ಬ್ರೇಕಿಂಗ್ ನ್ಯೂಸ್
08-08-23 02:29 pm Source: News18 Kannada ಸಿನಿಮಾ
ಸೂಪರ್ ಸ್ಟಾರ್ ರಜನಿಕಾಂತ್ ಅವರ 'ಜೈಲರ್' ಸಿನಿಮಾ ಆಗಸ್ಟ್ 10 ರಂದು ಚಿತ್ರ ಮಂದಿರಗಳಿಗೆ ಅಪ್ಪಳಿಸಲಿದೆ. ಇದೇ ಕಾರಣಕ್ಕೆ ಹಲವು ಕಂಪನಿಗಳು ರಜೆ ಘೋಷಿಸಿವೆ! ಆಗಸ್ಟ್ 10 ರಂದು ಖಾಸಗಿ ಕಂಪನಿಯೊಂದು ತನ್ನ ಉದ್ಯೋಗಿಗಳಿಗೆ ರಜೆ ಘೋಷಣೆ ಮಾಡಿದೆ. ಬೆಂಗಳೂರು ಮತ್ತು ಚೆನ್ನೈನಲ್ಲಿರುವ ಎರಡೂ ಶಾಖೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
UNA AQUA ಎಂಬ ಕಂಪನಿಯೇ ಜೈಲರ್ ಚಿತ್ರಕ್ಕೆ ಆಗಸ್ಟ್ 10ರಂದು ರಜೆ ಘೋಷಿಸಿದ ಕಂಪನಿ. ರಜೆ ಘೋಷಣೆಯ ಸುತ್ತೋಲೆ ಈಗ ಭಾರೀ ವೈರಲ್ ಆಗುತ್ತಿದೆ. ‘ಆಗಸ್ಟ್ 10ರಂದು ರಜನಿಕಾಂತ್ ಅಭಿನಯದ ಜೈಲರ್ ಸಿನಿಮಾ ಬಿಡುಗಡೆಗಾಗು ನಾವು ನಮ್ಮ ಕಂಪನಿಗೆ ರಜೆ ಘೋಷಣೆ ಮಾಡಿದ್ದೇವೆ ಎಂದು ಟ್ವೀಟ್ ಮೂಲಕ ತಿಳಿಸಲಾಗಿದೆ.
ಅಲ್ಲದೇ ಸುತ್ತೋಲೆಯಲ್ಲಿ”ಜೈಲರ್ ಸಿನಿಮಾಗೆ ಉಚಿತ ಟಿಕೆಟ್ ಕೊಡುತ್ತಿದ್ದೇವೆ. ನಮ್ಮ ತಾತನ ಕಾಲಕ್ಕೆ, ತಂದೆಯ ಕಾಲಕ್ಕೆ, ನಮ್ಮ ಕಾಲಕ್ಕೆ, ನಮ್ಮ ಮಕ್ಕಳ-ಮೊಮ್ಮಕ್ಕಳ ಕಾಲಕ್ಕೆ ಒಬ್ಬರೇ ಸೂಪರ್ ಸ್ಟಾರ್’ ಎಂದು ಬರೆಯಲಾಗಿದೆ. ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಜೈಲರ್ ಸಿನಿಮಾ ನೋಡಲು ಅಭಿಮಾನಿಗಳು ಕಾಯ್ತಿದ್ದಾರೆ. ಎಲ್ಲೆಡೆ ಬುಕಿಂಗ್ ಶುರುವಾಗಿದ್ದು, ಸಿನಿಮಾ ಟಿಕೆಟ್ ಖರೀದಿಸಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ.
ನೆಲ್ಸನ್ ದಿಲೀಪ್ ಕುಮಾರ್ ನಿರ್ದೇಶನದ ಈ ಚಿತ್ರದ ಮೇಲೆ ಭಾರೀ ನಿರೀಕ್ಷೆಗಳಿವೆ. ತಮನ್ನಾ, ರಜನಿಕಾಂತ್ ಜೊತೆ ಮಸ್ತ್ ಸ್ಟೆಪ್ಸ್ ಹಾಕಿದ್ದು, ಕವಲಾ ಸಾಂಗ್ ಸೂಪರ್ ಹಿಟ್ ಆಗಿದೆ. ಈ ಚಿತ್ರ ಆಗಸ್ಟ್ 10 ರಂದು ಸ್ವಾತಂತ್ರ್ಯೋತ್ಸವದ ಉಡುಗೊರೆಯಾಗಿ ಬಿಡುಗಡೆಯಾಗಲಿದೆ.
Company Declares Holiday for Rajinikanth Jailer Release August 10 Office in Bengaluru.
11-05-24 11:20 pm
Bangalore Correspondent
SP Dinesh, Ayanur Manjunath, Congress: ನೈರುತ್...
11-05-24 09:46 pm
KAS officer shivakumar wife Chaitra suicide:...
11-05-24 07:25 pm
Chikkaballapur, Police constable protest, SP...
11-05-24 06:57 pm
Belagavi accident, three killed: ಬೆಳಗಾವಿ ; ಕ್...
11-05-24 05:25 pm
11-05-24 09:43 pm
HK News Desk
Kareena Kapoor, Bible Book, court: “ಪ್ರೆಗ್ನೆನ...
11-05-24 03:13 pm
Ram Mandir, Nana Patole, Nrendra modi: ಮೋದಿಯಿ...
10-05-24 10:05 pm
Arvind Kejriwal, Supreme court: ಸಿಎಂ ಕೇಜ್ರಿವಾ...
10-05-24 03:46 pm
Kerala Arali Flower death: ಮೊಬೈಲ್ ನಲ್ಲಿ ಮಾತನಾ...
10-05-24 10:06 am
11-05-24 10:54 pm
Mangalore Correspondent
Mangalore Alvas pragathi job fair: ಜೂನ್ 7-8 ;...
11-05-24 06:48 pm
Udupi news, body in car: ಟೂರಿಸ್ಟ್ ಕಾರು ಇರೋದು...
11-05-24 01:33 pm
Thumbe reservoir, Mangalore: ತುಂಬೆ ಡ್ಯಾಮಿನಲ್ಲ...
11-05-24 12:25 pm
Praveen Nettaru, NIA arrest: ಸಕಲೇಶಪುರದಲ್ಲಿ ಶು...
10-05-24 10:45 pm
11-05-24 10:18 pm
Mangaluru Correspondent
Bangalore Crime, Cyber, Roopa Iyer: ಸೆಲೆಬ್ರಿಟ...
10-05-24 05:04 pm
Kalaburgi youth murdered: ಕಲಬುರಗಿ ; ಕಾಂಗ್ರೆಸ್...
10-05-24 02:04 pm
Cyber fraud Kodagu, Kerala, Sim card: ಸೈಬರ್ ವ...
10-05-24 12:44 pm
NIA arrests Mustafa Paichar, Praveen Nettaru...
10-05-24 11:53 am