ಬ್ರೇಕಿಂಗ್ ನ್ಯೂಸ್
18-08-23 12:23 pm Source: News18 Kannada ಸಿನಿಮಾ
ನಯನತಾರಾ ಅಭಿಮಾನಿಗಳು ಕಾತರದಿಂದ ಕಾಯುತ್ತಿರುವ ಚಿತ್ರ ಜವಾನ್, ಸೌತ್ ಇಂಡಿಯಾ ನಿರ್ದೇಶಕ ಅಟ್ಲಿ ಅವರ ಮೊದಲ ಬಾಲಿವುಡ್ ಚಿತ್ರದಲ್ಲಿ ಕಿಂಗ್ ಖಾನ್ ಶಾರುಖ್ ಖಾನ್ ನಟಿಸುತ್ತಿದ್ದಾರೆ. ಜವಾನ್ ಕೂಡ ನಯನತಾರಾ ಅವರ ಮೊದಲ ಬಾಲಿವುಡ್ ಚಿತ್ರವಾಗಿದೆ. ಜವಾನ್ ಸೆಪ್ಟೆಂಬರ್ 7 ರಂದು ಬಿಡುಗಡೆಯಾಗಲಿದೆ. ಸೌತ್ ನಲ್ಲಿ ಇದು ಕಿಂಗ್ ಖಾನ್ ಸಿನಿಮಾ ಅನ್ನೋದಕ್ಕಿಂತ ನಯನತಾರಾ ಅವರ ಮೊದಲ ಬಾಲಿವುಡ್ ಚಿತ್ರ ಎಂದು ಹೆಚ್ಚು ಪ್ರಚಾರವಾಗ್ತಿದ್ದು, ಸಿನಿಮಾಗಾಗಿ ಅಭಿಮಾನಿಗಳು ಕಾಯ್ತಿದ್ದಾರೆ.
ಇದೀಗ ಹೊಸ ಟ್ವಿಸ್ಟ್ ಎದುರಾಗಿದೆ ಸೌತ್ ಸಿನಿಮಾ ಸ್ಟಾರ್ಗಳು ಸಮರಕ್ಕೆ ಸಜ್ಜಾಗಿದ್ದಾರೆ. ಈ ಬಾರಿ ದಕ್ಷಿಣ ಭಾರತದ ಸಿನಿ ಪ್ರೇಮಿಗಳ ನೆಚ್ಚಿನ ನಾಯಕಿಯರು ಥಿಯೇಟರ್ಗೆ ಬರುತ್ತಿದ್ದಾರೆ. ಅನುಷ್ಕಾ ಶೆಟ್ಟಿ ಹಾಗೂ ನಯನತಾರಾ ನಡುವೆ ಫೈಟ್ ಆಗಲಿದೆ. ಜವಾನ್ ಜೊತೆಗೆ ಅನುಷ್ಕಾ ಶೆಟ್ಟಿ ನಟಿಸಿರುವ ಮಿಸ್ ಶೆಟ್ಟಿ, ಮಿಸ್ಟರ್ ಪೋಲಿಶೆಟ್ಟಿ ಸಿನಿಮಾ ಸೆಪ್ಟೆಂಬರ್ 7 ರಂದು ಬಿಡುಗಡೆಯಾಗಲಿದೆ. ಸಣ್ಣ ವಿರಾಮದ ನಂತರ ಅನುಷ್ಕಾ ಮತ್ತೆ ಹಿರಿತೆರೆಗೆ ಮರಳುತ್ತಿದ್ದಾರೆ.



ಜವಾನ್ ಜೊತೆಗೆ ಅನುಷ್ಕಾ ಶೆಟ್ಟಿ ನಟಿಸಿರುವ ಮಿಸ್ ಶೆಟ್ಟಿ, ಮಿಸ್ಟರ್ ಪೋಲಿಶೆಟ್ಟಿ ಸಿನಿಮಾ ಸೆಪ್ಟೆಂಬರ್ 7 ರಂದು ಬಿಡುಗಡೆಯಾಗಲಿದೆ. ಸಣ್ಣ ವಿರಾಮದ ನಂತರ ಅನುಷ್ಕಾ ಮತ್ತೆ ಹಿರಿತೆರೆಗೆ ಮರಳುತ್ತಿದ್ದಾರೆ. ಇಬ್ಬರು ಸ್ಟಾರ್ ಹೀರೋಯಿನ್ಗಳ ಸಿನಿಮಾಗಾಗಿ ಅಭಿಮಾನಿಗಳು ಕೂಡ ಕಾಯುತ್ತಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಅನುಷ್ಕಾ ಅವರ ಹೊಸ ಚಿತ್ರಕ್ಕೆ ಅಭಿಮಾನಿಗಳಿಂದ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ.



ಈ ಹಿಂದೆ ಅನುಷ್ಕಾ ಸಿನಿಮಾ ಆಗಸ್ಟ್ 4 ರಂದು ಬಿಡುಗಡೆಯಾಗಬೇಕಿತ್ತು. ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಸಾಧ್ಯವಾಗದ ಕಾರಣ ಬಿಡುಗಡೆ ವಿಳಂಬವಾಗಿದೆ. ದಕ್ಷಿಣ ಭಾರತದ ಇಬ್ಬರು ಸೂಪರ್ ಹೀರೋಯಿನ್ಗಳ ಚಿತ್ರಗಳು ಸೆಪ್ಟೆಂಬರ್ 7 ರಂದು ಥಿಯೇಟರ್ಗೆ ಬಂದಾಗ ಅಭಿಮಾನಿಗಳು ಸಂಪೂರ್ಣ ಉತ್ಸಾಹದಲ್ಲಿದ್ದಾರೆ. ಶಾರುಖ್- ಅಟ್ಲಿ ಕಾಂಬಿನೇಷನ್ ಸಿನಿಮಾಗೆ ಈಗಾಗಲೇ ಒಳ್ಳೆಯ ರೆಸ್ಪಾನ್ಸ್ ಕೇಳಿ ಬಂದಿದ್ದು, ಈ ಸಿನಿಮಾ ಕೂಡ ದಾಖಲೆ ಬರೆಯೋದು ಪಕ್ಕಾ ಎನ್ನುವ ಮಾತು ಕೇಳಿ ಬಂದಿದೆ.
Anushka Shetty Clash with Nayanthara on September 7.
10-07-26 10:12 pm
HK News Staffer
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
10-07-26 10:46 pm
HK News Desk
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm