ಬ್ರೇಕಿಂಗ್ ನ್ಯೂಸ್
04-09-23 03:09 pm Source: News18 Kannada ಸಿನಿಮಾ
ಸಪ್ತ ಸಾಗರದಾಚೆ ಎಲ್ಲೋ ಸಿನಿಮಾ ಒಳ್ಳೆ ಅಭಿಪ್ರಾಯ ಪಡೆದುಕೊಂಡಿದೆ. ಜನ ಕೂಡ ಥಿಯೇಟರ್ಗೆ ಬಂದು ಚಿತ್ರ ನೋಡ್ತಿದ್ದಾರೆ. ಚೆನ್ನಾಗಿಯೇ ಓಡ್ತಿರೋ ಈ ಚಿತ್ರದ ಸೈಡ್ ಬಿಯ ಒಂದಷ್ಟು ಫೋಟೋ ವೈರಲ್ ಆಗುತ್ತಿವೆ. ಸೋಷಿಯಲ್ ಮೀಡಿಯಾದಲ್ಲಿ ಸದ್ಯ ಇವೇ ಫೋಟೋಗಳು ಹಬ್ಬ ಮಾಡ್ತಿವೆ. ಸಪ್ತ ಸಾಗರದಾಚೆ ಎಲ್ಲೋ ಚಿತ್ರದಲ್ಲಿ ಮನು ಮತ್ತು ಪ್ರಿಯಾ ಪ್ರೀತಿ ಅಗಾಧವಾಗಿದೆ. ಚಿತ್ರದ ಕೊನೆಯಲ್ಲಿ ಇವರು ಮತ್ತೆ ಸೇರ್ತಾರಾ ಇಲ್ವಾ ಅನ್ನೋ ಅನ್ನು ಅನುಮಾನಭರಿತ ಕುತೂಹಲವೂ ಮೂಡಿದೆ.
ಸಪ್ತ ಸಾಗರದಾಚೆ ಎಲ್ಲೋ ಸಿನಿಮಾದ ಸೈಡ್ ಬಿ ಎಲ್ಲಿ ಏನೆಲ್ಲ ಇರುತ್ತದೆ ಅನ್ನೋದು ಸಿನಿಮಾ ನೋಡಿದವ್ರಿಗೆ ತಿಳಿದಿದೆ. ಆದರೂ ಒಂದು ಕುತೂಹಲ ಇದೆ ನೋಡಿ. ಡೈರೆಕ್ಟರ್ ಹೇಮಂತ್ ರಾವ್ ತಮ್ಮ ಈ ಚಿತ್ರದಲ್ಲಿ ನಾಯಕ-ನಾಯಕಿ ಕೊನೆಯಲ್ಲಿ ಏನ್ ಆಗ್ತಾರೆ ಅನ್ನೋ ಕುತೂಹಲವನ್ನ ಸೈಡ್-ಎ ಕೊನೆಯಲ್ಲೂ ಬಿಟ್ಟುಕೊಟ್ಟಿಲ್ಲ ನೋಡಿ. ಡೈರೆಕ್ಟರ್ ಹೇಮಂತ್ ರಾವ್ ಜಾಣ್ಮೆಯಿಂದಲೇ ಚಿತ್ರದ ಕ್ಲೈಮ್ಯಾಕ್ಸ್ ಕುತೂಹಲ ಮುಂದುವರೆಸಿದ್ದಾರೆ. ಈ ಮೂಲಕ ಪ್ರೇಕ್ಷಕರು ಸೈಡ್-ಬಿ ಗಾಗಿಯೇ ಕಾಯುತ್ತಿದ್ದಾರೆ.
ಸಪ್ತ ಸಾಗರದಾಚೆ ಎಲ್ಲೋ ಚಿತ್ರದ ಸೈಡ್ ಬಿಯ ಒಂದಷ್ಟು ಫೋಟೋ ಈಗಲೇ ರಿವೀಲ್ ಆಗಿವೆ. ಈ ಫೊಟೋದಲ್ಲಿ ಮನು ಪಾತ್ರಧಾರಿ ರಕ್ಷಿತ್ ಶೆಟ್ಟಿ ಮತ್ತೆ ಸಣ್ಣ ಆಗಿದ್ದಾರೆ. ಜೈಲ್ನಲ್ಲಿದ್ದು ದಪ್ಪ ಆಗಿದ್ ಮನು ಇಲ್ಲಿ ಹ್ಯಾಪಿ ಹ್ಯಾಪಿಯಾಗಿಯೇ ಕಾಣಿಸುತ್ತಿದ್ದಾರೆ. ಸಪ್ತ ಸಾಗರದಾಚೆ ಎಲ್ಲೋ ಸಿನಿಮಾದ ಈ ಒಂದು ಫೋಟೋಗಳು ಒಟ್ಟು ಹೇಳೋದು ಒಂದೇ ಆಗಿದೆ. ಹೌದು, ಪ್ರಿಯಾ ಮತ್ತು ಮನು ಒಂದಾಗಿದ್ದಾರೆ. ಪ್ರಿಯಾ ಮದುವೆ ಆಗಿಲ್ಲ, ಆಕೆ ಮನುಗಾಗಿಯೇ ಕಾದಿದ್ದಾಳೆ. ಮನು ಬಂದ್ಮೇಲೆ ಜೊತೆಗೆ ಜೀವನ ಮಾಡ್ತಿದ್ದಾರೆ ಅನ್ನೋದೇ ಒಟ್ಟು ಚಿತ್ರಣ ಆಗಿದೆ.
ಸಪ್ತ ಸಾಗರದಾಚೆ ಎಲ್ಲೋ ಸೈಡ್-ಬಿ ಸಿನಿಮಾ ಬರೋ ಅಕ್ಟೋಬರ್-20 ರಂದು ರಿಲೀಸ್ ಆಗುತ್ತಿದೆ. ಈ ಮೂಲಕ ಮನು ಮತ್ತು ಪ್ರಿಯಾ ಅಸಲಿ ಕತೆ ರಿವೀಲ್ ಆಗುತ್ತದೆ. ಮನು ಮತ್ತು ಪ್ರಿಯಾ ಮತ್ತೆ ಒಂದಾದ್ರೇ ? ಮನು ಮತ್ತು ಪ್ರಿಯಾ ನಡುವೆ ಚೈತ್ರಾ ಪಾತ್ರ ಬಂದಿದ್ದು ಯಾಕೆ ? ಈ ಎಲ್ಲ ಪ್ರಶ್ನೆಗೆ ಉತ್ತರ ಸಿಗಲಿದೆ.
Sandalwood Sapta Sagaradache Ello Movie side B Photo got Leak.
02-09-25 11:04 pm
Bangalore Correspondent
Sowjanya Case, Dharmasthala: ಸೌಜನ್ಯಾ ಪ್ರಕರಣ ;...
02-09-25 08:37 pm
ಮಕ್ಕಳ ಕಳ್ಳರು ಹೀಗೂ ಮಾಡುತ್ತಾರೆ..! ಶಾಲಾ ವಾಹನ ಎಂದ...
02-09-25 08:00 pm
Ranya Rao: ಚಿನ್ನ ಸ್ಮಗ್ಲರ್ ರನ್ಯಾ ರಾವ್ ಗೆ ಮತ್ತೆ...
02-09-25 06:22 pm
Dharmasthala ED: ಧರ್ಮಸ್ಥಳ ಪ್ರಕರಣದಲ್ಲಿ ಇಡಿ ಎಂಟ...
02-09-25 02:37 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
02-09-25 10:26 pm
Mangalore Correspondent
Mangalore Mukka Accident: ಮುಕ್ಕ ಜಂಕ್ಷನ್ನಲ್ಲಿ...
02-09-25 04:44 pm
Bribe Puttur, Tahsildar Absconding, Lokayukta...
02-09-25 02:17 pm
ಮಗನಿಗೆ ಇಲ್ಲ ಉದ್ಯೋಗ ; ಮುಂಬೈನಿಂದ ಉಡುಪಿಗೆ ಬಂದು ಆ...
02-09-25 01:05 pm
ಧರ್ಮಸ್ಥಳ ಚಲೋ ಬೆನ್ನಲ್ಲೇ ಸೌಜನ್ಯಾ ಮನೆಗೆ ಭೇಟಿಯಿತ್...
01-09-25 10:01 pm
02-09-25 07:09 pm
Mangalore Correspondent
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm