ಬ್ರೇಕಿಂಗ್ ನ್ಯೂಸ್
06-07-23 01:53 pm Source: News18 Kannada ಸಿನಿಮಾ
ಯೂಟ್ಯೂಬ್ಗ್ ಬೆಂಕಿ ಬಿದ್ದಿದೆ. ಬೆಳಗ್ಗೆ 5:12 ಗಂಟೆಯಿಂದ ಬಿರುಗಾಳಿ ಕೂಡ ಎದ್ದಿದೆ. ಅರೇ ಯಾಕೆ ಅಂತ ಕನ್ಫೂಸ್ ಆಗಬೇಡಿ. ಮೋಸ್ಟ್ ವೈಲೆಂಟೆಡ್ ಮ್ಯಾನ್ ಸಲಾರ್ ಸಿನಿಮಾದ ಟೀಸರ್ ರಿಲೀಸ್ ಆಗಿ ಯೂಟ್ಯೂಬ್ನಲ್ಲಿ ಧೂಳೆಬ್ಬಿಸುತ್ತಿದೆ. ಸೇಮ್ ಟು ಸೇಮ್ ಕೆಜಿಎಫ್ ಥೀಮ್ನಲ್ಲೇ ಈ ಸಿನಿಮಾ ಕೂಡ ಬಂದಿದೆ ಅಂತ ಫ್ಯಾನ್ಸ್ ಮಾತನಾಡಿಕೊಳ್ಳುತ್ತಿದ್ದಾರೆ. ಈ ಬಾರಿ ಪ್ರಶಾಂತ್ ನೀಲ್ ಪ್ರಭಾಸ್ ಅವರನ್ನು ಡೈನಾಸರ್ಗೆ ಹೋಲಿಸಿದ್ದಾರೆ. ಟೀಸರ್ ನೋಡಿದವರು ಜಪಿಸ್ತಿರೋದು ಒಂದೇ ಅದು ಸೆಪ್ಟೆಂಬರ್ ತಿಂಗಳು.
ಇನ್ನೂ ಟೀಸರ್ ರಿಲೀಸ್ಗೂ ಮುನ್ನ ಕೆಜಿಎಫ್ ಕಥೆಗೂ ಸಲಾರ್ ಕಥೆಗೂ ಲಿಂಕ್ ಇದೆ ಅನ್ನೋ ಮಾತುಗಳು ಸಿಕ್ಕಾಪಟ್ಟೆ ಕೇಳಿಬಂದಿತ್ತು. ಒಬ್ಬೊಬ್ಬರು ಒಂದೊಂದು ಆ್ಯಂಗಲ್ನಲ್ಲಿ ತಮ್ಮದೇ ಆದ ಉತ್ತರ ನೀಡಿದ್ದರು. ಆದರೆ ಟೀಸರ್ನಲ್ಲೇ ಒಂದು ಬಿಗ್ ಹಿಂಟ್ ಕೊಟ್ರಾ ನೀಲ್ ಅನ್ನೋ ಅನುಮಾನ ಶುರುವಾಗಿದೆ. ಸಲಾರ್ ಭಾಗ 1: CEASEFIRE ನಲ್ಲಿ ರಾಕಿಭಾಯ್ ಎಂಟ್ರಿಯಾಗೋದು ಪಕ್ಕಾ ಅಂತ ಅಭಿಮಾನಿಗಳು ಮಾತನಾಡಿಕೊಳ್ಳುತ್ತಿದ್ದಾರೆ. ಅಭಿಮಾನಿಗಳು ಟೀಸರ್ನಲ್ಲಿರೋ ಸಣ್ಣ ಸಣ್ಣ ವಿಚಾರಗಳನ್ನು ಕೂಡ ಗುರುತಿಸುತ್ತಿದ್ದಾರೆ.



ಅಭಿಮಾನಿಯೊಬ್ಬರು ಕೆಜಿಎಫ್ ಒಳಗೊಂಡ ಎರಡು ಸ್ಕ್ರೀನ್ಶಾಟ್ಗಳನ್ನು ಟ್ವೀಟ್ ಮಾಡಿದ್ದಾರೆ. ಕೆಜಿಎಫ್ 2 ಪೋಸ್ಟ್ ಕ್ರೆಡಿಟ್ ದೃಶ್ಯ ಮತ್ತು ಸಲಾರ್ ಟೀಸರ್ ಚಿತ್ರಗಳು ಒಂದಕ್ಕೊಂದು ಹೋಲುತ್ತವೆ. 516 ಮತ್ತು LALF=81 ಎಂಬ ಬರಹಗಳು ಕೆಜಿಎಫ್ 2 ಮತ್ತು ಸಲಾರ್ ಸಿನಿಮಾಗಳಲ್ಲಿ ಇದೆ. ಹೀಗಾಗಿ ಈ ಸಿನಿಮಾಗೂ ರಾಕಿ ಭಾಯ್ಗೂ ಪಕ್ಕಾ ಲಿಂಕ್ ಇದೆ. ನಿರ್ದೇಶಕ ಪ್ರಶಾಂತ್ ನೀಲ್ ಈ ಗುಟ್ಟನ್ನು ಬಿಟ್ಟುಕೊಡುತ್ತಿಲ್ಲ ಅಂತ ಅಭಿಮಾನಿಗಳು ಮಾತನಾಡಿಕೊಳ್ಳುತ್ತಿದ್ದಾರೆ.



ಪ್ರಭಾಸ್ ಮತ್ತು ಯಶ್ ನಡುವಿನ ಅತಿದೊಡ್ಡ ಸೌತ್ ಕ್ರಾಸ್ಒವರ್ ಅನ್ನು ಒಳಗೊಂಡಿರಬಹುದು ಎಂದು ತೋರುತ್ತದೆ. ಕೆಜಿಎಫ್ ಯೂನಿವರ್ಸ್ ಸೃಷ್ಟಿಸಿದ್ದಾರಾ ಪ್ರಶಾಂತ್ ನೀಲ್ ಎಂಬ ಪ್ರಶ್ನೆ ಮೂಡಿದೆ. ಹೊಂಬಾಳೆ ಫಿಲ್ಮ್ಸ್ನ ಸಲಾರ್ ಭಾಗ 1: CEASEFIRE ನಲ್ಲಿ ಪ್ರಭಾಸ್, ಪೃಥ್ವಿರಾಜ್ ಸುಕುಮಾರನ್, ಶ್ರುತಿ ಹಾಸನ್ ಮತ್ತು ಜಗಪತಿ ಬಾಬು ಸೇರಿದಂತೆ ತಾರಾಬಳಗದ ತಾರಾಗಣವಿದೆ. ಈ ಚಿತ್ರವು ಸೆಪ್ಟೆಂಬರ್ 28, 2023 ರಂದು ತೆಲುಗು, ಕನ್ನಡ, ಮಲಯಾಳಂ, ತಮಿಳು ಮತ್ತು ಹಿಂದಿ ಸೇರಿದಂತೆ ಐದು ಭಾಷೆಗಳಲ್ಲಿ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.
Salaar Teaser KGF Connection Fans Spots major Clue Hinting at Crossover between Yash and Prabhas.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am