ಬ್ರೇಕಿಂಗ್ ನ್ಯೂಸ್
08-07-23 01:45 pm Source: News18 Kannada ಸಿನಿಮಾ
ಕಾಂತಾರದಂತಹ ಹಿಟ್ ಚಿತ್ರ ಕೊಟ್ಟು, ವಿಶ್ವವೇ ಕರುನಾಡಿನತ್ತ ತಿರುಗಿ ನೋಡುವಂತೆ ಮಾಡಿದ ನಿರ್ದೇಶಕ, ನಟ ರಿಷಬ್ ಶೆಟ್ಟಿ ನಿನ್ನೆ ತಮ್ಮ 40ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಇದೇ ಸಂದರ್ಭದಲ್ಲಿ ಕಾಂತಾರ 2 ಸಿನಿಮಾ ಬಗ್ಗೆ ಹೇಳಿದ್ದಾರೆ. ಹುಟ್ಟುಹಬ್ಬದ ಪ್ರಯುಕ್ತ ರಿಷಬ್ ಶೆಟ್ಟಿ ಅಭಿಮಾನಿಗಳನ್ನು ಭೇಟಿ ಮಾಡಿದ್ದಾರೆ. ಬೆಂಗಳೂರಿನ ನಂದಿ ಲಿಂಕ್ ಗ್ರೌಂಡ್ಸ್ ನಲ್ಲಿ ಫ್ಯಾನ್ಸ್ ಜೊತೆ ಮಾತನಾಡಿ ಖುಷಿ ಪಟ್ಟಿದ್ದಾರೆ. ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ್ದಾರೆ.
ನಟ ರಿಷಬ್ ಶೆಟ್ಟಿ ತಮ್ಮ ಹುಟ್ಟುಹಬ್ಬದಂದು ಅಭಿಮಾನಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಕಾಂತಾರ 2 ಸಿನಿಮಾ ರಿಲೀಸ್ ಯಾವಾಗ ಎಂದು ಹೇಳಿದ್ದಾರೆ, ಅದನ್ನು ಕೇಳಿ ಫ್ಯಾನ್ಸ್ ಕಾತುರರಾಗಿದ್ದಾರೆ. 'ಕಾಂತಾರ 2 ಸಂಭಾಷಣೆ ಮುಗಿಸಿದ್ದೇವೆ. ಸಿನಿಮಾ ಕೆಲಸಗಳು ನಡೆಯುತ್ತಿವೆ. ಸಿನಿಮಾ ಮಾಡಲು ಸ್ಥಳ ಮತ್ತು ಕಲಾವಿದರನ್ನು ಆಯ್ಕೆ ಮಾಡಬೇಕಿದೆ. ನಂತರ ಹೊಂಬಾಳೆ ಫಿಲಮ್ಸ್ ಅವರ ಅಧಿಕೃತವಾಗಿ ಸಿನಿಮಾದ ಚಿತ್ರೀಕರಣದ ಬಗ್ಗೆ ಘೋಷಣೆ ಮಾಡಲಿದ್ದಾರೆ ಎಂದು ರಿಷಬ್ ಹೇಳಿದ್ದಾರೆ.
ಅಲ್ಲದೇ ಕಾಂತಾರ 2 ಸಿನಿಮಾದ ಘೋಷಣೆ, ಚಿತ್ರೀಕರಣ, ಬಿಡುಗಡೆ ಇದೇ ವರ್ಷ ಆಗಲಿದೆ ಎಂದ ರಿಷಬ್ ಶೆಟ್ಟಿ ಹೇಳಿದ್ದಾರೆ. ರಿಷಬ್ ಬರ್ತ್ಡೇ ದಿನ ಅಭಿಮಾನಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ. ಸಿನಿಮಾ ನೋಡಲು ಫ್ಯಾನ್ಸ್ ಕಾತುರರಾಗಿದ್ದಾರೆ. ಇನ್ನು ಸಿನಿಮಾ ಬಗ್ಗೆ ಮಾತನಾಡಿದ ರಿಷಬ್ ಶೆಟ್ಟಿ, ಮಳೆಯಲ್ಲೇ ಸಿನಿಮಾ ಚಿತ್ರೀಕರಣವನ್ನು ಮಾಡುತ್ತೇವೆ. ಫಿಲ್ಮ್ ಗಾಗಿ ಮಾರುದ್ದ ಗಡ್ಡ ಬಿಡುತ್ತೀನಿ. ವಿಶೇಷ ಕಸರತ್ತುಗಳನ್ನು ಕಲಿಯುತ್ತಿದ್ದೇನೆ ಎಂದು ಹೇಳಿದ್ದಾರೆ.
ಈ ಹಿಂದೆ ರಿಷಬ್ ಶೆಟ್ಟಿ ಅವರು ಮಾತನಾಡಿ, ನೀವು ನೋಡಿದ್ದು ಕಾಂತಾರ ಸಿನಿಮಾದ 2 ನೇ ಭಾಗ. ಇನ್ಮುಂದೆ ನೋಡುವುದು ನೀವು ಕಾಂತಾರದ ಭಾಗ ಒಂದನ್ನು ಎಂದು ಹೇಳಿದ್ದರು. ಏನೇ ಆಗಲಿ ಅಭಿಮಾನಿಗಳಿಗಂತೂ ತುಂಬಾ ಖುಷಿಯಾಗಿದೆ. ಮತ್ತೆ ಈ ವರ್ಷ ಕಾಂತಾರ 2 ಸಿನಿಮಾ ನೋಡಬಹುದು ಎಂದು ಮಾತನಾಡಿಕೊಳ್ತಾ ಇದ್ದಾರೆ. ಕಾಂತಾರ 2 ಸಿನಿಮಾ ಅದ್ಭುತವಾಗಿ ಮೂಡಿ ಬರಲಿ ಎಂದು ವಿಶ್ ಮಾಡ್ತಾ ಇದ್ದಾರೆ.
Director Rishabh Shetty Announce Kantara 2 Film Release Matter.
29-04-25 10:45 pm
Bangalore Correspondent
CM Siddaramaiah, Belagavi, BJP Suresh Kumar:...
29-04-25 09:51 pm
Protest Kalaburagi, islamabad Locality: ಕಲಬುರ...
29-04-25 09:20 pm
Kudupu Murder, Mob attack, Parameshwar: ಕುಡುಪ...
29-04-25 04:28 pm
Praveen Nettaru, Mohsin Shukur, Karwar Police...
29-04-25 01:04 pm
30-04-25 03:14 pm
HK News Desk
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
ಪಾಕಿಸ್ತಾನದ ಶಾಂತಿ ಸಮಿತಿ ಕಚೇರಿ ಎದುರೇ ಬಾಂಬ್ ಸ್ಫೋ...
28-04-25 05:53 pm
30-04-25 11:26 am
Mangalore Correspondent
Puttur Elephant Attack: ಕಾಡಾನೆ ತಿವಿತಕ್ಕೆ ಪುತ್...
29-04-25 11:00 pm
Mangalore, Ullal Nethravathi Bridge: ಉಳ್ಳಾಲ ನ...
29-04-25 05:45 pm
Mangalore, Dr Kalladka Bhat: ಹೆಣ್ಣು ಮಕ್ಕಳು ವ್...
29-04-25 12:40 pm
Vadiraj, Mangalore, B R Ambedkar: ಕಾಂಗ್ರೆಸ್ ಸ...
29-04-25 11:53 am
29-04-25 09:59 pm
Mangalore Correspondent
Kudupu Murder, Mangalore Crime, Police: ಕುಡುಪ...
29-04-25 02:53 pm
Belthagady, Blackmail, Mangalore crime: ಬೆಳ್ತ...
28-04-25 11:39 am
Shootout Bakrebail, Mangalore Crime: ಬಾಕ್ರಬೈಲ...
28-04-25 11:24 am
Mangalore crime, Murder, Kudupu: ಕುಡುಪು ಬಳಿಯಲ...
27-04-25 10:59 pm