ಬ್ರೇಕಿಂಗ್ ನ್ಯೂಸ್
08-08-23 02:29 pm Source: News18 Kannada ಸಿನಿಮಾ
ಸೂಪರ್ ಸ್ಟಾರ್ ರಜನಿಕಾಂತ್ ಅವರ 'ಜೈಲರ್' ಸಿನಿಮಾ ಆಗಸ್ಟ್ 10 ರಂದು ಚಿತ್ರ ಮಂದಿರಗಳಿಗೆ ಅಪ್ಪಳಿಸಲಿದೆ. ಇದೇ ಕಾರಣಕ್ಕೆ ಹಲವು ಕಂಪನಿಗಳು ರಜೆ ಘೋಷಿಸಿವೆ! ಆಗಸ್ಟ್ 10 ರಂದು ಖಾಸಗಿ ಕಂಪನಿಯೊಂದು ತನ್ನ ಉದ್ಯೋಗಿಗಳಿಗೆ ರಜೆ ಘೋಷಣೆ ಮಾಡಿದೆ. ಬೆಂಗಳೂರು ಮತ್ತು ಚೆನ್ನೈನಲ್ಲಿರುವ ಎರಡೂ ಶಾಖೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
UNA AQUA ಎಂಬ ಕಂಪನಿಯೇ ಜೈಲರ್ ಚಿತ್ರಕ್ಕೆ ಆಗಸ್ಟ್ 10ರಂದು ರಜೆ ಘೋಷಿಸಿದ ಕಂಪನಿ. ರಜೆ ಘೋಷಣೆಯ ಸುತ್ತೋಲೆ ಈಗ ಭಾರೀ ವೈರಲ್ ಆಗುತ್ತಿದೆ. ‘ಆಗಸ್ಟ್ 10ರಂದು ರಜನಿಕಾಂತ್ ಅಭಿನಯದ ಜೈಲರ್ ಸಿನಿಮಾ ಬಿಡುಗಡೆಗಾಗು ನಾವು ನಮ್ಮ ಕಂಪನಿಗೆ ರಜೆ ಘೋಷಣೆ ಮಾಡಿದ್ದೇವೆ ಎಂದು ಟ್ವೀಟ್ ಮೂಲಕ ತಿಳಿಸಲಾಗಿದೆ.
ಅಲ್ಲದೇ ಸುತ್ತೋಲೆಯಲ್ಲಿ”ಜೈಲರ್ ಸಿನಿಮಾಗೆ ಉಚಿತ ಟಿಕೆಟ್ ಕೊಡುತ್ತಿದ್ದೇವೆ. ನಮ್ಮ ತಾತನ ಕಾಲಕ್ಕೆ, ತಂದೆಯ ಕಾಲಕ್ಕೆ, ನಮ್ಮ ಕಾಲಕ್ಕೆ, ನಮ್ಮ ಮಕ್ಕಳ-ಮೊಮ್ಮಕ್ಕಳ ಕಾಲಕ್ಕೆ ಒಬ್ಬರೇ ಸೂಪರ್ ಸ್ಟಾರ್’ ಎಂದು ಬರೆಯಲಾಗಿದೆ. ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಜೈಲರ್ ಸಿನಿಮಾ ನೋಡಲು ಅಭಿಮಾನಿಗಳು ಕಾಯ್ತಿದ್ದಾರೆ. ಎಲ್ಲೆಡೆ ಬುಕಿಂಗ್ ಶುರುವಾಗಿದ್ದು, ಸಿನಿಮಾ ಟಿಕೆಟ್ ಖರೀದಿಸಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ.
ನೆಲ್ಸನ್ ದಿಲೀಪ್ ಕುಮಾರ್ ನಿರ್ದೇಶನದ ಈ ಚಿತ್ರದ ಮೇಲೆ ಭಾರೀ ನಿರೀಕ್ಷೆಗಳಿವೆ. ತಮನ್ನಾ, ರಜನಿಕಾಂತ್ ಜೊತೆ ಮಸ್ತ್ ಸ್ಟೆಪ್ಸ್ ಹಾಕಿದ್ದು, ಕವಲಾ ಸಾಂಗ್ ಸೂಪರ್ ಹಿಟ್ ಆಗಿದೆ. ಈ ಚಿತ್ರ ಆಗಸ್ಟ್ 10 ರಂದು ಸ್ವಾತಂತ್ರ್ಯೋತ್ಸವದ ಉಡುಗೊರೆಯಾಗಿ ಬಿಡುಗಡೆಯಾಗಲಿದೆ.
Company Declares Holiday for Rajinikanth Jailer Release August 10 Office in Bengaluru.
14-06-25 11:05 pm
Bangalore Correspondent
A.H. Vishwanath, CM Sidddaramaiah ; ನವೆಂಬರ್ ನ...
14-06-25 07:45 pm
Bike Taxi, Ola, Uber, Karnataka: ರ್ಯಾಪಿಡೋ, ಉ...
13-06-25 08:47 pm
Agumbe Ghat, Closed: ಜೂ.15ರಿಂದ - ಸೆ. 30ರವರೆಗೆ...
13-06-25 07:01 pm
ಕಾರವಾರ ಜಿಲ್ಲಾ ಆಸ್ಪತ್ರೆಗೆ ನುಗ್ಗಿದ್ದ ಚರಂಡಿ ನೀರು...
12-06-25 11:07 pm
14-06-25 12:00 pm
HK News Desk
Kasaragod Deputy Tahsildar Suspended: ವಿಮಾನ ದ...
13-06-25 11:09 pm
Air India Plane Crash, Black Box Recovered: ವ...
13-06-25 10:42 pm
ಏರ್ ಇಂಡಿಯಾ ವಿಮಾನ ದುರಂತ ; ಲಂಡನ್ನಲ್ಲೇ ಬದುಕು ಕಟ್...
13-06-25 03:08 pm
ಇರಾನ್ ಮೇಲೆ ಇಸ್ರೇಲ್ ಡೆಡ್ಲಿ ಅಟ್ಯಾಕ್ ; ಅಣ್ವಸ್ತ್ರ...
13-06-25 02:14 pm
15-06-25 03:20 pm
Mangalore Correspondent
Mangalore Rain, Compound Wall Collapsed Video...
15-06-25 12:12 pm
Rahiman Murder, Senior Advocate Balan, Mangal...
14-06-25 10:21 pm
Mangalore Heavy Rain, Traffic, Pumpwell: ಒಂದೇ...
14-06-25 09:00 pm
Bangalore RCB Stampede, Veerappa Moily: ಕಾಲ್ತ...
14-06-25 02:49 pm
14-06-25 11:02 pm
Bangalore Correspondent
Lokayukta Corruption, Bengaluru SP Srinath Jo...
14-06-25 05:59 pm
Mangalore, Yeyyadi Bar, Murder, Kaushik: ಯೆಯ್...
13-06-25 07:30 pm
Mangalore, Puttur, Dr Adarsh, Sullia, Marriag...
13-06-25 05:37 pm
Goa Rape, Calangute Beach: ಬಕ್ರೀದ್ ಪಾರ್ಟಿಗೆ ಬ...
12-06-25 12:31 pm