ಬ್ರೇಕಿಂಗ್ ನ್ಯೂಸ್
25-07-23 11:54 am Source: News18 Kannada ಸಿನಿಮಾ
ಪ್ರಪಂಚದಾದ್ಯಂತದ ಅಲ್ಲು ಅರ್ಜುನ್ಗೆ ಅಭಿಮಾನಿಗಳಿದ್ದಾರೆ. ಪುಷ್ಪ ಸಿನಿಮಾ ಮೂಲಕ ಅಲ್ಲು ಅರ್ಜುನ್ ಫ್ಯಾನ್ ಇಂಡಿಯಾ ಸ್ಟಾರ್ ಆಗಿದ್ದಾರೆ. ಸೋಶಿಯಲ್ ಮೀಡಿಯಾದಲ್ಲೂ ಬನ್ನಿ ಹವಾ ಜೋರಾಗಿದೆ.
ಸೋಶಿಯಲ್ ಮೀಡಿಯಾ ಮೂಲಕವೇ ಅಲ್ಲು ಅರ್ಜುನ್ ಅಭಿಮಾನಿಗಳ ಜೊತೆ ಟಚ್ನಲ್ಲಿದ್ದಾರೆ. ಎಲ್ಲಾ ಸಾಮಾಜಿಕ ತಾಣಗಳಲ್ಲೂ ಅಪಾರ ಫ್ಯಾನ್ ಫಾಲೋವರ್ಸ್ ಹೊಂದಿದ್ದಾರೆ. ಇತ್ತೀಚೆಗೆ ಬಿಡುಗಡೆಯಾದ 'ಥ್ರೆಡ್ಸ್' ಅಪ್ಲಿಕೇಶನ್ನಲ್ಲಿ ಅಲ್ಲು ಅರ್ಜುನ್ 1 ಮಿಲಿಯನ್ ಫಾಲೋವರ್ಸ್ ಹೊಂದಿದ್ದಾರೆ.

'ಥ್ರೆಡ್ಸ್' ಅಪ್ಲಿಕೇಶನ್ನಲ್ಲಿ ಈ ಸಾಧನೆ ಮಾಡಿದ ಮೊದಲ ಭಾರತೀಯ ಸಿನಿಮಾ ನಟ ಎನ್ನುವ ಕೀರ್ತಿಗೆ ಅಲ್ಲು ಅರ್ಜುನ್ ಪಾತ್ರರಾಗಿದ್ದಾರೆ. ಉತ್ತಮ ಅಭಿಮಾನದ ಜೊತೆಗೆ ಮತ್ತು ವೈಯಕ್ತಿಕ ಜೀವನದಲ್ಲೂ ಉತ್ತಮ ವ್ಯಕ್ತಿತ್ವ ಹೊಂದಿರುವ ಬನ್ನಿಗೆ ಅಭಿಮಾನಿಗಳ ಸಂಖ್ಯೆ ಹೆಚ್ಚುತ್ತಲೇ ಇದೆ.
2021ರಲ್ಲಿ ತೆರೆಕಂಡ ‘ಪುಷ್ಪ’ ಚಿತ್ರದ ಮೂಲಕ ಅಲ್ಲು ಅರ್ಜುನ್ ಬಾಲಿವುಡ್ ಅಂಗಳದಲ್ಲೂ ಸದ್ದು ಮಾಡಿದ್ರು. ಪ್ಯಾನ್-ಇಂಡಿಯನ್ ಮಟ್ಟದಲ್ಲಿ ಬ್ಲಾಕ್ಬಸ್ಟರ್ ಆಗಿರುವ ಈ ಚಿತ್ರದ ಎರಡನೇ ಭಾಗಕ್ಕಾಗಿ ಪ್ರಪಂಚದಾದ್ಯಂತದ ಪ್ರೇಕ್ಷಕರು ಕುತೂಹಲದಿಂದ ಕಾಯುತ್ತಿದ್ದಾರೆ.

ಭಾರತದ ಅತ್ಯಂತ ಜನಪ್ರಿಯ ಸ್ಟಾರ್ಗಳಲ್ಲಿ ಬನ್ನಿ ಕೂಡ ಒಬ್ಬರಾಗಿದ್ದಾರೆ. ಅಲ್ಲು ಅರ್ಜುನ್ ತಮ್ಮ ಸರಳ ಜೀವನಶೈಲಿ, ನಡವಳಿಕೆಯಿಂದಲೇ ಅಭಿಮಾನಿಗಳ ಹೃದಯವನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ.
ಅಲ್ಲು ಅರ್ಜುನ್ ಸಿನಿಮಾ ಯಾವಾಗ ತೆರೆ ಮೇಲೆ ಬರುತ್ತದೆ ಎಂದು ಅಭಿಮಾನಿಗಳು ಕಾಯುತ್ತಿದ್ದಾರೆ. ‘ಪುಷ್ಪ 2’ ಚಿತ್ರದ ಪೋಸ್ಟರ್ ಹಾಗೂ ಟೀಸರ್ ಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ.

ಪುಷ್ಪ ಚಿತ್ರದ ಸೀಕ್ವೆಲ್ ಆಗಿ ಬರುತ್ತಿರುವ ಪುಷ್ಪ 2 ನಲ್ಲಿ ಅಲ್ಲು ಅರ್ಜುನ್ ಯಾವ ರೀತಿಯ ಪಂಚ್ ಡೈಲಾಗ್ ಕೊಡಲಿದ್ದಾರೆ ಎಂದು ಎಲ್ಲರೂ ಕಾತರದಿಂದ ಕಾಯುತ್ತಿರುವಾಗಲೇ ಚಿತ್ರದ ಡೈಲಾಗ್ ವೊಂದು ಲೀಕ್ ಆಗಿದೆ. ಸ್ವತಃ ಅಲ್ಲು ಅರ್ಜುನ್ ಡೈಲಾಗ್ ಲೀಕ್ ಮಾಡಿದ್ದಾರೆ.
ಇತ್ತೀಚೆಗೆ ನಡೆದ ಬೇಬಿ ಸಕ್ಸಸ್ ಮೀಟ್ ನಲ್ಲಿ ಭಾಗವಹಿಸಿದ್ದ ಅಲ್ಲು ಅರ್ಜುನ್, ಪುಷ್ಪ-2 ಚಿತ್ರದ ಡೈಲಾಗ್ ಲೀಕ್ ಮಾಡಿದ್ದಾರೆ. ಅಲ್ಲಿಗೆ ಬಂದಿದ್ದ ಅಭಿಮಾನಿಗಳೆಲ್ಲ ಪುಷ್ಪ-2 ಚಿತ್ರದ ಡೈಲಾಗ್ ಕೇಳಿದಾಗ ಅಲ್ಲು ಅರ್ಜುನ್ ಪಂಚ್ ಡೈಲಾಗ್ ಹೇಳುವ ಮೂಲಕ ಪ್ರೇಕ್ಷಕರನ್ನು ರಂಜಿಸಿದ್ರು.
Allu Arjun clocks one million followers on Threads App.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm