ಬ್ರೇಕಿಂಗ್ ನ್ಯೂಸ್
18-08-23 12:23 pm Source: News18 Kannada ಸಿನಿಮಾ
ನಯನತಾರಾ ಅಭಿಮಾನಿಗಳು ಕಾತರದಿಂದ ಕಾಯುತ್ತಿರುವ ಚಿತ್ರ ಜವಾನ್, ಸೌತ್ ಇಂಡಿಯಾ ನಿರ್ದೇಶಕ ಅಟ್ಲಿ ಅವರ ಮೊದಲ ಬಾಲಿವುಡ್ ಚಿತ್ರದಲ್ಲಿ ಕಿಂಗ್ ಖಾನ್ ಶಾರುಖ್ ಖಾನ್ ನಟಿಸುತ್ತಿದ್ದಾರೆ. ಜವಾನ್ ಕೂಡ ನಯನತಾರಾ ಅವರ ಮೊದಲ ಬಾಲಿವುಡ್ ಚಿತ್ರವಾಗಿದೆ. ಜವಾನ್ ಸೆಪ್ಟೆಂಬರ್ 7 ರಂದು ಬಿಡುಗಡೆಯಾಗಲಿದೆ. ಸೌತ್ ನಲ್ಲಿ ಇದು ಕಿಂಗ್ ಖಾನ್ ಸಿನಿಮಾ ಅನ್ನೋದಕ್ಕಿಂತ ನಯನತಾರಾ ಅವರ ಮೊದಲ ಬಾಲಿವುಡ್ ಚಿತ್ರ ಎಂದು ಹೆಚ್ಚು ಪ್ರಚಾರವಾಗ್ತಿದ್ದು, ಸಿನಿಮಾಗಾಗಿ ಅಭಿಮಾನಿಗಳು ಕಾಯ್ತಿದ್ದಾರೆ.
ಇದೀಗ ಹೊಸ ಟ್ವಿಸ್ಟ್ ಎದುರಾಗಿದೆ ಸೌತ್ ಸಿನಿಮಾ ಸ್ಟಾರ್ಗಳು ಸಮರಕ್ಕೆ ಸಜ್ಜಾಗಿದ್ದಾರೆ. ಈ ಬಾರಿ ದಕ್ಷಿಣ ಭಾರತದ ಸಿನಿ ಪ್ರೇಮಿಗಳ ನೆಚ್ಚಿನ ನಾಯಕಿಯರು ಥಿಯೇಟರ್ಗೆ ಬರುತ್ತಿದ್ದಾರೆ. ಅನುಷ್ಕಾ ಶೆಟ್ಟಿ ಹಾಗೂ ನಯನತಾರಾ ನಡುವೆ ಫೈಟ್ ಆಗಲಿದೆ. ಜವಾನ್ ಜೊತೆಗೆ ಅನುಷ್ಕಾ ಶೆಟ್ಟಿ ನಟಿಸಿರುವ ಮಿಸ್ ಶೆಟ್ಟಿ, ಮಿಸ್ಟರ್ ಪೋಲಿಶೆಟ್ಟಿ ಸಿನಿಮಾ ಸೆಪ್ಟೆಂಬರ್ 7 ರಂದು ಬಿಡುಗಡೆಯಾಗಲಿದೆ. ಸಣ್ಣ ವಿರಾಮದ ನಂತರ ಅನುಷ್ಕಾ ಮತ್ತೆ ಹಿರಿತೆರೆಗೆ ಮರಳುತ್ತಿದ್ದಾರೆ.



ಜವಾನ್ ಜೊತೆಗೆ ಅನುಷ್ಕಾ ಶೆಟ್ಟಿ ನಟಿಸಿರುವ ಮಿಸ್ ಶೆಟ್ಟಿ, ಮಿಸ್ಟರ್ ಪೋಲಿಶೆಟ್ಟಿ ಸಿನಿಮಾ ಸೆಪ್ಟೆಂಬರ್ 7 ರಂದು ಬಿಡುಗಡೆಯಾಗಲಿದೆ. ಸಣ್ಣ ವಿರಾಮದ ನಂತರ ಅನುಷ್ಕಾ ಮತ್ತೆ ಹಿರಿತೆರೆಗೆ ಮರಳುತ್ತಿದ್ದಾರೆ. ಇಬ್ಬರು ಸ್ಟಾರ್ ಹೀರೋಯಿನ್ಗಳ ಸಿನಿಮಾಗಾಗಿ ಅಭಿಮಾನಿಗಳು ಕೂಡ ಕಾಯುತ್ತಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಅನುಷ್ಕಾ ಅವರ ಹೊಸ ಚಿತ್ರಕ್ಕೆ ಅಭಿಮಾನಿಗಳಿಂದ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ.



ಈ ಹಿಂದೆ ಅನುಷ್ಕಾ ಸಿನಿಮಾ ಆಗಸ್ಟ್ 4 ರಂದು ಬಿಡುಗಡೆಯಾಗಬೇಕಿತ್ತು. ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಸಾಧ್ಯವಾಗದ ಕಾರಣ ಬಿಡುಗಡೆ ವಿಳಂಬವಾಗಿದೆ. ದಕ್ಷಿಣ ಭಾರತದ ಇಬ್ಬರು ಸೂಪರ್ ಹೀರೋಯಿನ್ಗಳ ಚಿತ್ರಗಳು ಸೆಪ್ಟೆಂಬರ್ 7 ರಂದು ಥಿಯೇಟರ್ಗೆ ಬಂದಾಗ ಅಭಿಮಾನಿಗಳು ಸಂಪೂರ್ಣ ಉತ್ಸಾಹದಲ್ಲಿದ್ದಾರೆ. ಶಾರುಖ್- ಅಟ್ಲಿ ಕಾಂಬಿನೇಷನ್ ಸಿನಿಮಾಗೆ ಈಗಾಗಲೇ ಒಳ್ಳೆಯ ರೆಸ್ಪಾನ್ಸ್ ಕೇಳಿ ಬಂದಿದ್ದು, ಈ ಸಿನಿಮಾ ಕೂಡ ದಾಖಲೆ ಬರೆಯೋದು ಪಕ್ಕಾ ಎನ್ನುವ ಮಾತು ಕೇಳಿ ಬಂದಿದೆ.
Anushka Shetty Clash with Nayanthara on September 7.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm