ಬ್ರೇಕಿಂಗ್ ನ್ಯೂಸ್
09-08-23 02:23 pm Source: News18 Kannada ಸಿನಿಮಾ
ಸ್ಯಾಂಡಲ್ವುಡ್ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ಅಂತಿಮ ದರ್ಶನ ನಡೆಯುತ್ತಿದ್ದು ಸಂಜೆ ನಾಲ್ಕು ಗಂಟೆಯ ವೇಳೆಗೆ ಅಂತಿಮ ಸಂಸ್ಕಾರ ನಡೆಯಲಿದೆ. ಈ ಮಧ್ಯೆ ಸ್ಪಂದನಾ ಅವರ ಹಳೆಯ ಕೆಲವು ಫೋಟೋಗಳು ವೈರಲ್ ಆಗಿವೆ. ಸ್ಪಂದನಾ ತಮ್ಮ ಶೈಕ್ಷಣಿಕ ಜೀವನದ ಸಮಯದಲ್ಲಿ ಗೆಳತಿಯರೊಂದಿಗೆ ಹೋದ ಪ್ರವಾಸದ ಫೋಟೋ ಕೂಡಾ ವೈರಲ್ ಆಗಿದೆ. ಇದರಲ್ಲಿ ನದಿಯೊಂದರ ತಡದಲ್ಲಿ ಗೆಳತಿಯರೊಂದಿಗೆ ಸ್ಪಂದನಾ ನಿಂತಿರುವುದುನ್ನು ಕಾಣಬಹುದು.
ಆಕಾಶ ನೀಲಿ ಬಣ್ಣ ಹಾಗೂ ನೇರಳೆ ಬಣ್ಣದ ಕಾಂಬಿನೇಷನ್ನ ಸೀರೆ ಉಟ್ಟು ಫೋಟೋಗೆ ಪೋಸ್ ಕೊಟ್ಟ ಸ್ಪಂದನಾ ಅವರ ಹಳೆಯ ಫೋಟೋ ವೈರಲ್ ಆಗಿದೆ. ಇದರಲ್ಲಿ ಸ್ಪಂದನಾ ಸಿಂಪಲ್ ಆಗಿ ಸುಂದರವಾಗಿ ಕಾಣಿಸಿದ್ದಾರೆ. ಸ್ಪಂದನಾ ವಿಜಯ್ ರಾಘವೇಂದ್ರ ಅವರ ಗೆಳತಿಯರೂ ಅವರ ಅಂತಿಯ ದರ್ಶನ ಪಡೆದರು. ಸ್ಯಾಂಡಲ್ವುಡ್ ಗಣ್ಯರು ಅಂತಿಮ ದರ್ಶನ ಮಾಡಿ ನಟ ರಾಘು ಅವರಿಗೆ ಸಾಂತ್ವನ ಹೇಳಿದ್ದಾರೆ.


ಬ್ಯಾಂಕಾಕ್ನಲ್ಲಿ ಪ್ರವಾಸದಲ್ಲಿದ್ದ ಸ್ಪಂದನಾ ಅಲ್ಲಿಯೇ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಅವರು ಗೆಳೆತಿಯರೊಂದಿಗೆ ಪ್ರವಾಸ ಹೋಗಿದ್ದರು. ಇಂದು ಸಂಜೆ ಅವರ ಅಂತ್ಯಸಂಸ್ಕಾರ ನೆರವೇರಲಿದೆ. ಬ್ಯಾಂಕಾಕ್ನಿಂದ ಥಾಯ್ ವಿಮಾನದಲ್ಲಿ ಬಂದ ಸ್ಪಂದನಾ ಪಾರ್ಥಿವ ಶರೀರವನ್ನು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕುಟುಂಬಸ್ಥರು ಪಡೆದುಕೊಂಡಿದ್ದರು. ಬಳಿಕ ಮಲ್ಲೇಶ್ವರಂನ ಸ್ಪಂದನಾ ಅವರ ತವರು ಮನೆಗೆ ತೆಗೆದಕೊಂಡು ಹೋಗಲಾಗಿತ್ತು. ನಿನ್ನೆ ರಾತ್ರಿಯಿಂದಲೇ ಅಂತಿಮ ದರ್ಶನದ ವ್ಯವಸ್ಥೆ ಮಾಡಲಾಗಿದ್ದು, ಇಂದು ಮಧ್ಯಾಹ್ನದವರೆಗೂ ಅಂತಿಮ ದರ್ಶನ ನೀಡಲು ನಿರ್ಧರಿಸಲಾಗಿದೆ.



ಸ್ಪಂದನಾ ಅವರ ಅಂತಿಮ ದರ್ಶನ ಪಡೆಯಲು ಚಿತ್ರರಂಗದ ಮಂದಿ ಭೇಟಿ ಕೊಡುತ್ತಿದ್ದಾರೆ. ನಟ ಸೃಜನ್ ಲೋಕೆಶ್ ಕುಟುಂಬ, ನಟಿ ಅನುಶ್ರೀ, ನಿರ್ದೇಶಕ ಆಕಾಶ್ ಶ್ರೀವತ್ಸ, ಚಿತ್ರನಟ ನಿರ್ದೇಶಕ, ವಿಕ್ರಂ ಸೂರಿ, ನಟಿ ಸುಧಾರಣಿ, ಹಿರಿಯ ನಟ ಶ್ರೀನಾಥ್, ಹಿರಿಯ ನಟಿ ಗಿರಿಜಾ ಲೋಕೇಶ್ ಸೇರಿದಂತೆ ಚಿತ್ರರಂಗದ ಹಲವಾರು ಗಣ್ಯರು ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅಂತಿಮ ದರ್ಶನ ಮಾಡಿ ನಟನಿಗೆ ಧೈರ್ಯ ತುಂಬಿದರು
Spandana Raghavendra Old Photos Viral.
21-04-26 09:02 pm
HK News Staffer
ದಾವಣಗೆರೆ ಬಿಸಿ ಬೆನ್ನಲ್ಲೇ ಬಾಗಲಕೋಟ ಕ್ಷೇತ್ರದಲ್ಲು...
18-04-26 05:59 pm
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
20-04-26 10:54 pm
HK News Staffer
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
21-04-26 06:33 pm
HK News Staffer
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
2026ನೇ ಸಾಲಿನ ಫೆಮಿನಾ ಮಿಸ್ ಇಂಡಿಯಾ ಕಿರೀಟ ಮುಡಿಗೇರ...
20-04-26 01:02 pm
21-04-26 03:13 pm
HK News Staffer
ನಂತೂರು ಜಂಕ್ಷನ್ನಲ್ಲಿ ಟ್ರಾಫಿಕ್ ಪೊಲೀಸ್ ಸಿಬ್ಬಂದಿಗ...
21-04-26 12:44 pm
ಬೀದರ್ ; ಬಿರು ಬಿಸಿಲಿನ ಝಳಕ್ಕೆ 20 ವರ್ಷದ ಯುವಕ ಕ...
20-04-26 09:35 pm
30 ನಿಮಿಷ ಕೊಟ್ಟರೆ ಮಂಗಳೂರು ಕಮಿಷನರ್ ಮುಖವಾಡ ಬಯಲು...
20-04-26 03:44 pm
ಮಣಿಪಾಲದ ಸಾಫ್ಟ್ವೇರ್ ಕಂಪನಿಗೆ ಕೋಟ್ಯಂತರ ಮೌಲ್ಯದ ಷ...
20-04-26 11:13 am