ಬ್ರೇಕಿಂಗ್ ನ್ಯೂಸ್
07-07-23 03:47 pm Source: News18 Kannada ಸಿನಿಮಾ
ರೋರಿಂಗ್ ಸ್ಟಾರ್ ಮುರಳಿ ಅಭಿನಯದ ರಥಾವರ ಸಿನಿಮಾ ನೆನಪಿರಬೇಕಲ್ವೇ ? ಹೌದು, ಆ ಚಿತ್ರದಲ್ಲಿ ಶ್ರೀ ಮುರಳಿ ಅದ್ಭುತ ಪಾತ್ರ ಮಾಡಿದ್ದರು. ಭಜರಂಗಿ ಚಿತ್ರ ಖ್ಯಾತಿಯ ನಟ ಲೋಕಿ ಕೂಡ ಈ ಸಿನಿಮಾದಲ್ಲಿ ಬೇಜಾನ್ ಸಖತ್ ರೋಲ್ ಮಾಡಿದ್ದರು. ಇದೆಲ್ಲ ಡೈರೆಕ್ಟರ್ ಕಲ್ಪನೆಯ ಅಧ್ಯಯನದ ರೂಪವೇ ಆಗಿತ್ತು.
ಅದೇ ನಿರ್ದೇಶಕ ಆನೆ ಪಟಾಕಿ ಅನ್ನುವ ಸಿನಿಮಾ ಮಾಡಿದ್ದರು.ಇದು ಇವರ ಮೊದಲ ಸಿನಿಮಾನೇ ಆಗಿತ್ತು. ಟಾಕಿಂಗ್ ಸ್ಟಾರ್ ಸೃಜನ್ ಲೋಕೇಶ್ ಈ ಚಿತ್ರದ ನಾಯಕರಾಗಿದ್ದರು. ಸಖತ್ ಹಾಸ್ಯವನ್ನ ಕೂಡ ಮಾಡಿದ್ದರು. ಈ ಚಿತ್ರದ ಓಟದಿಂದ ನಿರ್ಮಾಪಕರು ಕೂಡ ಫುಲ್ ಖುಷ್ ಆಗಿದ್ದರು.

ಹೌದು, ಡೈರೆಕ್ಟರ್ ಚಂದ್ರಶೇಖರ್ ಬಂಡಿಯಪ್ಪ ಒಳ್ಳೆ ಸಿನಿಮಾಗಳನ್ನ ಮಾಡಿದ್ದಾರೆ. ಬೆರಳೆನಿಕೆಯಷ್ಟು ಸಿನಿಮಾ ಮಾಡಿರೋದು ಗೊತ್ತೇ ಇದೆ. ಆ ಸಾಲಿನಲ್ಲಿ ತಾರಕಾಸುರ ಸಿನಿಮಾ ಕೂಡ ಇತ್ತು. ಇದರಲ್ಲೂ ಒಳ್ಳೆ ಸ್ಟೋರಿ ಇತ್ತು. ಈ ಚಿತ್ರ ಆದ್ಮೇಲೆ ಚೌಕಿದಾರ್ ಸಿನಿಮಾ ಕೂಡ ಮಾಡುತ್ತಿದ್ದಾರೆ. ಇವರ ವೈರ್ಮುಡಿ ಸಿನಿಮಾ ಈಗ ಪ್ರೀ ಪ್ರೋಡಕ್ಷನ್ ಹಂತದಲ್ಲಿಯೇ ಇದೆ.
ಬಾಲಿವುಡ್ "ರೆಡ್ ಕಾಲರ್" ಸಿನಿಮಾದಲ್ಲಿ ಕಿಶೋರ್ ಹೀರೋ!
ಆದರೆ ಸದ್ದಿಲ್ಲದೇ ಬಾಲಿವುಡ್ ಸಿನಿಮಾ ಮಾಡಿದ್ದಾರೆ. ಕ್ರೈಂ ಕಥೆ ಹೊಂದಿರೋ ಈ ಚಿತ್ರಕ್ಕೆ ರೆಡ್ ಕಾಲರ್ ಅನ್ನುವ ಹೆಸರಿದೆ. ಇದಕ್ಕೂ ಹೆಚ್ಚಾಗಿ ಇದೊಂದು ದೇಸಿ ಕಂಟೆಂಟ್ ಇರೋ ಸಿನಿಮಾ ಅನ್ನೋದನ್ನ ಚಂದ್ರಶೇಖರ್ ಹೇಳುತ್ತಾರೆ.
ಈಗಾಗಲೇ ಸಿನಿಮಾದ ಶೂಟಿಂಗ್ ಕೂಡ ಪೂರ್ಣಗೊಂಡಿದೆ. ಪೋಸ್ಟ್ ಪ್ರೋಡಕ್ಷನ್ ಹಂತದಲ್ಲಿಯೇ ಈ ಚಿತ್ರ ಇದೆ. ಚಿತ್ರದಲ್ಲಿ ಇನ್ನೂ ಒಂದು ವಿಶೇಷ ಇದೆ. ಕನ್ನಡದ ಸ್ಪೆಷಲ್ ನಟ ಕಿಶೋರ್ ಈ ಸಿನಿಮಾದಲ್ಲಿ ಲೀಡ್ ರೋಲ್ ಅಲ್ಲಿಯೇ ಇದ್ದಾರೆ. ಈ ಮೂಲಕ ಕಿಶೋರ್ ಬಾಲಿವುಡ್ಗೆ ಮತ್ತೆ ಎಂಟ್ರಿ ಕೊಟ್ಟಿದ್ದಾರೆ.
ಕಿಶೋರ್ 3 ನೇ ಬಾಲಿವುಡ್ ಸಿನಿಮಾ ಶೂಟಿಂಗ್ ಕಂಪ್ಲೀಟ್
ಈ ಹಿಂದೆ ಕಿಶೋರ್ ಬಾಲಿವುಡ್ನ ವೆಬ್ ಸಿರೀಸ್ಗಳಾದ ದಿ ಫ್ಯಾಮಿಲಿ ಮ್ಯಾನ್, She ಅಲ್ಲೂ ಅಭಿನಯಿಸಿದ್ದಾರೆ. ಆದರೆ ಹಿಂದಿ ಸಿನಿಮಾ ಅಂತ ಬಂದ್ರೆ, ರೆಡ್ ಕಾಲರ್ ಸಿನಿಮಾ ಫಸ್ಟ್ ಅಂತಲೇ ಹೇಳಬಹುದು.
ಬಾಂಬೆ ಹೀರೋಯಿನ್ ಅಭಿನಯದ ಈ ಚಿತ್ರದ ಚಿತ್ರೀಕರಣ ಲಕ್ನೋದಲ್ಲಿ ನಡೆದಿದೆ. ಉತ್ತರ ಪ್ರದೇಶದಲ್ಲೂ ಮಾಡಲಾಗಿದೆ. ಇನ್ನುಳಿದಂತೆ ಡೈರೆಕ್ಟರ್ ಚಂದ್ರಶೇಖರ್ ಬಂಡಿಯಪ್ಪ ಈ ಮೂಲಕ ಬಾಲಿವುಡ್ಗೂ ಪ್ರವೇಶ ಪಡೆದಿದ್ದಾರೆ. ತಮ್ಮ ಮೊದಲ ಹಿಂದಿ ಚಿತ್ರದ ಚಿತ್ರೀಕರಣದ ನಂತರದ ಕೆಲಸದಲ್ಲಿಯೇ ಈಗ ಬ್ಯುಸಿ ಇದ್ದಾರೆ ಅಂತಲೇ ಹೇಳಬಹುದು.
Sandalwood Kantara Fame Actor Kishore Hindi Movie Latest News Updates.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm