ಬ್ರೇಕಿಂಗ್ ನ್ಯೂಸ್
29-08-23 02:06 pm Source: News18 Kannada ಸಿನಿಮಾ
ಜಯನಗರದಲ್ಲಿರುವ ಬಿಎಂಟಿಸಿ ಡಿಪೋ 4ಕ್ಕೆ ಸೂಪರ್ ಸ್ಟಾರ್ ರಜನಿಕಾಂತ್ ಆಗಮಿಸಿದ್ರು. ಸ್ನೇಹಿತ ರಾಜ್ ಬಹದ್ದೂರ್ ಜೊತೆ ಆಗಮಿಸಿದ ರಜನಿಕಾಂತ್ ಕೆಲ ಕಾಲ ಡಿಪೋದಲ್ಲೇ ಕಾಲ ಕಳೆದಿದ್ದಾರೆ. ಹಳೆಯ ಸಹ್ಯೋದ್ಯೋಗಿಗಳ ಜೊತೆ ಮಾತಾಡಿದ ರಜನಿ ಕಂಡು ಡಿಪೋದಲ್ಲಿ ಕೆಲಸ ಮಾಡುತ್ತಿದ್ದ ನೌಕರರೆಲ್ಲಾ ಶಾಕ್ ಆಗಿದ್ದಾರೆ. ಹತ್ತು ನಿಮಿಷ ಬಿಎಂಟಿಸಿ ಸಿಬ್ಬಂದಿ ಜೊತೆ ಮಾತುಕತೆ ನಡೆಸಿದ್ರು. ನೌಕರರು ರಜನಿ ಜೊತೆ ಸೆಲ್ಪಿ ತೆಗೆದುಕೊಂಡ್ರು.
ಈ ಮೊದಲು ಬಿಎಂಟಿಸಿ ಕಂಡೆಕ್ಟರ್ ಆಗಿ ಕೆಲಸ ಮಾಡ್ತಿದ್ದ ರಜನಿ, ತಮ್ಮ ಹಳೆಯ ನೆನಪುಗಳನ್ನು ಮೆಲುಕು ಹಾಕಿದ್ರು. ಜೈಲರ್ ಟ್ರೈಲರ್ ಲಾಂಚ್ ವೇಳೆ ಬಿಎಂಟಿಸಿಯಲ್ಲಿ ಕೆಲಸ ಮಾಡಿದ ನೆನಪುಗಳನ್ನು ರಜನಿಕಾಂತ್ ಹಂಚಿಕೊಂಡಿದ್ರು. ಸ್ನೇಹಿತ ರಾಜ್ ಬಹದ್ದೂರ್ ಬಿಎಂಟಿಸಿ ಡ್ರೈವರ್ ಆಗಿ, ಅದೇ ಬಸ್ ಗೆ ಕಂಡೆಕ್ಟರ್ ಆಗಿ ರಜನಿ ಕೆಲಸ ಮಾಡ್ತಿದ್ದರು. ಇಬ್ಬರು ಸ್ನೇಹಿತರು ಮತ್ತೆ ಬಿಎಂಟಿಸಿ ಡಿಪೋದಲ್ಲಿ ಕೆಲ ಕಾಲ ಕಳೆದ ರಜನಿಕಾಂತ್ ಫುಲ್ ಖುಷ್ ಆಗಿದ್ದಾರೆ.



ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಜೈಲರ್ ಸಿನಿಮಾ ಸದ್ಯ ಬಾಕ್ಸ್ ಆಫೀಸ್ ನಲ್ಲಿ ಸೂಪರ್ ಹಿಟ್ ಆಗಿ ಓಡುತ್ತಿದೆ. ನೆಲ್ಸನ್ ದಿಲೀಪ್ಕುಮಾರ್ ನಿರ್ದೇಶನದ ಈ ಚಿತ್ರ ಈಗಾಗಲೇ ಥಿಯೇಟರ್ಗಳನ್ನು ಅಲುಗಾಡಿಸಿದೆ. ಜೈಲರ್ 2023 ರಲ್ಲಿ ಐದನೇ ಅತಿ ಹೆಚ್ಚು ಗಳಿಕೆ ಮಾಡಿದ ತಮಿಳು ಸಿನಿಮಾ ಆಗಿದೆ. ಕರ್ನಾಟಕದಲ್ಲೂ ಜೈಲರ್ ಭರ್ಜರಿ ಪ್ರದರ್ಶ ಕಾಣ್ತಿದೆ. ಇದೀಗ ಜೈಲರ್ ಸಿನಿಮಾ OTT ಸ್ಟ್ರೀಮಿಂಗ್ ಬಗ್ಗೆ ಮಾಹಿತಿ ಹೊರಬಿದ್ದಿದೆ. ಇತ್ತೀಚಿನ ವರದಿಗಳ ಪ್ರಕಾರ ಕಲಾನಿಧಿ ಮಾರನ್ ಅವರ ನಿರ್ಮಾಣ ಸಂಸ್ಥೆ ಸನ್ ಪಿಕ್ಚರ್ಸ್ ನೆಟ್ಫ್ಲಿಕ್ಸ್ ಸಹಯೋಗದೊಂದಿಗೆ ಜೈಲರ್ನ ಡಿಜಿಟಲ್ ಸ್ಟ್ರೀಮಿಂಗ್ ಹಕ್ಕುಗಳನ್ನು ಪಡೆದುಕೊಂಡಿದೆ.


ಸೂಪರ್ ಸ್ಟಾರ್ ರಜನಿಯ ಜೈಲರ್ ಸಿನಿಮಾದಲ್ಲಿ ಶಿವಣ್ಣನ ಪಾತ್ರ ಎಲ್ಲರ ಗಮನ ಸೆಳೆದಿದೆ. ನರಸಿಂಹನಾಗಿ ರಜನಿಕಾಂತ್ ಅಬ್ಬರಿಸಿದ್ದಾರೆ. ಸಿನಿಮಾ ರಜನಿಕಾಂತ್ ಅವರದ್ದು ಆದ್ರೂ ಕ್ಲೈಮಾಕ್ಸ್ನಲ್ಲಿ ಶಿವಣ್ಣನದ್ದೇ ಹವಾ ಆಗಿದೆ. ಹ್ಯಾಟ್ರಿಕ್ ಹೀರೋ ಪಾತ್ರಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ.
Actor Rajinikanth Surprise Visit to the BMTC Depot in Bengaluru.
26-02-26 10:01 pm
HK News Staffer
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
ವರನಟ ಡಾ.ರಾಜ್ ಅಪಹರಣ ಪ್ರಕರಣ ; ಬರೋಬ್ಬರಿ 25 ವರ್ಷಗ...
25-02-26 07:54 pm
ಕಾಮಗಾರಿ ಮುಗಿದರೂ ಮುಗಿಯದ 'ನಮ್ಮ ಮೆಟ್ರೋ' ಕಿರಿಕಿರಿ...
25-02-26 04:30 pm
25-02-26 10:10 pm
HK News Desk
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
26-02-26 01:21 pm
HK News Staffer
Mangalore: ಕುರ್ನಾಡಿನ ವೃದ್ಧ ದಂಪತಿಗೆ ನೂತನ ಮನೆ ಹ...
26-02-26 10:37 am
ಮಂಗಳೂರು ವಿವಿಯ ಯಕ್ಷಮಂಗಳ ಪ್ರಶಸ್ತಿ ಪ್ರಕಟ ; ಕಪ್ಪೆ...
25-02-26 05:41 pm
ಮಂಗಳೂರಿನ ಕದ್ರಿಯಲ್ಲಿ ಚಿರತೆ ಪ್ರತ್ಯಕ್ಷ: ಸಿಸಿಟಿವಿ...
25-02-26 11:21 am
ಬೆಂಗಳೂರು ಬಿಟ್ಟು ಮಂಗಳೂರಿನತ್ತ ಐಟಿ ಉದ್ಯೋಗಿಗಳ ಚಿತ...
25-02-26 09:42 am
26-02-26 11:04 pm
mangalore
ಹವಾಲಾ ಹಣದ ಭಾರವೇ ಸಿಜೆ ರಾಯ್ ಪ್ರಾಣ ತೆಗೆಯಿತಾ?! ಕ...
26-02-26 04:45 pm
Vexon fraud Company, Mangalore: ಮಂಗಳೂರಿನಲ್ಲಿ...
26-02-26 03:48 pm
Mangalore Blackmail, Crime: ಖಾಸಗಿ ವೀಡಿಯೋ ಮುಂದ...
24-02-26 10:07 pm
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm