Audience praise Nishwika Naidu Garadi song. Produced by Vanaja Patil under the banner of Kaurava Production House and directed by Yogaraj Bhat, the first song 'Hodirele Halagi' was released recently. Kannadigas are impressed with the sweetness of this song.
">ಬ್ರೇಕಿಂಗ್ ನ್ಯೂಸ್
23-06-23 12:52 pm Source: Vijayakarnataka ಸಿನಿಮಾ
ಕೌರವ ಪ್ರೊಡಕ್ಷನ್ ಹೌಸ್ ಲಾಂಛನದಲ್ಲಿ ವನಜಾ ಪಾಟೀಲ್ ನಿರ್ಮಿಸಿರುವ, ಯೋಗರಾಜ್ ಭಟ್ ನಿರ್ದೇಶನದ 'ಗರಡಿ' ಚಿತ್ರದ ಮೊದಲ ಹಾಡು 'ಹೊಡಿರೆಲೆ ಹಲಗಿ'ಇತ್ತೀಚೆಗಷ್ಟೆ ಬಿಡುಗಡೆಯಾಗಿತ್ತು. ಈ ಹಾಡಿನ ಮಾಧುರ್ಯಕ್ಕೆ ಕನ್ನಡಿಗರು ಮನ ಸೋತ್ತಿದ್ದಾರೆ.
ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಈ ಹಾಡನ್ನು 16 ಲಕ್ಷ ಜನ ವೀಕ್ಷಿಸಿದ್ದಾರೆ. ಪ್ರಶಂಸೆಯ ಮಳೆಯನ್ನೇ ಸುರಿಸುತ್ತಿದ್ದಾರೆ. ಮುಂದಿನ ಹಾಡು ಯಾವಾಗ ಬಿಡುಗಡೆಯಾಗುವುದೊ? ಎಂಬ ನಿರೀಕ್ಷೆಯಲ್ಲಿದ್ದಾರೆ. ಮೊದಲ ಹಾಡಿಗೆ ಸಿಗುತ್ತಿರುವ ಉತ್ತಮ ಪ್ರತಿಕ್ರಿಯೆಗೆ 'ಗರಡಿ' ತಂಡ ಸಂತಸ ವ್ಯಕ್ತಪಡಿಸಿದೆ.

ಬಿಸಿ ಪಾಟೀಲ್ ಅಳಿಯ ಕೂಡ ನಟನೆ ಮಾಡಿದ್ದಾರೆ
ಬಿಸಿ ಪಾಟೀಲ್ ಪುತ್ರಿ ಸೃಷ್ಟಿ ಪಾಟೀಲ್ ಅವರ ಪತಿ ಸುಜಯ್ ಬೇಲೂರು ಕೂಡ ಈ ಚಿತ್ರದಲ್ಲಿ ನಟಿಸಿದ್ದಾರೆ.
![]()
ನಿಶ್ವಿಕಾ ನಾಯ್ಡು ಕುಣಿತ, ಯೋಗರಾಜ್ ಭಟ್ ಸಾಹಿತ್ಯ
ಕನ್ನಡ ಚಿತ್ರರಂಗದಲ್ಲಿ ಯೋಗರಾಜ್ ಭಟ್ ಅವರು ವಿಶಿಷ್ಟ ರೀತಿಯಲ್ಲಿ ಸಾಹಿತ್ಯ ರಚಿಸಿ ಜನರ ಪ್ರೀತಿ ಗಳಿಸಿದ್ದಾರೆ. ಈ ಹಾಡಿನಲ್ಲಿ ಕೂಡ ಯೋಗರಾಜ್ ಭಟ್ ಅವರು ಉತ್ತರ ಕರ್ನಾಟಕದ ಶೈಲಿ ಸಾಹಿತ್ಯ ಬರೆದು ಜನರ ಮೆಚ್ಚುಗೆ ಗಳಿಸಿದ್ದಾರೆ.
ನಿಶ್ವಿಕಾ ನಾಯ್ಡು ಕುಣಿತಕ್ಕೆ ಮಾರು ಹೋದ ಜನರು
ನಿಶ್ವಿಕಾ ನಾಯ್ಡು ಅವರ ಡ್ಯಾನ್ಸ್ ನೋಡಿ ಅನೇಕರು ಈ ಸ್ಪೆಪ್ನ್ನು ಫಾಲೋ ಮಾಡುತ್ತಿದ್ದಾರೆ.
![]()
ದೊಡ್ಡ ತಾರಾಗಣವಿರುವ ಸಿನಿಮಾವಿದು
ಸೂರ್ಯ, ಸೋನಾಲ್ ಮಾಂಟೆರೊ, ಬಿ.ಸಿ.ಪಾಟೀಲ್, ಸುಜಯ್, ರಾಘವೇಂದ್ರ, ಧರ್ಮಣ್ಣ ಮುಂತಾದವರು "ಗರಡಿ" ಚಿತ್ರದಲ್ಲಿ ಅಭಿನಯಿಸಿದ್ದಾರೆ.
![]()
ಬಿಸಿ ಪಾಟೀಲ್ ನಿರ್ಮಾಣದ ಸಿನಿಮಾ
ಕನ್ನಡ ಚಿತ್ರರಂಗದಲ್ಲಿ 'ಕೌರವ' ಎಂಬ ಬಿರುದು ಪಡೆದಿದ್ದ ಬಿಸಿ ಪಾಟೀಲ್ ಅವರು ಈ ಸಿನಿಮಾ ನಿರ್ಮಾಣ ಮಾಡಿದ್ದಾರೆ.
Audience praise Nishwika Naidu Garadi song. Produced by Vanaja Patil under the banner of Kaurava Production House and directed by Yogaraj Bhat, the first song 'Hodirele Halagi' was released recently. Kannadigas are impressed with the sweetness of this song.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am