ಬ್ರೇಕಿಂಗ್ ನ್ಯೂಸ್
24-08-23 02:59 pm Source: News18 Kannada ಸಿನಿಮಾ
ಒಂದು ಮೊಟ್ಟೆ ಕಥೆ ಖ್ಯಾತಿಯ ನಟ-ನಿರ್ದೇಶಕ ರಾಜ್ ಬಿ ಶೆಟ್ಟಿ ಅಭಿನಯದ ಟೋಬಿ ಸಿನಿಮಾ ರಾಜ್ಯದ 175 ಸಿಂಗಲ್ ಥಿಯೇಟರ್ನಲ್ಲಿ ರಿಲೀಸ್ ಆಗುತ್ತಿದೆ. ಮಲ್ಟಿಪ್ಲೆಕ್ಸ್ ನಲ್ಲೂ ಟೋಬಿಯನ್ನ ನೋಡಬಹುದಾಗಿದೆ. ಬಹುಕೋಟಿ ಬಜೆಟ್ನ ಟೋಬಿ ಸಿನಿಮಾ ರಾಜ್ಯದ 60 ಮಲ್ಟಿಪ್ಲೆಕ್ಸ್ ಥಿಯೇಟರ್ನಲ್ಲೂ ರಿಲೀಸ್ ಆಗುತ್ತಿದೆ. ಸಿಂಗಲ್ ಥಿಯೇಟರ್ ಮತ್ತು ಮಲ್ಟಿಪ್ಲೆಕ್ಸ್ ಥಿಯೇಟರ್ ಹೀಗೆ ಎರಡೂ ಕಡೆಗೆ ಟೋಬಿ ಚಿತ್ರ ತೆರೆಗೆ ಬರ್ತಿದೆ.
ಆಲ್ ಓವರ್ ಇಂಡಿಯಾದಲ್ಲೂ ಟೋಬಿ ರಿಲೀಸ್ ಆಗುತ್ತಿದೆ. ರಾಜ್ಯದ ಲೆಕ್ಟ ಬಿಟ್ಟು, ದೇಶದ 75 ಮಲ್ಟಿಪ್ಲೆಕ್ಸ್ ಥಿಯೇಟರ್ನಲ್ಲಿ ಕನ್ನಡದ ಟೋಬಿ ಸಿನಿಮಾ ರಿಲೀಸ್ ಆಗುತ್ತಿದೆ. ಕಾಂತಾರ ಸಿನಿಮಾ ಇದೇ ರೀತಿನೇ ಎಲ್ಲೆಡೆ ಕನ್ನಡದಲ್ಲಿಯೇ ರಿಲೀಸ್ ಆಗಿತ್ತು. ಒಳ್ಳೆ ರೆಸ್ಪಾನ್ಸ್ ಪಡೆದ ಬಳಿಕವೇ ಈ ಚಿತ್ರ ಎಲ್ಲ ಭಾಷೆಯಲ್ಲಿ ರಿಲೀಸ್ ಆಯಿತು. ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಯಿತು. ನಿರೀಕ್ಷೆ ಮಾಡದೇ ಇರೋ ಮಟ್ಟಕ್ಕೆ ಸಕ್ಸಸ್ ಪಡೆದು ದಾಖಲೆ ಮಾಡಿತ್ತು.


ರಾಜ್ ಬಿ ಶೆಟ್ಟಿ ಅಭಿನಯದ ಟೋಬಿ ಸಿನಿಮಾ ನಿರೀಕ್ಷೆಯ ಸಿನಿಮಾ ಆಗಿದೆ. ಸಿನಿಮಾ ತಂಡದ ಪ್ರಚಾರವೂ ಬಲು ಜೋರಾಗಿಯೇ ಇದೆ. 10 ಕೋಟಿ ಬಜೆಟ್ನಲ್ಲಿಯೇ ಇಡೀ ಸಿನಿಮಾ ನಿರ್ಮಾಣಗೊಂಡಿದೆ. ಕಂಟೆಂಟ್ ಬೇಸ್ ಕಮರ್ಷಿಯಲ್ ಸಿನಿಮಾ ಇದು ಅನ್ನೋದು ತುಂಬಾನೆ ವಿಶೇಷ ಅಂತಲೇ ಹೇಳಬಹುದು. ಟೋಬಿ ಸಿನಿಮಾದಲ್ಲಿ ರಾಜ್ ಬಿ ಶೆಟ್ರಿಗೆ ಇಬ್ಬರು ನಾಯಕಿಯರಿದ್ದಾರೆ. ಚೈತ್ರಾ ಆಚಾರ್ ಮತ್ತು ಸಂಯುಕ್ತಾ ಹೊರನಾಡು ಇಲ್ಲಿ ಜೊತೆಯಾಗಿದ್ದಾರೆ.



ಕನ್ನಡದ ಟೋಬಿ ಚಿತ್ರವನ್ನ ಬಾಸಿಲ್ ಡೈರೆಕ್ಷನ್ ಮಾಡಿದ್ದಾರೆ. ಮಿಧುನ್ ಮುಕುಂದನ್ ಸಂಗೀತ ಕೊಟ್ಟಿದ್ದಾರೆ. ಪ್ರವೀಣ್ ಶ್ರೀಯಾನ್ ಕ್ಯಾಮರಾವರ್ಕ್ ಈ ಚಿತ್ರಕ್ಕಿದೆ. ಬಹು ನಿರೀಕ್ಷಿತ ಈ ಚಿತ್ರದ ಫಸ್ಟ್ ಡೇ ರಿಪೋರ್ಟ್ ಮೇಲೆ ಈಗ ಎಲ್ಲ ಕಣ್ಣು ನೆಟ್ಟಿದೆ.
Sandalwood Actor Raj B Shetty Acted Toby Movie Release Theatrical Updates.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm