ಬ್ರೇಕಿಂಗ್ ನ್ಯೂಸ್
17-06-23 03:59 pm Source: news18 ಸಿನಿಮಾ
ಆದಿಪುರುಷ್ ಸಿನಿಮಾ ನೋಡಿದ ಬಹಳಷ್ಟು ಪ್ರೇಕ್ಷಕರು ಸಿನಿಮಾ ಕುರಿತು ನೆಗೆಟಿವ್ ರಿವ್ಯೂ ಕೊಡುತ್ತಿದ್ದಾರೆ. ರಾಮಾಯಣದ ಕಥೆಯನ್ನು ಅದರ ಕಥಾ ಪಾತ್ರಗಳನ್ನು ತೋರಿಸಿರುವ ರೀತಿಗೆ ಜನರು ಚಿತ್ರ ತಂಡದ ಮೇಲೆ ಸಿಟ್ಟಾಗಿದ್ದಾರೆ. ಸಿನಿಮಾದ ಟೀಸರ್ ರಿಲೀಸ್ ಆದಾಗಲೇ ವ್ಯಾಪಕ ಟೀಕೆ ಎದುರಾಗಿತ್ತು. ಆಮೇಲೆ ಸಿನಿಮಾದ ಗ್ರಾಫಿಕ್ಸ್ಗಳಲ್ಲಿ ಹಲವು ಬದಲಾವಣೆಗಳನ್ನು ಮಾಡಲಾಯಿತು. ಸಿನಿಮಾದಲ್ಲಿ ರಾಮ ಸೇರಿದಂತೆ ಹಲವು ಪ್ರಮುಖ ಪಾತ್ರಗಳ ಚಿತ್ರಣದ ಬಗ್ಗೆ ನೆಟ್ಟಿಗರು ಸಿಟ್ಟಾಗಿದ್ದಾರೆ.
ಇದೀಗ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸಿನಿಮಾ ವಿರುದ್ಧ ದೂರು ದಾಖಲಿಸಲಾಗಿದೆ. ದೆಹಲಿ ಹೈಕೋರ್ಟ್ನಲ್ಲಿ ಹಿಂದೂ ಸೇನಾ ಮುಖ್ಯಸ್ಥ ವಿಷ್ಣು ಗುಪ್ತಾ ಅವರು ಸಿನಿಮಾ ವಿರುದ್ಧ ಅರ್ಜಿ ಸಲ್ಲಿಸಿದ್ದಾರೆ. ರಾಮಾಯಣವನ್ನು ಆಧರಿಸಿದ ಸಿನಿಮಾ ಆಗಿರುವುದರಿಂದ ಚಿತ್ರತಂಡ ಬೇಕಾಬಿಟ್ಟಿಯಾಗಿ ತಮಗೆ ಬೇಕಾದಂತೆ ಬದಲಾವಣೆ ತಂದು ರಾಮಾಯಣ ಪಾತ್ರಗಳನ್ನು ಚಿತ್ರಿಸಿದ್ದು ಹಿಂದೂ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ.



ಸಾರ್ವಜನಿಕ ಹಿತಾಸಕ್ತಿಯಲ್ಲಿ ಅರ್ಜಿ ಸಲ್ಲಿಸಲಾಗಿದೆ. ಧಾರ್ಮಿಕ ಮುಖಂಡರು/ಪಾತ್ರಗಳು/ವ್ಯಕ್ತಿಗಳನ್ನು ಕೆಟ್ಟ ಅಭಿರುಚಿಯಲ್ಲಿ ಬಿಂಬಿಸುವ ಆಕ್ಷೇಪಾರ್ಹ ದೃಶ್ಯಗಳನ್ನು ತೆಗೆದುಹಾಕಲು ಸೂಕ್ತ ನೋಟಿಸ್ ನೀಡುವಂತೆ ಈ ಅರ್ಜಿಯಲ್ಲಿ ಕೇಳಲಾಗಿದೆ. 'ಆದಿಪುರುಷ್' ಚಲನಚಿತ್ರವನ್ನು ಪ್ರಮಾಣೀಕರಿಸದಂತೆ ಆದೇಶವನ್ನು ಹೊರಡಿಸಿ ಸಿನಿಮಾ ಪ್ರದರ್ಶಿಸದಂತೆ ಕೋರಿ ಅರ್ಜಿ ಸಲ್ಲಿಸಲಾಗಿದೆ. ಪ್ರಭಾಸ್ ಅಭಿನಯದ ಆದಿಪುರುಷ್



ಆಲ್ ಇಂಡಿಯಾ ಆದಿಪುರುಷ್ ಬಾಕ್ಸ್ ಆಫೀಸ್ ಕಲೆಕ್ಷನ್ ನೋಡುವುದಾದರೆ ಎಲ್ಲಾ ಭಾಷೆಗಳಲ್ಲಿ ಸೇರಿ ಒಟ್ಟು 90 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ. ಪಠಾಣ್ ಹಾಗೂ ಕೆಜಿಎಫ್2 ನಂತರ ಕೊರೋನಾ ನಂತರದ ಅವಧಿಯಲ್ಲಿ ಮೊದಲ ದಿನ ಅತ್ಯಧಿಕ ಗಳಿಸಿದ ಮೂರನೇ ಸಿನಿಮಾ ಇದಾಗಿದೆ. Boxofficeindia.com ಪ್ರಕಾರ ಸಿನಿಮಾದ ತೆಲುಗು ವರ್ಷನ್ ಚೆನ್ನಾಗಿ ಓಡಿದೆ ಎನ್ನಲಾಗಿದೆ. ಹಿಂದಿಯಲ್ಲಿ 90 ಕೋಟಿಯಷ್ಟು ಕಲೆಕ್ಷನ್ ಸೇರಿ ಚೆನ್ನಾಗಿ ಕಲೆಕ್ಷನ್ ಮಾಡಿದೆ. ಸಿನಿಮಾ ಒಟ್ಟಾಗಿ 110 ರಿಂದ 140 ಕೋಟಿ ಕಲೆಕ್ಷನ್ ಮಾಡಿದೆ ಎನ್ನಲಾಗಿದೆ.
Hindu Sena files write petition against adipurush in delhi high court.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm