ಬ್ರೇಕಿಂಗ್ ನ್ಯೂಸ್
 
            
                        29-08-23 02:06 pm Source: News18 Kannada ಸಿನಿಮಾ
 
            ಜಯನಗರದಲ್ಲಿರುವ ಬಿಎಂಟಿಸಿ ಡಿಪೋ 4ಕ್ಕೆ ಸೂಪರ್ ಸ್ಟಾರ್ ರಜನಿಕಾಂತ್ ಆಗಮಿಸಿದ್ರು. ಸ್ನೇಹಿತ ರಾಜ್ ಬಹದ್ದೂರ್ ಜೊತೆ ಆಗಮಿಸಿದ ರಜನಿಕಾಂತ್ ಕೆಲ ಕಾಲ ಡಿಪೋದಲ್ಲೇ ಕಾಲ ಕಳೆದಿದ್ದಾರೆ. ಹಳೆಯ ಸಹ್ಯೋದ್ಯೋಗಿಗಳ ಜೊತೆ ಮಾತಾಡಿದ ರಜನಿ ಕಂಡು ಡಿಪೋದಲ್ಲಿ ಕೆಲಸ ಮಾಡುತ್ತಿದ್ದ ನೌಕರರೆಲ್ಲಾ ಶಾಕ್ ಆಗಿದ್ದಾರೆ. ಹತ್ತು ನಿಮಿಷ ಬಿಎಂಟಿಸಿ ಸಿಬ್ಬಂದಿ ಜೊತೆ ಮಾತುಕತೆ ನಡೆಸಿದ್ರು. ನೌಕರರು ರಜನಿ ಜೊತೆ ಸೆಲ್ಪಿ ತೆಗೆದುಕೊಂಡ್ರು.
ಈ ಮೊದಲು ಬಿಎಂಟಿಸಿ ಕಂಡೆಕ್ಟರ್ ಆಗಿ ಕೆಲಸ ಮಾಡ್ತಿದ್ದ ರಜನಿ, ತಮ್ಮ ಹಳೆಯ ನೆನಪುಗಳನ್ನು ಮೆಲುಕು ಹಾಕಿದ್ರು. ಜೈಲರ್ ಟ್ರೈಲರ್ ಲಾಂಚ್ ವೇಳೆ ಬಿಎಂಟಿಸಿಯಲ್ಲಿ ಕೆಲಸ ಮಾಡಿದ ನೆನಪುಗಳನ್ನು ರಜನಿಕಾಂತ್ ಹಂಚಿಕೊಂಡಿದ್ರು. ಸ್ನೇಹಿತ ರಾಜ್ ಬಹದ್ದೂರ್ ಬಿಎಂಟಿಸಿ ಡ್ರೈವರ್ ಆಗಿ, ಅದೇ ಬಸ್ ಗೆ ಕಂಡೆಕ್ಟರ್ ಆಗಿ ರಜನಿ ಕೆಲಸ ಮಾಡ್ತಿದ್ದರು. ಇಬ್ಬರು ಸ್ನೇಹಿತರು ಮತ್ತೆ ಬಿಎಂಟಿಸಿ ಡಿಪೋದಲ್ಲಿ ಕೆಲ ಕಾಲ ಕಳೆದ ರಜನಿಕಾಂತ್ ಫುಲ್ ಖುಷ್ ಆಗಿದ್ದಾರೆ.



ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಜೈಲರ್ ಸಿನಿಮಾ ಸದ್ಯ ಬಾಕ್ಸ್ ಆಫೀಸ್ ನಲ್ಲಿ ಸೂಪರ್ ಹಿಟ್ ಆಗಿ ಓಡುತ್ತಿದೆ. ನೆಲ್ಸನ್ ದಿಲೀಪ್ಕುಮಾರ್ ನಿರ್ದೇಶನದ ಈ ಚಿತ್ರ ಈಗಾಗಲೇ ಥಿಯೇಟರ್ಗಳನ್ನು ಅಲುಗಾಡಿಸಿದೆ. ಜೈಲರ್ 2023 ರಲ್ಲಿ ಐದನೇ ಅತಿ ಹೆಚ್ಚು ಗಳಿಕೆ ಮಾಡಿದ ತಮಿಳು ಸಿನಿಮಾ ಆಗಿದೆ. ಕರ್ನಾಟಕದಲ್ಲೂ ಜೈಲರ್ ಭರ್ಜರಿ ಪ್ರದರ್ಶ ಕಾಣ್ತಿದೆ. ಇದೀಗ ಜೈಲರ್ ಸಿನಿಮಾ OTT ಸ್ಟ್ರೀಮಿಂಗ್ ಬಗ್ಗೆ ಮಾಹಿತಿ ಹೊರಬಿದ್ದಿದೆ. ಇತ್ತೀಚಿನ ವರದಿಗಳ ಪ್ರಕಾರ ಕಲಾನಿಧಿ ಮಾರನ್ ಅವರ ನಿರ್ಮಾಣ ಸಂಸ್ಥೆ ಸನ್ ಪಿಕ್ಚರ್ಸ್ ನೆಟ್ಫ್ಲಿಕ್ಸ್ ಸಹಯೋಗದೊಂದಿಗೆ ಜೈಲರ್ನ ಡಿಜಿಟಲ್ ಸ್ಟ್ರೀಮಿಂಗ್ ಹಕ್ಕುಗಳನ್ನು ಪಡೆದುಕೊಂಡಿದೆ.


ಸೂಪರ್ ಸ್ಟಾರ್ ರಜನಿಯ ಜೈಲರ್ ಸಿನಿಮಾದಲ್ಲಿ ಶಿವಣ್ಣನ ಪಾತ್ರ ಎಲ್ಲರ ಗಮನ ಸೆಳೆದಿದೆ. ನರಸಿಂಹನಾಗಿ ರಜನಿಕಾಂತ್ ಅಬ್ಬರಿಸಿದ್ದಾರೆ. ಸಿನಿಮಾ ರಜನಿಕಾಂತ್ ಅವರದ್ದು ಆದ್ರೂ ಕ್ಲೈಮಾಕ್ಸ್ನಲ್ಲಿ ಶಿವಣ್ಣನದ್ದೇ ಹವಾ ಆಗಿದೆ. ಹ್ಯಾಟ್ರಿಕ್ ಹೀರೋ ಪಾತ್ರಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ.
 
            
            
            Actor Rajinikanth Surprise Visit to the BMTC Depot in Bengaluru.
 
    
            
             30-10-25 11:00 pm
                        
            
                  
                Bangalore Correspondent    
            
                    
 
    ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
 
    ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
 
    ಸಿದ್ದರಾಮಯ್ಯ ಅವರೇ ಐದು ವರ್ಷಗಳಿಗೆ ಮುಖ್ಯಮಂತ್ರಿಯೆಂ...
30-10-25 04:34 pm
 
    ಬೆಂಗಳೂರು ; ಕಾರಿನ ಮಿರ್ರ್ಗೆ ಬೈಕ್ ಟಚ್ ಆಗಿದ್ದ...
29-10-25 09:12 pm
 
    
            
             30-10-25 03:20 pm
                        
            
                  
                HK News Desk    
            
                    
 
    ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
 
    
            
             30-10-25 11:16 pm
                        
            
                  
                Mangalore Correspondent    
            
                    
 
    ಧರ್ಮಸ್ಥಳ ಪ್ರಕರಣ ; ಮಹೇಶ್ ಶೆಟ್ಟಿ ತಿಮರೋಡಿ ತಂಡಕ್ಕ...
30-10-25 08:06 pm
 
    ರಸ್ತೆ ಗುಂಡಿ ಮುಚ್ಚಿಸಲು ಹಣವಿಲ್ಲದ ಸರ್ಕಾರಕ್ಕೆ ಶಾಸ...
30-10-25 07:28 pm
 
    ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮದುವೆಗೆ ಬರುತ್ತಿದ್ದ ಟೆ...
30-10-25 03:23 pm
 
    ನವೆಂಬರ್ 28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಪ್ರಧಾನಿ...
30-10-25 11:28 am
 
    
            
             29-10-25 10:43 pm
                        
            
                  
                Mangalore Correspondent    
            
                    
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
 
    ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
 
    ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm