಂಪತಿಗೆ ನೂತನ ಮನೆ ಹ...
26-02-26 10:37 am
ಮಂಗಳೂರು ವಿವಿಯ ಯಕ್ಷಮಂಗಳ ಪ್ರಶಸ್ತಿ ಪ್ರಕಟ ; ಕಪ್ಪೆ...
25-02-26 05:41 pm
ಮಂಗಳೂರಿನ ಕದ್ರಿಯಲ್ಲಿ ಚಿರತೆ ಪ್ರತ್ಯಕ್ಷ: ಸಿಸಿಟಿವಿ...
25-02-26 11:21 am
ಬೆಂಗಳೂರು ಬಿಟ್ಟು ಮಂಗಳೂರಿನತ್ತ ಐಟಿ ಉದ್ಯೋಗಿಗಳ ಚಿತ...
25-02-26 09:42 am
26-02-26 11:04 pm
mangalore
ಹವಾಲಾ ಹಣದ ಭಾರವೇ ಸಿಜೆ ರಾಯ್ ಪ್ರಾಣ ತೆಗೆಯಿತಾ?! ಕ...
26-02-26 04:45 pm
Vexon fraud Company, Mangalore: ಮಂಗಳೂರಿನಲ್ಲಿ...
26-02-26 03:48 pm
Mangalore Blackmail, Crime: ಖಾಸಗಿ ವೀಡಿಯೋ ಮುಂದ...
24-02-26 10:07 pm
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm