ಬ್ರೇಕಿಂಗ್ ನ್ಯೂಸ್
17-08-23 03:08 pm Source: News18 Kannada ಸಿನಿಮಾ
ಬಾಲಿವುಡ್ ನಟ ಅಮಿತಾಭ್ ಬಚ್ಚನ್ ಅವರು ಇತ್ತೀಚೆಗೆ ಕೆಬಿಸಿ 15ನಲ್ಲಿ ಹೊಸ ವಿಚಾರವೊಂದನ್ನು ಶೇರ್ ಮಾಡಿದ್ದಾರೆ. ಕೌನ್ ಬನೇಗಾ ಕರೋಡ್ಪತಿ 15ರಲ್ಲಿ ಅಮಿತಾಭ್ ಬಚ್ಚನ್ ಅವರು ಕೆಲವೊಂದು ಇಂಟ್ರೆಸ್ಟಿಂಗ್ ವಿಚಾರಗಳನ್ನು ಶೇರ್ ಮಾಡಿಕೊಂಡರು. ಬುಧವಾರ ರಾತ್ರಿ ಪ್ರಸಾರವಾದ ಎಪಿಸೋಡ್ನಲ್ಲಿ ಅಮಿತಾಭ್ ಬಚ್ಚನ್ ಅವರು ಕಪಿಲ್ ದೇವ್ ಎಂಬ ಸ್ಪರ್ಧಿ ಜೊತೆಗೆ ಮಾತನಾಡುತ್ತಿದ್ದರು. ಈ ಸಂದರ್ಭದಲ್ಲಿ ಅಮಿತಾಭ್ ಬಚ್ಚನ್ ಅವರು ಸ್ಪರ್ಧಿಯಲ್ಲಿ ಹಲವಾರು ಪ್ರಶ್ನೆಗಳನ್ನು ಕೇಳಿದ್ದಾರೆ.
ಇದರ ಮಧ್ಯೆ ಮೈ ಲೈಫ್ ಇನ್ ಡಿಸೈನ್ ಎನ್ನುವುದು ಯಾರ ಪತ್ನಿ ಬರೆದ ಪುಸ್ತಕ ಎಂದು ಕೇಳಿದ್ದಾರೆ. ಉತ್ತರದಲ್ಲಿ ಸಚಿನ್ ತೆಂಡುಲ್ಕರ್, ಶಾರುಖ್ ಖಾನ್, ಅಕ್ಷಯ್ ಕುಮಾರ್ ಹಾಗೂ ಚೇತನ್ ಭಗತ್ ಆಗಿತ್ತು. ಸ್ಪರ್ಧಿ ತಕ್ಷಣದೇ ಶಾರುಖ್ ಖಾನ್ ಎಂದು ಉತ್ತರಿಸಿದ್ದಾರೆ. ಅದನ್ನು ಮೆಚ್ಚಿದ ಅಮಿತಾಭ್ ಬಚ್ಚನ್ ಅವರು ಈ ಪುಸ್ತಕದ ಬಗ್ಗೆ ವಿವರಿಸಿದರು. ನಂತರ ಕೆಲವೊಂದು ವಿಚಾರಗಳ ಬಗ್ಗೆ ಮಾತನಾಡಿದರು. ನಾನು ಗೌರಿ ಖಾನ್ ಅವರ ಇಂಟೀರಿಯರ್ ಡಿಸೈನ್ಗಳನ್ನು ನೋಡಿದ್ದೇನೆ. ಇತ್ತೀಚೆಗೆ ನಾನು ಶಾರುಖ್ ಖಾನ್ ಅವರೊಂದಿಗೆ ಶೂಟಿಂಗ್ ಮಾಡುತ್ತಿದ್ದೆ. ಮಾತನಾಡುತ್ತಾ ನಾನು ಶಾರುಖ್ ಅವರ ವ್ಯಾನಿಟಿ ವ್ಯಾನ್ ಒಳಗೆ ಹೋದೆ.


ಅದನ್ನು ತುಂಬಾ ಚೆನ್ನಾಗಿ ಡಿಸೈನ್ ಮಾಡಲಾಗಿತ್ತು. ಅಲ್ಲಿ ಟಿವಿ, ಸ್ಲೈಡಿಂಗ್ ಸೋಫಾ, ಕಿಚನ್, ಹಾಗೂ ಇತರ ಎಲ್ಲ ವ್ಯವಸ್ಥೆಗಳಿದ್ದವು. ಈ ವ್ಯಾನ್ ಗೌರಿ ಡಿಸೈನ್ ಮಾಡಿದ್ದು ಎಂದಿದ್ದರು ಶಾರುಖ್ ಖಾನ್. ನಾನು ನಿಮಗಾಗಿ ಒಂದು ಡಿಸೈನ್ ಮಾಡಲು ಹೇಳುತ್ತೇನೆ ಎಂದು ಶಾರುಖ್ ನನಗೆ ಹೇಳಿದ್ದರು. ಆದರೆ ಇನ್ನೂ ಬಂದಿಲ್ಲ ಎಂದು ಜೋರಾಗಿ ನಕ್ಕಿದ್ದಾರೆ ಬಿಗ್ ಬಿ. ಗೌರಿ ಖಾನ್ ಅವರ ಪುಸ್ತಕ ಈ ವರ್ಷ ಆರಂಭದಲ್ಲಿ ಬಿಡುಗಡೆಯಾಯಿತು.


ಈ ಪುಸ್ತಕದಲ್ಲಿ ಶಾರುಖ್ ಅವರ ಮನೆಯ ಸಮೀಪದ ಚಿತ್ರಣವನ್ನು ಕೊಡಲಾಗಿದೆ. ವೋಗ್ ಇಂಡಿಯಾ ಜೊತೆ ಮಾತನಾಡಿದ ಗೌರಿ ಖಾನ್, ಓದುಗರು ಅವರಿಗೆ ಇಷ್ಟವಾದ ವಿಚಾರ ಯಾವುದು ಎನ್ನುವುದನ್ನು ಹೇಳಬೇಕು. ಇದರಲ್ಲಿ ಹಲವಾರು ಚಿತ್ರಗಳಿವೆ ಎಂದಿದ್ದರು.
KBC 15 Amitabh Bachchan says SRK Offered to ask Gauri to Revamp his Vanity Van.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm