ಬ್ರೇಕಿಂಗ್ ನ್ಯೂಸ್
07-08-23 02:43 pm Source: News18 Kannada ಸಿನಿಮಾ
ನಟ ವಿಜಯ್ ರಾಘವೇಂದ್ರ ಹಾಗೂ ಪತ್ನಿ ಸ್ಪಂದನಾ ಫ್ಯಾಮಿಲಿ ಹಾಗೂ ಫ್ರೆಂಡ್ಸ್ ಜೊತೆ ಬ್ಯಾಂಕಾಕ್ ಪ್ರವಾಸಕ್ಕೆ ತೆರಳಿದ್ರು. ಮಲಗಿದ್ದಲ್ಲೇ ಸ್ಪಂದನಾ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ನಿನ್ನೆ ರಾತ್ರಿ ಬ್ಯಾಂಕಾಕ್ ತೆರಳಿದ್ರು. ಬುಧವಾರ ವಾಪಸ್ ಬರಬೇಕಿತ್ತು. ನಿವೃತ್ತ ಪೊಲೀಸ್ ಅಧಿಕಾರಿ ಶಿವರಾಂ ಅವರ ಪುತ್ರಿಯಾಗಿರುವ ಸ್ಪಂದನಾ ಅವರನ್ನು ವಿಜಯ ರಾಘವೇಂದ್ರ 2007, ಆಗಸ್ಟ್ 26 ರಲ್ಲಿ ಪ್ರೀತಿಸಿ ಮದುವೆಯಾಗಿದ್ದರು. ಮೊದಲ ಬಾರಿ ಸ್ಪಂದನಾ ಅವರನ್ನು ನೋಡಿದಾಗಲೇ ವಿಜಯ್ ರಾಘವೇಂದ್ರ ಪ್ರೀತಿಗೆ ಬಿದ್ದಿದ್ರು.
2016ರಲ್ಲಿ ಬಿಡುಗಡೆಯಾದ ಅಪೂರ್ವ ಸಿನೆಮಾದಲ್ಲಿ ಅತಿಥಿ ಪಾತ್ರದಲ್ಲಿ ಸ್ಪಂದನಾ ನಟಿಸಿದ್ದರು. ದಂಪತಿಗೆ ಶೌರ್ಯ ಎಂಬ ಓರ್ವ ಪುತ್ರನಿದ್ದಾನೆ. ವಿಜಯ್ ರಾಘವೇಂದ್ರ ಹಾಗೂ ಸ್ಪಂದನಾ ದಂಪತಿಗೆ ಶೌರ್ಯ ಎಂಬ ಓರ್ವ ಮಗನಿದ್ದಾನೆ. 2016ರಲ್ಲಿ ಬಿಡುಗಡೆಯಾದ ಅಪೂರ್ವ ಸಿನೆಮಾದಲ್ಲಿ ಅತಿಥಿ ಪಾತ್ರದಲ್ಲಿ ಸ್ಪಂದನಾ ನಟಿಸಿದ್ದರು. ನಿರ್ಮಾಪಕಿಯಾಗಿಯೂ ಸ್ಪಂದನಾ ಚಿತ್ರರಂಗದಲ್ಲಿ ಆ್ಯಕ್ಟಿವ್ ಆಗಿದ್ರು.


ಪತಿ ವಿಜಯ್ ರಾಘವೇಂದ್ರ ಅವರ ಕಿಸ್ಮತ್ ಸಿನಿಮಾವನ್ನು ಸ್ಪಂದನಾ ನಿರ್ಮಾಣ ಮಾಡಿದ್ರು. ಸ್ಯಾಂಡಲ್ವುಡ್ನಲ್ಲಿ ಒಳ್ಳೆ ಹೆಸರು ಮಾಡಿದ್ದ ಸ್ಪಂದನಾಗೆ ಉತ್ತಮ ಗೆಳೆಯರು ಸಹ ಇದ್ದಾರೆ. ನಿನ್ನೆ ಸಂಜೆ ಶಾಪಿಂಗ್ ಮುಗಿಸಿ ರೂಮ್ಗೆ ತೆರಳಿದ್ದರು. ಬ್ಯಾಂಕಾಕ್ಗೆ ಸ್ನೇಹಿತರು ಹಾಗೂ ಫ್ಯಾಮಿಲಿ ಜೊತೆಗೆ ತೆರಳಿದ್ದ ಸ್ಪಂದನಾ, ಇಡೀ ದಿನ ಅಲೆದಾಡಿ ಸುಸ್ತಾಗಿ ರಾತ್ರಿ ಮಲಗಿದ್ದಾರೆ.


ನಾಳೆ ಬೆಂಗಳೂರಿಗೆ ಸ್ಪಂದನಾ ವಿಜಯರಾಘವೇಂದ್ರ ಅವರ ಪಾರ್ಥಿವ ಶರೀರವನ್ನು ಬೆಂಗಳೂರಿಗೆ ತರಲಾಗುತ್ತದೆ ಎಂದು ವಿಜಯರಾಘವೇಂದ್ರ ಅವರ ಕುಟುಂಬ ಮಾಹಿತಿ ನೀಡಿದ್ದಾರೆ.
Vijay Raghavendra and Spandana 16th Wedding Anniversary was just a few days away.
13-12-25 10:47 pm
HK News Desk
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
BJP MLA Subhash Guttedar: ಅಳಂದ ಮತಗಳವು ಪ್ರಕರಣ...
13-12-25 04:00 pm
Pet Parrot, Bangalore Youth Death: 2 ಲಕ್ಷ ರೂ....
12-12-25 08:47 pm
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
13-12-25 08:34 pm
HK News Desk
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
13-12-25 11:02 pm
Mangalore Correspondent
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
13-12-25 12:51 pm
HK News Desk
ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ 19 ಸಾವಿರ ನಗದು...
12-12-25 01:58 pm
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm