ಬ್ರೇಕಿಂಗ್ ನ್ಯೂಸ್
07-08-23 02:43 pm Source: News18 Kannada ಸಿನಿಮಾ
ನಟ ವಿಜಯ್ ರಾಘವೇಂದ್ರ ಹಾಗೂ ಪತ್ನಿ ಸ್ಪಂದನಾ ಫ್ಯಾಮಿಲಿ ಹಾಗೂ ಫ್ರೆಂಡ್ಸ್ ಜೊತೆ ಬ್ಯಾಂಕಾಕ್ ಪ್ರವಾಸಕ್ಕೆ ತೆರಳಿದ್ರು. ಮಲಗಿದ್ದಲ್ಲೇ ಸ್ಪಂದನಾ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ನಿನ್ನೆ ರಾತ್ರಿ ಬ್ಯಾಂಕಾಕ್ ತೆರಳಿದ್ರು. ಬುಧವಾರ ವಾಪಸ್ ಬರಬೇಕಿತ್ತು. ನಿವೃತ್ತ ಪೊಲೀಸ್ ಅಧಿಕಾರಿ ಶಿವರಾಂ ಅವರ ಪುತ್ರಿಯಾಗಿರುವ ಸ್ಪಂದನಾ ಅವರನ್ನು ವಿಜಯ ರಾಘವೇಂದ್ರ 2007, ಆಗಸ್ಟ್ 26 ರಲ್ಲಿ ಪ್ರೀತಿಸಿ ಮದುವೆಯಾಗಿದ್ದರು. ಮೊದಲ ಬಾರಿ ಸ್ಪಂದನಾ ಅವರನ್ನು ನೋಡಿದಾಗಲೇ ವಿಜಯ್ ರಾಘವೇಂದ್ರ ಪ್ರೀತಿಗೆ ಬಿದ್ದಿದ್ರು.
2016ರಲ್ಲಿ ಬಿಡುಗಡೆಯಾದ ಅಪೂರ್ವ ಸಿನೆಮಾದಲ್ಲಿ ಅತಿಥಿ ಪಾತ್ರದಲ್ಲಿ ಸ್ಪಂದನಾ ನಟಿಸಿದ್ದರು. ದಂಪತಿಗೆ ಶೌರ್ಯ ಎಂಬ ಓರ್ವ ಪುತ್ರನಿದ್ದಾನೆ. ವಿಜಯ್ ರಾಘವೇಂದ್ರ ಹಾಗೂ ಸ್ಪಂದನಾ ದಂಪತಿಗೆ ಶೌರ್ಯ ಎಂಬ ಓರ್ವ ಮಗನಿದ್ದಾನೆ. 2016ರಲ್ಲಿ ಬಿಡುಗಡೆಯಾದ ಅಪೂರ್ವ ಸಿನೆಮಾದಲ್ಲಿ ಅತಿಥಿ ಪಾತ್ರದಲ್ಲಿ ಸ್ಪಂದನಾ ನಟಿಸಿದ್ದರು. ನಿರ್ಮಾಪಕಿಯಾಗಿಯೂ ಸ್ಪಂದನಾ ಚಿತ್ರರಂಗದಲ್ಲಿ ಆ್ಯಕ್ಟಿವ್ ಆಗಿದ್ರು.


ಪತಿ ವಿಜಯ್ ರಾಘವೇಂದ್ರ ಅವರ ಕಿಸ್ಮತ್ ಸಿನಿಮಾವನ್ನು ಸ್ಪಂದನಾ ನಿರ್ಮಾಣ ಮಾಡಿದ್ರು. ಸ್ಯಾಂಡಲ್ವುಡ್ನಲ್ಲಿ ಒಳ್ಳೆ ಹೆಸರು ಮಾಡಿದ್ದ ಸ್ಪಂದನಾಗೆ ಉತ್ತಮ ಗೆಳೆಯರು ಸಹ ಇದ್ದಾರೆ. ನಿನ್ನೆ ಸಂಜೆ ಶಾಪಿಂಗ್ ಮುಗಿಸಿ ರೂಮ್ಗೆ ತೆರಳಿದ್ದರು. ಬ್ಯಾಂಕಾಕ್ಗೆ ಸ್ನೇಹಿತರು ಹಾಗೂ ಫ್ಯಾಮಿಲಿ ಜೊತೆಗೆ ತೆರಳಿದ್ದ ಸ್ಪಂದನಾ, ಇಡೀ ದಿನ ಅಲೆದಾಡಿ ಸುಸ್ತಾಗಿ ರಾತ್ರಿ ಮಲಗಿದ್ದಾರೆ.


ನಾಳೆ ಬೆಂಗಳೂರಿಗೆ ಸ್ಪಂದನಾ ವಿಜಯರಾಘವೇಂದ್ರ ಅವರ ಪಾರ್ಥಿವ ಶರೀರವನ್ನು ಬೆಂಗಳೂರಿಗೆ ತರಲಾಗುತ್ತದೆ ಎಂದು ವಿಜಯರಾಘವೇಂದ್ರ ಅವರ ಕುಟುಂಬ ಮಾಹಿತಿ ನೀಡಿದ್ದಾರೆ.
Vijay Raghavendra and Spandana 16th Wedding Anniversary was just a few days away.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
23-06-26 12:21 pm
HK News Staffer
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
23-06-26 03:18 pm
HK News Staffer
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm