ಬ್ರೇಕಿಂಗ್ ನ್ಯೂಸ್
17-06-23 03:59 pm Source: news18 ಸಿನಿಮಾ
ಆದಿಪುರುಷ್ ಸಿನಿಮಾ ನೋಡಿದ ಬಹಳಷ್ಟು ಪ್ರೇಕ್ಷಕರು ಸಿನಿಮಾ ಕುರಿತು ನೆಗೆಟಿವ್ ರಿವ್ಯೂ ಕೊಡುತ್ತಿದ್ದಾರೆ. ರಾಮಾಯಣದ ಕಥೆಯನ್ನು ಅದರ ಕಥಾ ಪಾತ್ರಗಳನ್ನು ತೋರಿಸಿರುವ ರೀತಿಗೆ ಜನರು ಚಿತ್ರ ತಂಡದ ಮೇಲೆ ಸಿಟ್ಟಾಗಿದ್ದಾರೆ. ಸಿನಿಮಾದ ಟೀಸರ್ ರಿಲೀಸ್ ಆದಾಗಲೇ ವ್ಯಾಪಕ ಟೀಕೆ ಎದುರಾಗಿತ್ತು. ಆಮೇಲೆ ಸಿನಿಮಾದ ಗ್ರಾಫಿಕ್ಸ್ಗಳಲ್ಲಿ ಹಲವು ಬದಲಾವಣೆಗಳನ್ನು ಮಾಡಲಾಯಿತು. ಸಿನಿಮಾದಲ್ಲಿ ರಾಮ ಸೇರಿದಂತೆ ಹಲವು ಪ್ರಮುಖ ಪಾತ್ರಗಳ ಚಿತ್ರಣದ ಬಗ್ಗೆ ನೆಟ್ಟಿಗರು ಸಿಟ್ಟಾಗಿದ್ದಾರೆ.
ಇದೀಗ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸಿನಿಮಾ ವಿರುದ್ಧ ದೂರು ದಾಖಲಿಸಲಾಗಿದೆ. ದೆಹಲಿ ಹೈಕೋರ್ಟ್ನಲ್ಲಿ ಹಿಂದೂ ಸೇನಾ ಮುಖ್ಯಸ್ಥ ವಿಷ್ಣು ಗುಪ್ತಾ ಅವರು ಸಿನಿಮಾ ವಿರುದ್ಧ ಅರ್ಜಿ ಸಲ್ಲಿಸಿದ್ದಾರೆ. ರಾಮಾಯಣವನ್ನು ಆಧರಿಸಿದ ಸಿನಿಮಾ ಆಗಿರುವುದರಿಂದ ಚಿತ್ರತಂಡ ಬೇಕಾಬಿಟ್ಟಿಯಾಗಿ ತಮಗೆ ಬೇಕಾದಂತೆ ಬದಲಾವಣೆ ತಂದು ರಾಮಾಯಣ ಪಾತ್ರಗಳನ್ನು ಚಿತ್ರಿಸಿದ್ದು ಹಿಂದೂ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ.



ಸಾರ್ವಜನಿಕ ಹಿತಾಸಕ್ತಿಯಲ್ಲಿ ಅರ್ಜಿ ಸಲ್ಲಿಸಲಾಗಿದೆ. ಧಾರ್ಮಿಕ ಮುಖಂಡರು/ಪಾತ್ರಗಳು/ವ್ಯಕ್ತಿಗಳನ್ನು ಕೆಟ್ಟ ಅಭಿರುಚಿಯಲ್ಲಿ ಬಿಂಬಿಸುವ ಆಕ್ಷೇಪಾರ್ಹ ದೃಶ್ಯಗಳನ್ನು ತೆಗೆದುಹಾಕಲು ಸೂಕ್ತ ನೋಟಿಸ್ ನೀಡುವಂತೆ ಈ ಅರ್ಜಿಯಲ್ಲಿ ಕೇಳಲಾಗಿದೆ. 'ಆದಿಪುರುಷ್' ಚಲನಚಿತ್ರವನ್ನು ಪ್ರಮಾಣೀಕರಿಸದಂತೆ ಆದೇಶವನ್ನು ಹೊರಡಿಸಿ ಸಿನಿಮಾ ಪ್ರದರ್ಶಿಸದಂತೆ ಕೋರಿ ಅರ್ಜಿ ಸಲ್ಲಿಸಲಾಗಿದೆ. ಪ್ರಭಾಸ್ ಅಭಿನಯದ ಆದಿಪುರುಷ್



ಆಲ್ ಇಂಡಿಯಾ ಆದಿಪುರುಷ್ ಬಾಕ್ಸ್ ಆಫೀಸ್ ಕಲೆಕ್ಷನ್ ನೋಡುವುದಾದರೆ ಎಲ್ಲಾ ಭಾಷೆಗಳಲ್ಲಿ ಸೇರಿ ಒಟ್ಟು 90 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ. ಪಠಾಣ್ ಹಾಗೂ ಕೆಜಿಎಫ್2 ನಂತರ ಕೊರೋನಾ ನಂತರದ ಅವಧಿಯಲ್ಲಿ ಮೊದಲ ದಿನ ಅತ್ಯಧಿಕ ಗಳಿಸಿದ ಮೂರನೇ ಸಿನಿಮಾ ಇದಾಗಿದೆ. Boxofficeindia.com ಪ್ರಕಾರ ಸಿನಿಮಾದ ತೆಲುಗು ವರ್ಷನ್ ಚೆನ್ನಾಗಿ ಓಡಿದೆ ಎನ್ನಲಾಗಿದೆ. ಹಿಂದಿಯಲ್ಲಿ 90 ಕೋಟಿಯಷ್ಟು ಕಲೆಕ್ಷನ್ ಸೇರಿ ಚೆನ್ನಾಗಿ ಕಲೆಕ್ಷನ್ ಮಾಡಿದೆ. ಸಿನಿಮಾ ಒಟ್ಟಾಗಿ 110 ರಿಂದ 140 ಕೋಟಿ ಕಲೆಕ್ಷನ್ ಮಾಡಿದೆ ಎನ್ನಲಾಗಿದೆ.
Hindu Sena files write petition against adipurush in delhi high court.
10-12-25 09:40 pm
HK News Desk
ಬೆಂಗಳೂರಿನಲ್ಲಿ ರಸ್ತೆ ಅಪಘಾತ ; ಆರು ತಿಂಗಳ ಹಿಂದಷ್ಟ...
10-12-25 05:37 pm
ಅಧಿಕಾರ ಹಂಚಿಕೆ ಬಗ್ಗೆ ಗೊಂದಲ ; ಯಾರೂ ಆ ಬಗ್ಗೆ ಮಾತನ...
10-12-25 12:58 pm
ಮಹಿಳಾ ಉದ್ಯೋಗಿಗಳಿಗೆ ಋತುಚಕ್ರ ರಜೆ ; ಹೊಟೇಲುಗಳ ಸಂಘ...
09-12-25 08:56 pm
ಶಾಲಾ ಬಸ್ಸಿನಡಿಗೆ ಬಿದ್ದು ಎಂಟು ವರ್ಷದ ಬಾಲಕಿ ದುರಂತ...
09-12-25 08:53 pm
10-12-25 11:13 pm
HK News Desk
ಶಾಲೆಗಳಲ್ಲಿ ವಂದೇ ಮಾತರಂ ಹಾಡುವುದು ಕಡ್ಡಾಯಗೊಳಿಸಿ ;...
10-12-25 10:54 pm
ಭಾರತೀಯರಿಗೆ ಸಂತಸದ ಸುದ್ದಿ ; ಯುನೆಸ್ಕೋ ಪಟ್ಟಿಗೆ ದೀ...
10-12-25 01:17 pm
ಮಾಜಿ ಸಿಜೆಐ ಗವಾಯಿಗೆ ಶೂ ಎಸೆದಿದ್ದ ವಕೀಲ ರಾಕೇಶ್ ಕಿ...
09-12-25 11:03 pm
Goa Fire Accident, 23 dead: ಗೋವಾದ ನೈಟ್ಕ್ಲಬ್...
07-12-25 02:04 pm
10-12-25 11:04 pm
Mangalore Correspondent
ಮಂಗಳೂರಿನಲ್ಲಿ ಆರು ತಿಂಗಳಿನಿಂದ ಡ್ರಗ್ಸ್ ಬೇಟೆ ; ಕಾ...
10-12-25 10:51 pm
Bharath Kumdel, Instagram, Target Group: ಭರತ್...
10-12-25 08:45 pm
“Board Exams Made Easier: AI Shikshak Breaks...
10-12-25 06:01 pm
Mangalore Accident, Gowjee Events owner Death...
10-12-25 04:00 pm
10-12-25 10:14 pm
Udupi Correspondent
ಪುತ್ತೂರಿನಲ್ಲಿ ನಿಲ್ಲಿಸಿದ್ದ ಲಾರಿಯಿಂದ 21 ಲಕ್ಷ ಮೌ...
09-12-25 04:33 pm
ಚಿನ್ನ ಅಡವಿಟ್ಟು ನಕಲಿ ಷೇರು ಮಾರುಕಟ್ಟೆಗೆ 31 ಲಕ್ಷ...
09-12-25 11:58 am
ಗಡಿಭಾಗ ತಲಪಾಡಿಯಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟ ; ಎರ...
08-12-25 09:29 pm
ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಜಾಲ ; ಸ...
06-12-25 09:52 pm