ಬ್ರೇಕಿಂಗ್ ನ್ಯೂಸ್
09-06-23 02:06 pm Source: news18 ಸಿನಿಮಾ
ಲಾವಣ್ಯ ತ್ರಿಪಾಠಿ ಜೊತೆ ವರುಣ್ ತೇಜ್ ಅವರ ನಿಶ್ಚಿತಾರ್ಥ ಇಂದು ಕನ್ವೆನ್ಷನ್ ಸೆಂಟರ್ನಲ್ಲಿ ನಡೆಯುತ್ತಿದೆ. ಈ ಜೋಡಿ ಶಾಸ್ತ್ರೋಕ್ತವಾಗಿ ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದು ತೆಲುಗು ಚಿತ್ರರಂಗದ ಗಣ್ಯರು ಭಾಗವಹಿಸಲಿದ್ದಾರೆ. ವರುಣ್ ತೇಜ್ ಮತ್ತು ಲಾವಣ್ಯ ತ್ರಿಪಾಠಿ ಅವರ ನಿಶ್ಚಿತಾರ್ಥದಲ್ಲಿ ಎರಡೂ ಕುಟುಂಬದ ಹಿರಿಯರು ಮತ್ತು ಕೆಲವು ಆಪ್ತರು ಭಾಗವಹಿಸಲಿದ್ದಾರೆ. ಈ ಸಮಾರಂಭಕ್ಕಾಗಿ ಚಿರಂಜೀವಿ ಮತ್ತು ರಾಮ್ ಚರಣ್ ಪ್ರತ್ಯೇಕವಾಗಿ ಕನ್ವೆನ್ಷನ್ ಸೆಂಟರ್ ತಲುಪುತ್ತಿದ್ದಾರೆ.
ವರುಣ್ ತೇಜ್ - ಲಾವಣ್ಯ ತ್ರಿಪಾಠಿ ನಿಶ್ಚಿತಾರ್ಥ ಸಮಾರಂಭ ನಡೆಯಲಿದೆ. ಎಂಗೇಜ್ ಮೆಂಟ್ ಕಾರ್ಡ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ನಿಶ್ಚಿತಾರ್ಥ ನಡೆಯುವ ಸ್ಥಳದ ಮಾಹಿತಿ ಹೊರಬಿದ್ದಿಲ್ಲ. ಆದರೆ ವರುಣ್ ತೇಜ್ ಮನೆಯಲ್ಲಿ ಈ ಸಂಭ್ರಮದ ಸಡಗರ ಮನೆಮಾಡಿದೆ. ಈ ನಿಶ್ಚಿತಾರ್ಥ ಸಮಾರಂಭದಲ್ಲಿ ಲಾವಣ್ಯ ವಜ್ರದ ಉಂಗುರವನ್ನು ಧರಿಸಲಿದ್ದಾರೆ ಎಂದು ವರದಿಯಾಗಿದೆ. ಇದು ಸುಮಾರು ರೂ. 25 ಲಕ್ಷದವರೆಗೂ ಇದೆ ಎಂದು ವರದಿಯಾಗಿದೆ. ಮತ್ತೊಂದೆಡೆ ಲಾವಣ್ಯ ಕೂಡ ಅದೇ ಲೆವೆಲ್ ನಲ್ಲಿ ವರುಣ್ ತೇಜ್ ಗೆ ಎಂಗೇಜ್ ಮೆಂಟ್ ರಿಂಗ್ ನೀಡಲಿದ್ದಾರೆ ಎನ್ನಲಾಗಿದೆ.


ಈ ಸಮಾರಂಭಕ್ಕೆ ವರುಣ್ ತೇಜ್ ವಿಶೇಷವಾಗಿ ವಿನ್ಯಾಸದ ಕುರ್ತಾ ಪೈಜಾಮ ಧರಿಸಲಿದ್ದಾರೆ ಎಂದು ವರದಿಯಾಗಿದೆ. ಇದರ ಮೌಲ್ಯ ಸುಮಾರು ರೂ. 2 ಲಕ್ಷಕ್ಕೂ ಅಧಿಕವಾಗಲಿದೆ ಎನ್ನಲಾಗಿದೆ. ಲಾವಣ್ಯ ತ್ರಿಪಾಠಿ ರೂ. 3 ಲಕ್ಷ ಮೌಲ್ಯದ ಬನಾರಸ್ ಸೀರೆ ಉಡಲಿದ್ದಾರೆ ಎಂಬ ಮಾಹಿತಿ ಇದೆ. ಈ ಇಬ್ಬರ ಮದುವೆಗೆ ಕೆಲ ವಿಐಪಿಗಳಿಗೆ ವಿಶೇಷವಾಗಿ ಕಾರ್ಡ್ ಗಳನ್ನು ಸಿದ್ಧಪಡಿಸಲಾಗಿದೆ ಎಂಬ ಮಾಹಿತಿ ಇದೆ. ಇದರ ಮೌಲ್ಯ ರೂ. 80 ಸಾವಿರಕ್ಕೂ ಅಧಿಕವಾಗಲಿದೆ ಎಂದು ಮಾಹಿತಿ ನೀಡಿದ್ದಾರೆ.


ಮೇಲಾಗಿ ಈ ಸಿಂಗಲ್ ಕಾರ್ಡ್ ನ ಬೆಲೆ ಒಂದೂವರೆ ಗ್ರಾಂ ಚಿನ್ನಕ್ಕಿಂತ ಹೆಚ್ಚು ಎಂದು ಎಲ್ಲರೂ ಹೇಳುತ್ತಿದ್ದಾರೆ. ವಿಶೇಷ ವ್ಯಕ್ತಿಗಳಿಗಾಗಿ 200 ಕಾರ್ಡ್ಗಳನ್ನು ಮುದ್ರಿಸಲಾಗುತ್ತದೆ ಎಂದು ವರದಿಯಾಗಿದೆ. ವರುಣ್ ತೇಜ್ ಯುವ ನಟಿ ಲಾವಣ್ಯ ತ್ರಿಪಾಠಿ ಅವರನ್ನು ಪ್ರೀತಿಸುತ್ತಿದ್ದು, ಆಕೆಯೂ ಮದುವೆಯಾಗಲಿದ್ದಾರೆ ಎಂದು ಸಾಕಷ್ಟು ವರದಿಗಳು ಬಂದಿದ್ದವು. ಆದರೆ ಈ ಸುದ್ದಿಗೆ ಮೆಗಾ ಸಮುದಾಯದಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಆದರೆ ಅಂತಿಮವಾಗಿ ಈ ಇಬ್ಬರು ಒಂದಾಗಲಿದ್ದಾರೆ.
ಶ್ರೀನುವೈಟ್ಲ ನಿರ್ದೇಶನದ ‘ಮಿಸ್ಟರ್’ ಸಿನಿಮಾದಲ್ಲಿ ಇವರಿಬ್ಬರೂ ಮೊದಲ ಸಲ ಒಟ್ಟಿಗೆ ನಟಿಸಿದ್ದರು. ಅಂದಿನಿಂದ ಇಬ್ಬರೂ ಒಬ್ಬರನ್ನೊಬ್ಬರು ಇಷ್ಟಪಡುತ್ತಿದ್ದರು. ಇದು ಈಗ ಮದುವೆಗೆ ಕಾರಣವಾಗಿದೆ.
Fidaa actor varun tej lavanya tripathi engagement wedding card price is high.
07-08-26 10:42 pm
HK News Desk
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
ತಂದೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಸಾವಿಗೂ ಬಾರದ ಪ...
06-08-26 03:49 pm
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
08-08-26 12:17 pm
HK News Staffer
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
BC Road Accident, Mangalore: ಬಿಸಿ ರೋಡ್ ಬಳಿ ಟಿ...
06-08-26 11:03 pm
08-08-26 06:04 pm
HK News Staffer
ಧರ್ಮಸ್ಥಳಕ್ಕೆ ತೆರಳುತ್ತಿದ್ದ ಪ್ರವಾಸಿಗರ ಕಾರು ರಸ್ತ...
08-08-26 12:10 pm
Udupi David Dsouza Murder, Arrest: ಉಡುಪಿ ಡೇವಿ...
08-08-26 11:39 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಎನ್ ಟಿಎ ಸಂಸ್ಥೆಯ...
07-08-26 10:37 pm
ಮುಡಿಪು ಬಳಿ ಹಾಡಹಗಲೇ ಒಂಟಿ ವೃದ್ಧೆಯ ಮೇಲೆ ಹಲ್ಲೆ ನಡ...
07-08-26 09:23 pm