ಬ್ರೇಕಿಂಗ್ ನ್ಯೂಸ್
07-08-23 02:43 pm Source: News18 Kannada ಸಿನಿಮಾ
ನಟ ವಿಜಯ್ ರಾಘವೇಂದ್ರ ಹಾಗೂ ಪತ್ನಿ ಸ್ಪಂದನಾ ಫ್ಯಾಮಿಲಿ ಹಾಗೂ ಫ್ರೆಂಡ್ಸ್ ಜೊತೆ ಬ್ಯಾಂಕಾಕ್ ಪ್ರವಾಸಕ್ಕೆ ತೆರಳಿದ್ರು. ಮಲಗಿದ್ದಲ್ಲೇ ಸ್ಪಂದನಾ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ನಿನ್ನೆ ರಾತ್ರಿ ಬ್ಯಾಂಕಾಕ್ ತೆರಳಿದ್ರು. ಬುಧವಾರ ವಾಪಸ್ ಬರಬೇಕಿತ್ತು. ನಿವೃತ್ತ ಪೊಲೀಸ್ ಅಧಿಕಾರಿ ಶಿವರಾಂ ಅವರ ಪುತ್ರಿಯಾಗಿರುವ ಸ್ಪಂದನಾ ಅವರನ್ನು ವಿಜಯ ರಾಘವೇಂದ್ರ 2007, ಆಗಸ್ಟ್ 26 ರಲ್ಲಿ ಪ್ರೀತಿಸಿ ಮದುವೆಯಾಗಿದ್ದರು. ಮೊದಲ ಬಾರಿ ಸ್ಪಂದನಾ ಅವರನ್ನು ನೋಡಿದಾಗಲೇ ವಿಜಯ್ ರಾಘವೇಂದ್ರ ಪ್ರೀತಿಗೆ ಬಿದ್ದಿದ್ರು.
2016ರಲ್ಲಿ ಬಿಡುಗಡೆಯಾದ ಅಪೂರ್ವ ಸಿನೆಮಾದಲ್ಲಿ ಅತಿಥಿ ಪಾತ್ರದಲ್ಲಿ ಸ್ಪಂದನಾ ನಟಿಸಿದ್ದರು. ದಂಪತಿಗೆ ಶೌರ್ಯ ಎಂಬ ಓರ್ವ ಪುತ್ರನಿದ್ದಾನೆ. ವಿಜಯ್ ರಾಘವೇಂದ್ರ ಹಾಗೂ ಸ್ಪಂದನಾ ದಂಪತಿಗೆ ಶೌರ್ಯ ಎಂಬ ಓರ್ವ ಮಗನಿದ್ದಾನೆ. 2016ರಲ್ಲಿ ಬಿಡುಗಡೆಯಾದ ಅಪೂರ್ವ ಸಿನೆಮಾದಲ್ಲಿ ಅತಿಥಿ ಪಾತ್ರದಲ್ಲಿ ಸ್ಪಂದನಾ ನಟಿಸಿದ್ದರು. ನಿರ್ಮಾಪಕಿಯಾಗಿಯೂ ಸ್ಪಂದನಾ ಚಿತ್ರರಂಗದಲ್ಲಿ ಆ್ಯಕ್ಟಿವ್ ಆಗಿದ್ರು.
ಪತಿ ವಿಜಯ್ ರಾಘವೇಂದ್ರ ಅವರ ಕಿಸ್ಮತ್ ಸಿನಿಮಾವನ್ನು ಸ್ಪಂದನಾ ನಿರ್ಮಾಣ ಮಾಡಿದ್ರು. ಸ್ಯಾಂಡಲ್ವುಡ್ನಲ್ಲಿ ಒಳ್ಳೆ ಹೆಸರು ಮಾಡಿದ್ದ ಸ್ಪಂದನಾಗೆ ಉತ್ತಮ ಗೆಳೆಯರು ಸಹ ಇದ್ದಾರೆ. ನಿನ್ನೆ ಸಂಜೆ ಶಾಪಿಂಗ್ ಮುಗಿಸಿ ರೂಮ್ಗೆ ತೆರಳಿದ್ದರು. ಬ್ಯಾಂಕಾಕ್ಗೆ ಸ್ನೇಹಿತರು ಹಾಗೂ ಫ್ಯಾಮಿಲಿ ಜೊತೆಗೆ ತೆರಳಿದ್ದ ಸ್ಪಂದನಾ, ಇಡೀ ದಿನ ಅಲೆದಾಡಿ ಸುಸ್ತಾಗಿ ರಾತ್ರಿ ಮಲಗಿದ್ದಾರೆ.
ನಾಳೆ ಬೆಂಗಳೂರಿಗೆ ಸ್ಪಂದನಾ ವಿಜಯರಾಘವೇಂದ್ರ ಅವರ ಪಾರ್ಥಿವ ಶರೀರವನ್ನು ಬೆಂಗಳೂರಿಗೆ ತರಲಾಗುತ್ತದೆ ಎಂದು ವಿಜಯರಾಘವೇಂದ್ರ ಅವರ ಕುಟುಂಬ ಮಾಹಿತಿ ನೀಡಿದ್ದಾರೆ.
Vijay Raghavendra and Spandana 16th Wedding Anniversary was just a few days away.
15-09-25 04:45 pm
Bangalore Correspondent
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 02:08 pm
Mangalore Correspondent
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm