ಬ್ರೇಕಿಂಗ್ ನ್ಯೂಸ್
07-07-23 03:47 pm Source: News18 Kannada ಸಿನಿಮಾ
ರೋರಿಂಗ್ ಸ್ಟಾರ್ ಮುರಳಿ ಅಭಿನಯದ ರಥಾವರ ಸಿನಿಮಾ ನೆನಪಿರಬೇಕಲ್ವೇ ? ಹೌದು, ಆ ಚಿತ್ರದಲ್ಲಿ ಶ್ರೀ ಮುರಳಿ ಅದ್ಭುತ ಪಾತ್ರ ಮಾಡಿದ್ದರು. ಭಜರಂಗಿ ಚಿತ್ರ ಖ್ಯಾತಿಯ ನಟ ಲೋಕಿ ಕೂಡ ಈ ಸಿನಿಮಾದಲ್ಲಿ ಬೇಜಾನ್ ಸಖತ್ ರೋಲ್ ಮಾಡಿದ್ದರು. ಇದೆಲ್ಲ ಡೈರೆಕ್ಟರ್ ಕಲ್ಪನೆಯ ಅಧ್ಯಯನದ ರೂಪವೇ ಆಗಿತ್ತು.
ಅದೇ ನಿರ್ದೇಶಕ ಆನೆ ಪಟಾಕಿ ಅನ್ನುವ ಸಿನಿಮಾ ಮಾಡಿದ್ದರು.ಇದು ಇವರ ಮೊದಲ ಸಿನಿಮಾನೇ ಆಗಿತ್ತು. ಟಾಕಿಂಗ್ ಸ್ಟಾರ್ ಸೃಜನ್ ಲೋಕೇಶ್ ಈ ಚಿತ್ರದ ನಾಯಕರಾಗಿದ್ದರು. ಸಖತ್ ಹಾಸ್ಯವನ್ನ ಕೂಡ ಮಾಡಿದ್ದರು. ಈ ಚಿತ್ರದ ಓಟದಿಂದ ನಿರ್ಮಾಪಕರು ಕೂಡ ಫುಲ್ ಖುಷ್ ಆಗಿದ್ದರು.
ಹೌದು, ಡೈರೆಕ್ಟರ್ ಚಂದ್ರಶೇಖರ್ ಬಂಡಿಯಪ್ಪ ಒಳ್ಳೆ ಸಿನಿಮಾಗಳನ್ನ ಮಾಡಿದ್ದಾರೆ. ಬೆರಳೆನಿಕೆಯಷ್ಟು ಸಿನಿಮಾ ಮಾಡಿರೋದು ಗೊತ್ತೇ ಇದೆ. ಆ ಸಾಲಿನಲ್ಲಿ ತಾರಕಾಸುರ ಸಿನಿಮಾ ಕೂಡ ಇತ್ತು. ಇದರಲ್ಲೂ ಒಳ್ಳೆ ಸ್ಟೋರಿ ಇತ್ತು. ಈ ಚಿತ್ರ ಆದ್ಮೇಲೆ ಚೌಕಿದಾರ್ ಸಿನಿಮಾ ಕೂಡ ಮಾಡುತ್ತಿದ್ದಾರೆ. ಇವರ ವೈರ್ಮುಡಿ ಸಿನಿಮಾ ಈಗ ಪ್ರೀ ಪ್ರೋಡಕ್ಷನ್ ಹಂತದಲ್ಲಿಯೇ ಇದೆ.
ಬಾಲಿವುಡ್ "ರೆಡ್ ಕಾಲರ್" ಸಿನಿಮಾದಲ್ಲಿ ಕಿಶೋರ್ ಹೀರೋ!
ಆದರೆ ಸದ್ದಿಲ್ಲದೇ ಬಾಲಿವುಡ್ ಸಿನಿಮಾ ಮಾಡಿದ್ದಾರೆ. ಕ್ರೈಂ ಕಥೆ ಹೊಂದಿರೋ ಈ ಚಿತ್ರಕ್ಕೆ ರೆಡ್ ಕಾಲರ್ ಅನ್ನುವ ಹೆಸರಿದೆ. ಇದಕ್ಕೂ ಹೆಚ್ಚಾಗಿ ಇದೊಂದು ದೇಸಿ ಕಂಟೆಂಟ್ ಇರೋ ಸಿನಿಮಾ ಅನ್ನೋದನ್ನ ಚಂದ್ರಶೇಖರ್ ಹೇಳುತ್ತಾರೆ.
ಈಗಾಗಲೇ ಸಿನಿಮಾದ ಶೂಟಿಂಗ್ ಕೂಡ ಪೂರ್ಣಗೊಂಡಿದೆ. ಪೋಸ್ಟ್ ಪ್ರೋಡಕ್ಷನ್ ಹಂತದಲ್ಲಿಯೇ ಈ ಚಿತ್ರ ಇದೆ. ಚಿತ್ರದಲ್ಲಿ ಇನ್ನೂ ಒಂದು ವಿಶೇಷ ಇದೆ. ಕನ್ನಡದ ಸ್ಪೆಷಲ್ ನಟ ಕಿಶೋರ್ ಈ ಸಿನಿಮಾದಲ್ಲಿ ಲೀಡ್ ರೋಲ್ ಅಲ್ಲಿಯೇ ಇದ್ದಾರೆ. ಈ ಮೂಲಕ ಕಿಶೋರ್ ಬಾಲಿವುಡ್ಗೆ ಮತ್ತೆ ಎಂಟ್ರಿ ಕೊಟ್ಟಿದ್ದಾರೆ.
ಕಿಶೋರ್ 3 ನೇ ಬಾಲಿವುಡ್ ಸಿನಿಮಾ ಶೂಟಿಂಗ್ ಕಂಪ್ಲೀಟ್
ಈ ಹಿಂದೆ ಕಿಶೋರ್ ಬಾಲಿವುಡ್ನ ವೆಬ್ ಸಿರೀಸ್ಗಳಾದ ದಿ ಫ್ಯಾಮಿಲಿ ಮ್ಯಾನ್, She ಅಲ್ಲೂ ಅಭಿನಯಿಸಿದ್ದಾರೆ. ಆದರೆ ಹಿಂದಿ ಸಿನಿಮಾ ಅಂತ ಬಂದ್ರೆ, ರೆಡ್ ಕಾಲರ್ ಸಿನಿಮಾ ಫಸ್ಟ್ ಅಂತಲೇ ಹೇಳಬಹುದು.
ಬಾಂಬೆ ಹೀರೋಯಿನ್ ಅಭಿನಯದ ಈ ಚಿತ್ರದ ಚಿತ್ರೀಕರಣ ಲಕ್ನೋದಲ್ಲಿ ನಡೆದಿದೆ. ಉತ್ತರ ಪ್ರದೇಶದಲ್ಲೂ ಮಾಡಲಾಗಿದೆ. ಇನ್ನುಳಿದಂತೆ ಡೈರೆಕ್ಟರ್ ಚಂದ್ರಶೇಖರ್ ಬಂಡಿಯಪ್ಪ ಈ ಮೂಲಕ ಬಾಲಿವುಡ್ಗೂ ಪ್ರವೇಶ ಪಡೆದಿದ್ದಾರೆ. ತಮ್ಮ ಮೊದಲ ಹಿಂದಿ ಚಿತ್ರದ ಚಿತ್ರೀಕರಣದ ನಂತರದ ಕೆಲಸದಲ್ಲಿಯೇ ಈಗ ಬ್ಯುಸಿ ಇದ್ದಾರೆ ಅಂತಲೇ ಹೇಳಬಹುದು.
Sandalwood Kantara Fame Actor Kishore Hindi Movie Latest News Updates.
01-09-25 05:03 pm
HK News Desk
Yadagiri, Raid, Heart Attack: ಯಾದಗಿರಿ ; ಇಸ್ಪೀ...
01-09-25 04:55 pm
Sujatha Bhat, Latest News, Dharmasthala: ಚಿನ್...
01-09-25 01:25 pm
R. Ashoka: ಸೆ.01 ಧರ್ಮಸ್ಥಳ ಚಲೋ ಕಾರ್ಯಕ್ರಮಕ್ಕೆ ಎ...
31-08-25 07:17 pm
Siddaramaiah, Banumustak: ನಾಡಹಬ್ಬ ದಸರಾ ಎಲ್ಲರಿ...
31-08-25 05:35 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
01-09-25 05:05 pm
Mangalore Correspondent
Mangalore Pothole, Accident, Video Viral: ಕೆಪ...
31-08-25 10:34 pm
Ullal, Mangalore, UT Khader: ಹಡಿಲು ಬಿದ್ದ ಗದ್ದ...
31-08-25 08:20 pm
“Mangaluru’s Biggest Heart Care Offer: Indian...
31-08-25 01:56 pm
Udupi, Diksha Sets New World Record, Bharatan...
31-08-25 12:49 pm
01-09-25 03:07 pm
Udupi Correspondent
Mangalore Crime, Konaje Police, Raid, Liquor:...
01-09-25 01:58 pm
Mangalore Crime, Falnir Attack: ಪೊಲೀಸರಿಗೆ ಭಾರ...
31-08-25 10:55 pm
Mangalore Court, Sexual Abuse: ಮೂರೂವರೆ ವರ್ಷದ...
30-08-25 03:22 pm
Santosh Shetty Murder, Karkala, Pune: ಹಣಕ್ಕಾಗ...
27-08-25 10:23 pm