ಬ್ರೇಕಿಂಗ್ ನ್ಯೂಸ್
03-07-23 02:27 pm Source: news18 ಸಿನಿಮಾ
ನನ್ನ ಹಾಗೂ ಸುದೀಪ್ ಅವರ ಜೊತೆಗಿನ ಬಾಂದವ್ಯ ಚೆನ್ನಾಗಿತ್ತು. ಸುಮಾರು ಎಂಟು ವರ್ಷದಿಂದ ಒಂದು ಸಿನಿಮಾ ಮಾಡಬೇಕಿತ್ತು. ಸುದೀಪ್ ಇವತ್ತು ನಾಳೆ ಅಂತ ಹೇಳಿಕೊಂಡೆ ಬರ್ತಿದ್ದಾರೆ. ನಿಮ್ಮ ಸಿನಿಮಾನೇ ನೇಕ್ಸ್ಟ್ ಅಂತ ಹೇಳಿದ್ರು ಅದ್ರೆ ಇಲ್ಲಿಯವರೆಗೂ ಸಿನಿಮಾ ಬಗ್ಗೆ ಮಾತಾಡುತ್ತಿಲ್ಲ.
ಸುದೀಪ್ ಗೊಂದಲ ಉಂಟು ಮಾಡಿದ್ದ
ನಟ ಸುದೀಪ್ ಗೊಂದಲ ಕ್ರಿಯೇಟ್ ಮಾಡುತ್ತಿದ್ದಾರೆ. ಕೈಗೆ ಸಿಗದೆ ಓಡಾಡುತ್ತಿದ್ದಾರೆ ಎಂದು ನಿರ್ಮಾಪಕ ಕುಮಾರ್ ಹೇಳಿದ್ದಾರೆ. ಈ ಬಗ್ಗೆ ವಾಣಿಜ್ಯ ಮಂಡಳಿಗೆ ಮನವಿ ಪತ್ರ ಬರೆದಿದ್ದೇನೆ. ಅವರು ಯಾವುದೇ ಕ್ರಮ ತೆಗೆದುಕೊಂಡಿಲ್ಲ. ನಾವು ಯಾರತ್ರ ಹೋಗಿ ಹೇಳಬೇಕು ಎಂದು ಕುಮಾರ್ ಅಸಮಾಧಾನ ಹೊರ ಹಾಕಿದ್ದಾರೆ.
ಹಣ ಫುಲ್ ಸೆಟಿಲ್ಮೆಂಟ್ ಆಗಿದೆ
ನಾನು 200ಕ್ಕೂ ಹೆಚ್ಚು ಕನ್ನಡ ಸಿನಿಮಾ ಮಾಡಿದ್ದೇನೆ. ನಟ ರವಿ ಚಂದ್ರನ್, ವಿಷ್ಣುವರ್ದನ್, ಪ್ರಭಾಕರ್ ಜೊತೆ ಕೆಲಸ ಮಾಡಿ ಹಲವು ಸಿನಿಮಾ ರಿಲೀಸ್ ಮಾಡಿದ್ದೀನಿ. ಚಿತ್ರರಂಗ ಉಳಿಬೇಕು ಅಂದ್ರೆ ನಿರ್ಮಾಪಕರು ಇರಬೇಕು. ಆದ್ರೆ ಅವ್ರಿಗೆ ತೊಂದರೆಯಾದ್ರೆ ಏನು ಮಾಡೋದು. ನಾನು ಸುದೀಪ್ಗೆ ಅಡ್ವಾನ್ಸ್ ಕೊಟ್ಟಿದ್ದೀನಿ. ಸಿನಿಮಾ ಮಾಡ್ತಿನಿ ಅಂತ ಹೇಳಿ ನನಗೆ ಸಿನಿಮಾ ಮಾಡಿ ಕೊಡ್ತಿಲ್ಲ. ಹಣ ಫುಲ್ ಸೆಟಿಲ್ಮೆಂಟ್ ಅಗಿದೆ ನನ್ನಿಂದ ಬೇರೆವ್ರಿಗೆ ದುಡ್ಡು ಕೊಡಿಸಿದ್ದಾರೆ ಅವ್ರು ಬಂದು ಹೇಳೋಕು ಕೂಡ ರೆಡಿಯಾಗಿದ್ದಾರೆ.
ಮುತ್ತತ್ತಿ ಸತ್ಯರಾಜ್ ಎಂಬ ಟೈಟಲ್ ಕೂಡ ರೆಡಿ ಇದೆ
ನಂಬಿಕೆ ಮೇಲೆ ದುಡ್ಡು ಕೊಟ್ಟಿದ್ದೀನಿ ಅದ್ರೆ ಇವತ್ತು ಸುದೀಪ್ ಕೈಗೆ ಸಿಗ್ತಿಲ್ಲ. ನಾನು ಹಣ ವಾಪಸ್ ಕೇಳುತ್ತಿಲ್ಲ. ಕಮೀಟ್ ಆದಂತೆ ನನಗೆ ನಟ ಸುದೀಪ್ ಸಿನಿಮಾ ಮಾಡಿಕೊಡಲಿ ಎಂದು ಕುಮಾರ್ ಆಗ್ರಹಿಸಿದ್ದಾರೆ. ಮುತ್ತತ್ತಿ ಸತ್ಯರಾಜ್ ಎಂಬ ಟೈಟಲ್ ಕೂಡ ರೆಡಿ ಇದೆ ನಂದ ಕಿಶೋರ್ ಸ್ಕ್ರಿಪ್ಟ್ ರೆಡಿ ಮಾಡಿದ್ರು. ಇಲ್ಲಿಯವರೆಗೂ ಸುದೀಪ್ ಈ ಬಗ್ಗೆ ಮಾತೇ ಆಡುತ್ತಿಲ್ಲ.
ಮಂಡಳಿಗೆ ಬಂದು ಎದುರಿಗೆ ಮಾತಾಡಲಿ
ಸುದೀಪ್ ಸಿಗದ ಹಿನ್ನೆಲೆ ನಾನು ಸುದ್ದಿಗೋಷ್ಠಿ ಮಾಡಲು ನಿರ್ಧಾರ ಮಾಡಿದೆ. ನಾನು ಅವರ ಜೊತೆ ಚರ್ಚೆ ಮಾಡಲು ರೆಡಿ, ಸುದೀಪ್ ವಾಣಿಜ್ಯ ಮಂಡಳಿಗೆ ಬರಲಿ ಎದುರಿಗೆ ಬಂದು ಮಾತಾಡಲಿ. ದುಡ್ಡು ಕೊಟ್ಟು ನಾವು ಅವ್ರತ್ರ ಬೇಡಬೇಕು.ಚೇಂಬರ್ ನಿಂದ 6 ಪತ್ರ ಬರೆದಿದ್ದಾರೆ ಅದರೆ ಒಂದು ಪತ್ರಕ್ಕೆ ರಿಪ್ಲೈ ಮಾಡಿಲ್ಲ. ಸಾಕ್ಷಿ ಇದ್ಯಾ ಅವರತ್ರ ಅಂತ ಸುದೀಪ್ ಕೇಳಿದ್ದಾರೆ. ನಾನು ನಂಬಿಕೆಯಿಂದ ಹಣ ಕೊಟ್ಟೆ ಸುದೀಪ್ ಈಗ ಸಾಕ್ಷಿ ಕೇಳ್ತಿದ್ದಾರೆ ಎಂದು ನಿರ್ಮಾಪಕ ಕುಮಾರ್ ಅಸಮಾಧಾನ ಹೊರ ಹಾಕಿದ್ದಾರೆ.
Producer Kumar alleged that Actor Sudeep did not give call Sheet after Receiving Money.
13-05-24 05:57 pm
Bangalore Correspondent
Prajwal Revanna, Ticket Cancelled: ಪ್ರಜ್ವಲ್ ರ...
13-05-24 04:34 pm
Bangalore accident, Minor, Boy killed: ರಸ್ತೆಯ...
13-05-24 03:02 pm
Shivamogga Accident: ಶಿವಮೊಗ್ಗ ; ಆಟೋಗೆ ಡಿಕ್ಕಿ...
13-05-24 01:04 pm
ಪರಿಷತ್ ಟಿಕೆಟ್ ಕೈತಪ್ಪಿದ್ದಕ್ಕೆ ರಘುಪತಿ ಭಟ್ ಅಸಮಾಧ...
12-05-24 07:08 pm
13-05-24 07:56 pm
HK News Desk
ಬುರ್ಖಾ ಹಾಕೊಂಡು ಬಂದಿದ್ದ ಮುಸ್ಲಿಂ ಮತದಾರರಿಗೆ ನಿಮ...
13-05-24 03:53 pm
ಮದುವೆ ಆದ್ರು ಡಾಕ್ಟರ್ ಲೇಡಿಗೆ ತೀರದ ದಾಹ ; ಇಬ್ಬರು...
11-05-24 09:43 pm
Kareena Kapoor, Bible Book, court: “ಪ್ರೆಗ್ನೆನ...
11-05-24 03:13 pm
Ram Mandir, Nana Patole, Nrendra modi: ಮೋದಿಯಿ...
10-05-24 10:05 pm
13-05-24 07:27 pm
Udupi Correspondent
Ashok Rai, Puttur: ಚುನಾವಣೆ ನೀತಿ ಸಂಹಿತೆ ಉಲ್ಲಂಘ...
13-05-24 02:27 pm
Tv Serial Helmet Fine Police: ಟಿವಿ ಸೀರಿಯಲ್ನಲ್...
12-05-24 06:30 pm
ಕುಂದಾಪುರದ ಫೈನಾನ್ಶಿಯರ್ ಹತ್ಯೆ ಆರೋಪಿಗೆ ಹಿರಿಯಡ್ಕ...
12-05-24 05:41 pm
Kadaba illegal sand raid, Mangalore crime: ಕಡ...
12-05-24 04:34 pm
13-05-24 07:15 pm
Giridhar, Mangaluru Correspondent
Part time job, crime, online fraud: ಆನ್ಲೈನ್...
13-05-24 04:10 pm
Fake Currency Notes, Mangalore, Crime: ಕಾಸರಗೋ...
12-05-24 01:53 pm
Mangalore Crime, Sexual Assult: ಅನ್ಯಕೋಮಿನ ಬಾಲ...
11-05-24 10:18 pm
Bangalore Crime, Cyber, Roopa Iyer: ಸೆಲೆಬ್ರಿಟ...
10-05-24 05:04 pm