ಬ್ರೇಕಿಂಗ್ ನ್ಯೂಸ್
04-09-23 03:09 pm Source: News18 Kannada ಸಿನಿಮಾ
ಸಪ್ತ ಸಾಗರದಾಚೆ ಎಲ್ಲೋ ಸಿನಿಮಾ ಒಳ್ಳೆ ಅಭಿಪ್ರಾಯ ಪಡೆದುಕೊಂಡಿದೆ. ಜನ ಕೂಡ ಥಿಯೇಟರ್ಗೆ ಬಂದು ಚಿತ್ರ ನೋಡ್ತಿದ್ದಾರೆ. ಚೆನ್ನಾಗಿಯೇ ಓಡ್ತಿರೋ ಈ ಚಿತ್ರದ ಸೈಡ್ ಬಿಯ ಒಂದಷ್ಟು ಫೋಟೋ ವೈರಲ್ ಆಗುತ್ತಿವೆ. ಸೋಷಿಯಲ್ ಮೀಡಿಯಾದಲ್ಲಿ ಸದ್ಯ ಇವೇ ಫೋಟೋಗಳು ಹಬ್ಬ ಮಾಡ್ತಿವೆ. ಸಪ್ತ ಸಾಗರದಾಚೆ ಎಲ್ಲೋ ಚಿತ್ರದಲ್ಲಿ ಮನು ಮತ್ತು ಪ್ರಿಯಾ ಪ್ರೀತಿ ಅಗಾಧವಾಗಿದೆ. ಚಿತ್ರದ ಕೊನೆಯಲ್ಲಿ ಇವರು ಮತ್ತೆ ಸೇರ್ತಾರಾ ಇಲ್ವಾ ಅನ್ನೋ ಅನ್ನು ಅನುಮಾನಭರಿತ ಕುತೂಹಲವೂ ಮೂಡಿದೆ.
ಸಪ್ತ ಸಾಗರದಾಚೆ ಎಲ್ಲೋ ಸಿನಿಮಾದ ಸೈಡ್ ಬಿ ಎಲ್ಲಿ ಏನೆಲ್ಲ ಇರುತ್ತದೆ ಅನ್ನೋದು ಸಿನಿಮಾ ನೋಡಿದವ್ರಿಗೆ ತಿಳಿದಿದೆ. ಆದರೂ ಒಂದು ಕುತೂಹಲ ಇದೆ ನೋಡಿ. ಡೈರೆಕ್ಟರ್ ಹೇಮಂತ್ ರಾವ್ ತಮ್ಮ ಈ ಚಿತ್ರದಲ್ಲಿ ನಾಯಕ-ನಾಯಕಿ ಕೊನೆಯಲ್ಲಿ ಏನ್ ಆಗ್ತಾರೆ ಅನ್ನೋ ಕುತೂಹಲವನ್ನ ಸೈಡ್-ಎ ಕೊನೆಯಲ್ಲೂ ಬಿಟ್ಟುಕೊಟ್ಟಿಲ್ಲ ನೋಡಿ. ಡೈರೆಕ್ಟರ್ ಹೇಮಂತ್ ರಾವ್ ಜಾಣ್ಮೆಯಿಂದಲೇ ಚಿತ್ರದ ಕ್ಲೈಮ್ಯಾಕ್ಸ್ ಕುತೂಹಲ ಮುಂದುವರೆಸಿದ್ದಾರೆ. ಈ ಮೂಲಕ ಪ್ರೇಕ್ಷಕರು ಸೈಡ್-ಬಿ ಗಾಗಿಯೇ ಕಾಯುತ್ತಿದ್ದಾರೆ.




ಸಪ್ತ ಸಾಗರದಾಚೆ ಎಲ್ಲೋ ಚಿತ್ರದ ಸೈಡ್ ಬಿಯ ಒಂದಷ್ಟು ಫೋಟೋ ಈಗಲೇ ರಿವೀಲ್ ಆಗಿವೆ. ಈ ಫೊಟೋದಲ್ಲಿ ಮನು ಪಾತ್ರಧಾರಿ ರಕ್ಷಿತ್ ಶೆಟ್ಟಿ ಮತ್ತೆ ಸಣ್ಣ ಆಗಿದ್ದಾರೆ. ಜೈಲ್ನಲ್ಲಿದ್ದು ದಪ್ಪ ಆಗಿದ್ ಮನು ಇಲ್ಲಿ ಹ್ಯಾಪಿ ಹ್ಯಾಪಿಯಾಗಿಯೇ ಕಾಣಿಸುತ್ತಿದ್ದಾರೆ. ಸಪ್ತ ಸಾಗರದಾಚೆ ಎಲ್ಲೋ ಸಿನಿಮಾದ ಈ ಒಂದು ಫೋಟೋಗಳು ಒಟ್ಟು ಹೇಳೋದು ಒಂದೇ ಆಗಿದೆ. ಹೌದು, ಪ್ರಿಯಾ ಮತ್ತು ಮನು ಒಂದಾಗಿದ್ದಾರೆ. ಪ್ರಿಯಾ ಮದುವೆ ಆಗಿಲ್ಲ, ಆಕೆ ಮನುಗಾಗಿಯೇ ಕಾದಿದ್ದಾಳೆ. ಮನು ಬಂದ್ಮೇಲೆ ಜೊತೆಗೆ ಜೀವನ ಮಾಡ್ತಿದ್ದಾರೆ ಅನ್ನೋದೇ ಒಟ್ಟು ಚಿತ್ರಣ ಆಗಿದೆ.
ಸಪ್ತ ಸಾಗರದಾಚೆ ಎಲ್ಲೋ ಸೈಡ್-ಬಿ ಸಿನಿಮಾ ಬರೋ ಅಕ್ಟೋಬರ್-20 ರಂದು ರಿಲೀಸ್ ಆಗುತ್ತಿದೆ. ಈ ಮೂಲಕ ಮನು ಮತ್ತು ಪ್ರಿಯಾ ಅಸಲಿ ಕತೆ ರಿವೀಲ್ ಆಗುತ್ತದೆ. ಮನು ಮತ್ತು ಪ್ರಿಯಾ ಮತ್ತೆ ಒಂದಾದ್ರೇ ? ಮನು ಮತ್ತು ಪ್ರಿಯಾ ನಡುವೆ ಚೈತ್ರಾ ಪಾತ್ರ ಬಂದಿದ್ದು ಯಾಕೆ ? ಈ ಎಲ್ಲ ಪ್ರಶ್ನೆಗೆ ಉತ್ತರ ಸಿಗಲಿದೆ.
Sandalwood Sapta Sagaradache Ello Movie side B Photo got Leak.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm