ಬ್ರೇಕಿಂಗ್ ನ್ಯೂಸ್
29-06-23 01:22 pm Source: news18 ಸಿನಿಮಾ
ದಳಪತಿ ವಿಜಯ್ ಅವರ ಮುಂದಿನ ಸಿನಿಮಾ ಲಿಯೋ ಅವರಿಗೆ ತೊಂದರೆ ತಂದಿಟ್ಟಿದೆ. ಸಿನಿಮಾದ ಫಸ್ಟ್ ಸಿಂಗಲ್ ರಿಲೀಸ್ ಆಗಿದ್ದೇ ತಟ ತಮಿಳು ನಟ, ಸ್ಟಾರ್ ವಿಜಯ್ ವಿರುದ್ಧ ಕೇಸ್ ದಾಖಲಾಗಿದೆ. ಲಿಯೋ ಸಿನಿಮಾದ ಮೊದಲ ಹಾಡು ಇತ್ತೀಚೆಗೆ ರಿಲೀಸ್ ಆಗಿತ್ತು. ಲಿಯೋ ಸಿನಿಮಾ ಅಕ್ಟೋಬರ್ನಲ್ಲಿ ದಸರಾ ಸಂದರ್ಭ ಬಿಡುಗಡೆಯಾಗಲಿದೆ. ಸಿನಿಮಾದ ಹೆಚ್ಚಿನ ಸೀನ್ ಶೂಟಿಂಗ್ ಕೂಡಾ ಮುಗಿದಿದೆ. ಸಿನಿಮಾದ ಮೊದಲ ಸಾಂಗ್ ವಿಜಯ್ ಬರ್ತ್ಡೇ ಸಂದರ್ಭ ರಿಲೀಸ್ ಮಾಡಲಾಗಿತ್ತು. ಆದರೆ ಹಾಡಿನ ಬಗ್ಗೆ ವಿರೋಧ ವ್ಯಕ್ತವಾಗಿದೆ.
ನಾ ರೆಡಿ ಎನ್ನುವ ಹಾಡು ರಿಲೀಸ್ ಆಗಿದ್ದು ಈಗ ಸಮಸ್ಯೆ ಎದುರಾಗಿದೆ. ಕೊರುಕ್ಕುಪೇಟ್ ಎಂಬಲ್ಲಿನ ಸಾಮಾಜಿಕ ಕಾರ್ಯಕರ್ತ ಸೆಲ್ವಮ್ ಎಂಬ ವ್ಯಕ್ತಿ ನಾ ರೆಡಿ ಹಾಡಿನ ವಿರುದ್ಧ ಕೇಸ್ ದಾಖಲಿಸಿದ್ದಾರೆ. ಈ ಹಾಡು ಮಾದಕ ವ್ಯಸನವನ್ನು ಹಾಗೂ ರೌಡಿಸಂ ಪ್ರೋತ್ಸಾಹಿಸುತ್ತದೆ ಎಂದು ಆರೋಪಿಸಿದ್ದಾರೆ. ನಾರ್ಕೋಟಿಕ್ಸ್ ಕಂಟ್ರೋಲ್ ಆ್ಯಕ್ಟ್ ಅಡಿಯಲ್ಲಿ ನಟ ವಿಜಯ್ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಕಮಿಷನರ್ ಬಳಿ ದೂರು ನೀಡಲಾಗಿದೆ. ಈ ವಿಚಾರ ಈಗ ಎಲ್ಲೆಡೆ ವೈರಲ್ ಆಗಿದ್ದು ಹಾಡಿನ ಲಿರಿಕ್ಸ್ ಬಗ್ಗೆ ಟೀಕೆ ವ್ಯಕ್ತವಾಗಿದೆ.

ನಾ ರೆಡಿ ಹಾಡಿನಲ್ಲಿರುವ ಕೆಲವು ಸಾಲುಗಳು ಡ್ರಗ್ಸ್ ಹಾಗೂ ರೌಡಿಸಂ ಸಪೋರ್ಟ್ ಮಾಡುತ್ತವೆ. ವಿಜಯ್ ಅವರು ಸ್ಮೋಕ್ ಮಾಡುತ್ತಿದ್ದು ಮದ್ಯವನ್ನೂ ಈ ಹಾಡಿನಲ್ಲಿ ಬಳಸಲಾಗಿದೆ. ಸಾಂಗ್ ವೈರಲ್ ಆಗಿದ್ದು ಇದು ಯುವಜನರನ್ನು ಪ್ರಭಾವಿಸುತ್ತದೆ ಎಂದು ಆರೋಪಿಸಲಾಗಿದೆ. ವಿಜಯ್ ವಿರುದ್ಧ ಕ್ರಮ ಕೈಗೊಳ್ಳಲು ಕೋರ್ಟ್ನಲ್ಲಿ ಕೇಸ್ ಫೈಲ್ ಮಾಡುವುದಾಗಿ ಸೆಲ್ವಮ್ ಹೇಳಿದ್ದಾರೆ. ಇದೇ ವಿಚಾರವಾಗಿ ಕೆಲವು ನೆಟ್ಟಿಗರು ವಿಜಯ್ ವಿರುದ್ಧ ಕಿಡಿ ಕಾರಿದ್ದಾರೆ. ವಿಜಯ್ ಅವರ ಅಭಿಮಾನಿಗಳು ಇದು ಸಿನಿಮಾಗೆ ಬಿಟ್ಟಿ ಪ್ರಚಾರ ಎಂದು ಹೇಳಿದ್ದಾರೆ.

ಸದ್ಯ ಲಿಯೋ ಸಿನಿಮಾದ ಶೂಟಿಂಗ್ ಫೈನಲ್ ಸ್ಟೇಜ್ಗೆ ತಲುಪಿದೆ. ಈ ಸಿನಿಮಾ ಬಹುನಿರೀಕ್ಷಿತ ಚಿತ್ರವಾಗಿದ್ದು ವಿಜಯ್ ಫ್ಯಾನ್ಸ್ ಕುತೂಹಲದಿಂದ ಸಿನಿಮಾಗಾಗಿ ಕಾಯುತ್ತಿದ್ದಾರೆ. ವಿಜಯ್ ಅವರ ಹಲವಾರು ಫೋಟೋಗಳು ವೈರಲ್ ಆಗಿದ್ದು ಇದರಲ್ಲಿ ನಟ ಸಿಗರೇಟ್ ಸೇದುವುದನ್ನು ಕಾಣಬಹುದು. ಹಾಗೆಯೇ ನಟ ಪಿಸ್ತೂಲ್ ಹಿಡಿದಿರುವಂತಹ ಫೋಟೋಗಳು ಕೂಡಾ ವೈರಲ್ ಆಗಿದ್ದವು.
A police complaint filed against leo actor vijay for promoting drugs.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am