ಬ್ರೇಕಿಂಗ್ ನ್ಯೂಸ್
07-08-23 02:43 pm Source: News18 Kannada ಸಿನಿಮಾ
ನಟ ವಿಜಯ್ ರಾಘವೇಂದ್ರ ಹಾಗೂ ಪತ್ನಿ ಸ್ಪಂದನಾ ಫ್ಯಾಮಿಲಿ ಹಾಗೂ ಫ್ರೆಂಡ್ಸ್ ಜೊತೆ ಬ್ಯಾಂಕಾಕ್ ಪ್ರವಾಸಕ್ಕೆ ತೆರಳಿದ್ರು. ಮಲಗಿದ್ದಲ್ಲೇ ಸ್ಪಂದನಾ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ನಿನ್ನೆ ರಾತ್ರಿ ಬ್ಯಾಂಕಾಕ್ ತೆರಳಿದ್ರು. ಬುಧವಾರ ವಾಪಸ್ ಬರಬೇಕಿತ್ತು. ನಿವೃತ್ತ ಪೊಲೀಸ್ ಅಧಿಕಾರಿ ಶಿವರಾಂ ಅವರ ಪುತ್ರಿಯಾಗಿರುವ ಸ್ಪಂದನಾ ಅವರನ್ನು ವಿಜಯ ರಾಘವೇಂದ್ರ 2007, ಆಗಸ್ಟ್ 26 ರಲ್ಲಿ ಪ್ರೀತಿಸಿ ಮದುವೆಯಾಗಿದ್ದರು. ಮೊದಲ ಬಾರಿ ಸ್ಪಂದನಾ ಅವರನ್ನು ನೋಡಿದಾಗಲೇ ವಿಜಯ್ ರಾಘವೇಂದ್ರ ಪ್ರೀತಿಗೆ ಬಿದ್ದಿದ್ರು.
2016ರಲ್ಲಿ ಬಿಡುಗಡೆಯಾದ ಅಪೂರ್ವ ಸಿನೆಮಾದಲ್ಲಿ ಅತಿಥಿ ಪಾತ್ರದಲ್ಲಿ ಸ್ಪಂದನಾ ನಟಿಸಿದ್ದರು. ದಂಪತಿಗೆ ಶೌರ್ಯ ಎಂಬ ಓರ್ವ ಪುತ್ರನಿದ್ದಾನೆ. ವಿಜಯ್ ರಾಘವೇಂದ್ರ ಹಾಗೂ ಸ್ಪಂದನಾ ದಂಪತಿಗೆ ಶೌರ್ಯ ಎಂಬ ಓರ್ವ ಮಗನಿದ್ದಾನೆ. 2016ರಲ್ಲಿ ಬಿಡುಗಡೆಯಾದ ಅಪೂರ್ವ ಸಿನೆಮಾದಲ್ಲಿ ಅತಿಥಿ ಪಾತ್ರದಲ್ಲಿ ಸ್ಪಂದನಾ ನಟಿಸಿದ್ದರು. ನಿರ್ಮಾಪಕಿಯಾಗಿಯೂ ಸ್ಪಂದನಾ ಚಿತ್ರರಂಗದಲ್ಲಿ ಆ್ಯಕ್ಟಿವ್ ಆಗಿದ್ರು.


ಪತಿ ವಿಜಯ್ ರಾಘವೇಂದ್ರ ಅವರ ಕಿಸ್ಮತ್ ಸಿನಿಮಾವನ್ನು ಸ್ಪಂದನಾ ನಿರ್ಮಾಣ ಮಾಡಿದ್ರು. ಸ್ಯಾಂಡಲ್ವುಡ್ನಲ್ಲಿ ಒಳ್ಳೆ ಹೆಸರು ಮಾಡಿದ್ದ ಸ್ಪಂದನಾಗೆ ಉತ್ತಮ ಗೆಳೆಯರು ಸಹ ಇದ್ದಾರೆ. ನಿನ್ನೆ ಸಂಜೆ ಶಾಪಿಂಗ್ ಮುಗಿಸಿ ರೂಮ್ಗೆ ತೆರಳಿದ್ದರು. ಬ್ಯಾಂಕಾಕ್ಗೆ ಸ್ನೇಹಿತರು ಹಾಗೂ ಫ್ಯಾಮಿಲಿ ಜೊತೆಗೆ ತೆರಳಿದ್ದ ಸ್ಪಂದನಾ, ಇಡೀ ದಿನ ಅಲೆದಾಡಿ ಸುಸ್ತಾಗಿ ರಾತ್ರಿ ಮಲಗಿದ್ದಾರೆ.


ನಾಳೆ ಬೆಂಗಳೂರಿಗೆ ಸ್ಪಂದನಾ ವಿಜಯರಾಘವೇಂದ್ರ ಅವರ ಪಾರ್ಥಿವ ಶರೀರವನ್ನು ಬೆಂಗಳೂರಿಗೆ ತರಲಾಗುತ್ತದೆ ಎಂದು ವಿಜಯರಾಘವೇಂದ್ರ ಅವರ ಕುಟುಂಬ ಮಾಹಿತಿ ನೀಡಿದ್ದಾರೆ.
Vijay Raghavendra and Spandana 16th Wedding Anniversary was just a few days away.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am