ಬ್ರೇಕಿಂಗ್ ನ್ಯೂಸ್
21-06-23 02:28 pm Source: News18 Kannada ಸಿನಿಮಾ
ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್ (Prabhas) ಇತ್ತೀಚಿನ ಆದಿಪುರುಷ್ ಸಿನಿಮಾ ಮಕಾಡೆ ಮಲಗಿದೆ. ಬಾಹುಬಲಿ ಸಿನಿಮಾ (Bahubali Movie) ಬಳಿಕ ಪ್ರಭಾಸ್ ಯಾವುದೇ ಸಿನಿಮಾಗಳು ಹೇಳಿಕೊಳ್ಳುವ ಗಳಿಗೆ ಮಾಡಿಲ್ಲ. ಸಕ್ಸಸ್ಗಾಗಿ ಟಾಲಿವುಡ್ ಯಂಗ್ ರೆಬೆಲ್ ಸ್ಟಾರ್ ಕಾಯ್ತಿದ್ದಾರೆ. ಆದಿಪುರುಷ್ (Adipurush) ಸಿನಿಮಾ ಬಗ್ಗೆ ಭಾರೀ ನಿರೀಕ್ಷೆ ಹೊಂದಿದ್ದ ಪ್ರಭಾಸ್ಗೆ ನಿರಾಸೆಯಾಗಿದ್ದು, ಜನರಿಗೆ ಸಿನಿಮಾ ಇಷ್ಟವಾಗಿಲ್ಲ. ಇದಕ್ಕೂ ಮುನ್ನ ತೆರೆಕಂಡ ರಾಧೆ ಶ್ಯಾಮಾ, ಸಾಹೋ ಸಿನಿಮಾ ಕೂಡ ಸದ್ದು ಮಾಡಿಲ್ಲ. ಸಾಲು ಸಾಲು ಪ್ಲಾಪ್ ಸಿನಿಮಾ ಕೊಟ್ಟ ಪ್ರಭಾಸ್ಗೆ ಒಂದೇ ಒಂದು ಹಿಟ್ ಸಿನಿಮಾ ಅವಶ್ಯಕತೆ ಹೆಚ್ಚಾಗಿದೆ. ಇದೀಗ ಪ್ರಭಾಸ್ ಅಭಿಮಾನಿಗಳ ನಿರೀಕ್ಷೆ ಸಲಾರ್ (Salaar) ಸಿನಿಮಾ ಮೇಲಿದೆ.
ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಮಿಂಚುತ್ತಿರುವ ಪ್ರಭಾಸ್ ಬ್ಯಾಕ್ ಟು ಬ್ಯಾಕ್ 4 ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಅದರಲ್ಲಿ ಸಲಾರ್ ಸಿನಿಮಾ ಕೂಡ ಒಂದು. ಈ ಚಿತ್ರವನ್ನು ಕೆಜಿಎಫ್ ಡೈರೆಕ್ಟರ್ ಪ್ರಶಾಂತ್ ನೀಲ್ ನಿರ್ದೇಶಿಸಿದ್ದಾರೆ. ಸಿನಿಮಾ ಶೂಟಿಂಗ್ ಬಹುತೇಕ ಕಂಪ್ಲೀಟ್ ಆಗಿದೆ. ಕೆಜಿಎಫ್ ಸಿನಿಮಾ ಮೂಲಕ ಸ್ಟಾರ್ ಡೈರೆಕ್ಟರ್ ಆಗಿರುವ ಪ್ರಶಾಂತ್ ನೀಲ್ ಹಾಗೂ ಪ್ರಭಾಸ್ ಕಾಂಬಿನೇಷನ್ ಸಿನಿಮಾ ಮೇಲೆ ಭಾರೀ ನಿರೀಕ್ಷೆ ಇದೆ. ಸಲಾರ್ ಸಿನಿಮಾ ರಿಲೀಸ್ಗೆ ಇನ್ನೇನು ಕೆಲವೇ ದಿನಗಳು ಬಾಕಿ ಇದೆ.
Salaar movie update KGF 2 connection in new poster
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm