ಬ್ರೇಕಿಂಗ್ ನ್ಯೂಸ್
05-11-20 05:09 pm Headline Karnataka News Network ಸಿನಿಮಾ
ಪಣಜಿ, ನವೆಂಬರ್ 05 : ಕರಾವಳಿ ರಾಜ್ಯ ಗೋವಾದ ಸರ್ಕಾರಿ ಪ್ರದೇಶದಲ್ಲಿ ಅಶ್ಲೀಲ ವಿಡಿಯೋ ಚಿತ್ರೀಕರಿಸಿದ ಆರೋಪದ ಮೇಲೆ ನಟಿ ಪೂನಂ ಪಾಂಡೆಯನ್ನು ಗೋವಾ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸದಾ ವಿವಾದಗಳ ಮೂಲಕವೇ ಸದ್ದು ಮಾಡುವ ಪೂನಂ ಪಾಂಡೆ, ಗೋವಾದ ಚಾಪೋಲಿ ಡ್ಯಾಂ ಬಳಿ ಅಶ್ಲೀಲ ವಿಡಿಯೋ ಚಿತ್ರೀಕರಿಸಿದ್ದನ್ನು ಪೊಲೀಸರು ಗುರುತಿಸಿದ್ದರು. ಸರ್ಕಾರದ ಪ್ರದೇಶದಲ್ಲಿ ವಿಡಿಯೋ ಚಿತ್ರೀಕರಿಸಿದ ವ್ಯಕ್ತಿಯೊಂದಿಗೆ ನಟಿ ಪೂನಂ ವಿರುದ್ಧವೂ ಪೊಲೀಸರು ಎಫ್ಐಆರ್ ದಾಖಲಿಸಿದ್ದರು. ಗೋವಾ ಸಂಸ್ಕೃತಿ, ಚಾಪೋಲಿ ಡ್ಯಾಂ ಪವಿತ್ರತೆಗೆ ಧಕ್ಕೆ ತರುವಂತೆ ವರ್ತಿಸಿದ ಕಾರಣ ಪ್ರಕರಣ ದಾಖಲಿಸಿದ್ದೇವೆ ಎಂದು ಗೋವಾ ಫಾರ್ವಡ್ ಪಾರ್ಟಿ ಮಹಿಳಾ ವಿಭಾಗ ಮಾಹಿತಿ ನೀಡಿತ್ತು.



ಪೂನಂ ಲಾಕ್ಡೌನ್ ಅವಧಿಯಲ್ಲಿ ತನ್ನ ಪ್ರಿಯಕರ ಸ್ಯಾಮ್ ದಾಂಬೆನನ್ನು ಮದುವೆ ಮಾಡಿಕೊಂಡಿದ್ದರು. ಮದುವೆಯಾದ ಒಂದು ತಿಂಗಳಿನಲ್ಲೇ ಗಂಡ ಹಿಂಸೆ ನೀಡುತ್ತಿದ್ದಾನೆ ಎಂದು ಪೂನಂ ಆರೋಪಿಸಿದ್ದರು. ಅಲ್ಲದೇ ಪೊಲೀಸರು ಸೆ.22 ರಂದು ಪೂನಂ ಪತಿಯನ್ನು ಬಂಧಿಸಿದ್ದರು. ಇದಾದ ವಾರದ ಬಳಿಕ ಮತ್ತೆ ಮನಸ್ಸು ಬದಲಿಸಿದ್ದ ಪೂನಂ, ಪತಿಯ ವಿರುದ್ಧ ನೀಡಿದ್ದ ದೂರು ವಾಪಸ್ ಪಡೆದು ಪತಿಯೊಂದಿಗೆ ಹೊಸ ಜೀವನ ಆರಂಭಿಸಿದ್ದರು. ಸದ್ಯ ಈ ದಂಪತಿ ಗೋವಾ ಪ್ರವಾಸದಲ್ಲಿದ್ದು, ಇದೇ ವೇಳೆ ವಿಡಿಯೋ ಚಿತ್ರೀಕರಿಸಿದ್ದಾರೆ ಎನ್ನಲಾಗಿದೆ.
Controversial model-actress Poonam Pandey has been arrested in North Goa for allegedly shooting an obscene and vulgar video on the beach. The women's wing of Goa Forward Party filed a complaint against the actress for allegedly shooting a "porn video" at Goa's Chapoli Dam.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm