ಬ್ರೇಕಿಂಗ್ ನ್ಯೂಸ್
07-08-23 02:43 pm Source: News18 Kannada ಸಿನಿಮಾ
ನಟ ವಿಜಯ್ ರಾಘವೇಂದ್ರ ಹಾಗೂ ಪತ್ನಿ ಸ್ಪಂದನಾ ಫ್ಯಾಮಿಲಿ ಹಾಗೂ ಫ್ರೆಂಡ್ಸ್ ಜೊತೆ ಬ್ಯಾಂಕಾಕ್ ಪ್ರವಾಸಕ್ಕೆ ತೆರಳಿದ್ರು. ಮಲಗಿದ್ದಲ್ಲೇ ಸ್ಪಂದನಾ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ನಿನ್ನೆ ರಾತ್ರಿ ಬ್ಯಾಂಕಾಕ್ ತೆರಳಿದ್ರು. ಬುಧವಾರ ವಾಪಸ್ ಬರಬೇಕಿತ್ತು. ನಿವೃತ್ತ ಪೊಲೀಸ್ ಅಧಿಕಾರಿ ಶಿವರಾಂ ಅವರ ಪುತ್ರಿಯಾಗಿರುವ ಸ್ಪಂದನಾ ಅವರನ್ನು ವಿಜಯ ರಾಘವೇಂದ್ರ 2007, ಆಗಸ್ಟ್ 26 ರಲ್ಲಿ ಪ್ರೀತಿಸಿ ಮದುವೆಯಾಗಿದ್ದರು. ಮೊದಲ ಬಾರಿ ಸ್ಪಂದನಾ ಅವರನ್ನು ನೋಡಿದಾಗಲೇ ವಿಜಯ್ ರಾಘವೇಂದ್ರ ಪ್ರೀತಿಗೆ ಬಿದ್ದಿದ್ರು.
2016ರಲ್ಲಿ ಬಿಡುಗಡೆಯಾದ ಅಪೂರ್ವ ಸಿನೆಮಾದಲ್ಲಿ ಅತಿಥಿ ಪಾತ್ರದಲ್ಲಿ ಸ್ಪಂದನಾ ನಟಿಸಿದ್ದರು. ದಂಪತಿಗೆ ಶೌರ್ಯ ಎಂಬ ಓರ್ವ ಪುತ್ರನಿದ್ದಾನೆ. ವಿಜಯ್ ರಾಘವೇಂದ್ರ ಹಾಗೂ ಸ್ಪಂದನಾ ದಂಪತಿಗೆ ಶೌರ್ಯ ಎಂಬ ಓರ್ವ ಮಗನಿದ್ದಾನೆ. 2016ರಲ್ಲಿ ಬಿಡುಗಡೆಯಾದ ಅಪೂರ್ವ ಸಿನೆಮಾದಲ್ಲಿ ಅತಿಥಿ ಪಾತ್ರದಲ್ಲಿ ಸ್ಪಂದನಾ ನಟಿಸಿದ್ದರು. ನಿರ್ಮಾಪಕಿಯಾಗಿಯೂ ಸ್ಪಂದನಾ ಚಿತ್ರರಂಗದಲ್ಲಿ ಆ್ಯಕ್ಟಿವ್ ಆಗಿದ್ರು.


ಪತಿ ವಿಜಯ್ ರಾಘವೇಂದ್ರ ಅವರ ಕಿಸ್ಮತ್ ಸಿನಿಮಾವನ್ನು ಸ್ಪಂದನಾ ನಿರ್ಮಾಣ ಮಾಡಿದ್ರು. ಸ್ಯಾಂಡಲ್ವುಡ್ನಲ್ಲಿ ಒಳ್ಳೆ ಹೆಸರು ಮಾಡಿದ್ದ ಸ್ಪಂದನಾಗೆ ಉತ್ತಮ ಗೆಳೆಯರು ಸಹ ಇದ್ದಾರೆ. ನಿನ್ನೆ ಸಂಜೆ ಶಾಪಿಂಗ್ ಮುಗಿಸಿ ರೂಮ್ಗೆ ತೆರಳಿದ್ದರು. ಬ್ಯಾಂಕಾಕ್ಗೆ ಸ್ನೇಹಿತರು ಹಾಗೂ ಫ್ಯಾಮಿಲಿ ಜೊತೆಗೆ ತೆರಳಿದ್ದ ಸ್ಪಂದನಾ, ಇಡೀ ದಿನ ಅಲೆದಾಡಿ ಸುಸ್ತಾಗಿ ರಾತ್ರಿ ಮಲಗಿದ್ದಾರೆ.


ನಾಳೆ ಬೆಂಗಳೂರಿಗೆ ಸ್ಪಂದನಾ ವಿಜಯರಾಘವೇಂದ್ರ ಅವರ ಪಾರ್ಥಿವ ಶರೀರವನ್ನು ಬೆಂಗಳೂರಿಗೆ ತರಲಾಗುತ್ತದೆ ಎಂದು ವಿಜಯರಾಘವೇಂದ್ರ ಅವರ ಕುಟುಂಬ ಮಾಹಿತಿ ನೀಡಿದ್ದಾರೆ.
Vijay Raghavendra and Spandana 16th Wedding Anniversary was just a few days away.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm