ಬ್ರೇಕಿಂಗ್ ನ್ಯೂಸ್
08-08-23 02:29 pm Source: News18 Kannada ಸಿನಿಮಾ
ಸೂಪರ್ ಸ್ಟಾರ್ ರಜನಿಕಾಂತ್ ಅವರ 'ಜೈಲರ್' ಸಿನಿಮಾ ಆಗಸ್ಟ್ 10 ರಂದು ಚಿತ್ರ ಮಂದಿರಗಳಿಗೆ ಅಪ್ಪಳಿಸಲಿದೆ. ಇದೇ ಕಾರಣಕ್ಕೆ ಹಲವು ಕಂಪನಿಗಳು ರಜೆ ಘೋಷಿಸಿವೆ! ಆಗಸ್ಟ್ 10 ರಂದು ಖಾಸಗಿ ಕಂಪನಿಯೊಂದು ತನ್ನ ಉದ್ಯೋಗಿಗಳಿಗೆ ರಜೆ ಘೋಷಣೆ ಮಾಡಿದೆ. ಬೆಂಗಳೂರು ಮತ್ತು ಚೆನ್ನೈನಲ್ಲಿರುವ ಎರಡೂ ಶಾಖೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
UNA AQUA ಎಂಬ ಕಂಪನಿಯೇ ಜೈಲರ್ ಚಿತ್ರಕ್ಕೆ ಆಗಸ್ಟ್ 10ರಂದು ರಜೆ ಘೋಷಿಸಿದ ಕಂಪನಿ. ರಜೆ ಘೋಷಣೆಯ ಸುತ್ತೋಲೆ ಈಗ ಭಾರೀ ವೈರಲ್ ಆಗುತ್ತಿದೆ. ‘ಆಗಸ್ಟ್ 10ರಂದು ರಜನಿಕಾಂತ್ ಅಭಿನಯದ ಜೈಲರ್ ಸಿನಿಮಾ ಬಿಡುಗಡೆಗಾಗು ನಾವು ನಮ್ಮ ಕಂಪನಿಗೆ ರಜೆ ಘೋಷಣೆ ಮಾಡಿದ್ದೇವೆ ಎಂದು ಟ್ವೀಟ್ ಮೂಲಕ ತಿಳಿಸಲಾಗಿದೆ.
ಅಲ್ಲದೇ ಸುತ್ತೋಲೆಯಲ್ಲಿ”ಜೈಲರ್ ಸಿನಿಮಾಗೆ ಉಚಿತ ಟಿಕೆಟ್ ಕೊಡುತ್ತಿದ್ದೇವೆ. ನಮ್ಮ ತಾತನ ಕಾಲಕ್ಕೆ, ತಂದೆಯ ಕಾಲಕ್ಕೆ, ನಮ್ಮ ಕಾಲಕ್ಕೆ, ನಮ್ಮ ಮಕ್ಕಳ-ಮೊಮ್ಮಕ್ಕಳ ಕಾಲಕ್ಕೆ ಒಬ್ಬರೇ ಸೂಪರ್ ಸ್ಟಾರ್’ ಎಂದು ಬರೆಯಲಾಗಿದೆ. ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಜೈಲರ್ ಸಿನಿಮಾ ನೋಡಲು ಅಭಿಮಾನಿಗಳು ಕಾಯ್ತಿದ್ದಾರೆ. ಎಲ್ಲೆಡೆ ಬುಕಿಂಗ್ ಶುರುವಾಗಿದ್ದು, ಸಿನಿಮಾ ಟಿಕೆಟ್ ಖರೀದಿಸಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ.
ನೆಲ್ಸನ್ ದಿಲೀಪ್ ಕುಮಾರ್ ನಿರ್ದೇಶನದ ಈ ಚಿತ್ರದ ಮೇಲೆ ಭಾರೀ ನಿರೀಕ್ಷೆಗಳಿವೆ. ತಮನ್ನಾ, ರಜನಿಕಾಂತ್ ಜೊತೆ ಮಸ್ತ್ ಸ್ಟೆಪ್ಸ್ ಹಾಕಿದ್ದು, ಕವಲಾ ಸಾಂಗ್ ಸೂಪರ್ ಹಿಟ್ ಆಗಿದೆ. ಈ ಚಿತ್ರ ಆಗಸ್ಟ್ 10 ರಂದು ಸ್ವಾತಂತ್ರ್ಯೋತ್ಸವದ ಉಡುಗೊರೆಯಾಗಿ ಬಿಡುಗಡೆಯಾಗಲಿದೆ.
Company Declares Holiday for Rajinikanth Jailer Release August 10 Office in Bengaluru.
29-04-25 10:45 pm
Bangalore Correspondent
CM Siddaramaiah, Belagavi, BJP Suresh Kumar:...
29-04-25 09:51 pm
Protest Kalaburagi, islamabad Locality: ಕಲಬುರ...
29-04-25 09:20 pm
Kudupu Murder, Mob attack, Parameshwar: ಕುಡುಪ...
29-04-25 04:28 pm
Praveen Nettaru, Mohsin Shukur, Karwar Police...
29-04-25 01:04 pm
30-04-25 03:14 pm
HK News Desk
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
ಪಾಕಿಸ್ತಾನದ ಶಾಂತಿ ಸಮಿತಿ ಕಚೇರಿ ಎದುರೇ ಬಾಂಬ್ ಸ್ಫೋ...
28-04-25 05:53 pm
30-04-25 11:26 am
Mangalore Correspondent
Puttur Elephant Attack: ಕಾಡಾನೆ ತಿವಿತಕ್ಕೆ ಪುತ್...
29-04-25 11:00 pm
Mangalore, Ullal Nethravathi Bridge: ಉಳ್ಳಾಲ ನ...
29-04-25 05:45 pm
Mangalore, Dr Kalladka Bhat: ಹೆಣ್ಣು ಮಕ್ಕಳು ವ್...
29-04-25 12:40 pm
Vadiraj, Mangalore, B R Ambedkar: ಕಾಂಗ್ರೆಸ್ ಸ...
29-04-25 11:53 am
29-04-25 09:59 pm
Mangalore Correspondent
Kudupu Murder, Mangalore Crime, Police: ಕುಡುಪ...
29-04-25 02:53 pm
Belthagady, Blackmail, Mangalore crime: ಬೆಳ್ತ...
28-04-25 11:39 am
Shootout Bakrebail, Mangalore Crime: ಬಾಕ್ರಬೈಲ...
28-04-25 11:24 am
Mangalore crime, Murder, Kudupu: ಕುಡುಪು ಬಳಿಯಲ...
27-04-25 10:59 pm