ಬ್ರೇಕಿಂಗ್ ನ್ಯೂಸ್
27-11-23 04:08 pm HK News Desk ಸಿನಿಮಾ
ಬೆಂಗಳೂರು, ನ.27: ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರ ಬಹು ನಿರೀಕ್ಷಿತ ಕಾಂತಾರ ಭಾಗ- 2ರ ಟೀಸರ್ ರಿಲೀಸ್ ಆಗಿದೆ. ಹೊಂಬಾಳೆ ಫಿಲಂಸ್ ಲಾಂಛನದಲ್ಲಿ ಮೂಡಿಬರಲಿರುವ ಚಿತ್ರದ ಫಸ್ಟ್ ಲುಕ್ ಭಾರೀ ಕುತೂಹಲ ಮೂಡಿಸಿದೆ. ಅಘೋರಿ ಅವತಾರದಲ್ಲಿ ರಿಷಬ್ ಶೆಟ್ಟಿ ಘೋರ ರೂಪದಲ್ಲಿ ಕಂಡಿದ್ದಾರೆ. ಒಂದು ಕೈಯಲ್ಲಿ ತ್ರಿಶೂಲ, ಮತ್ತೊಂದು ಕೈಯಲ್ಲಿ ಕೊಡಲಿಯನ್ನು ಹಿಡಿದಿರುವ ರಿಷಬ್ ಪೋಸ್ಟರ್ ನಾನಾ ರೀತಿಯ ಚರ್ಚೆಗಳನ್ನು ಹುಟ್ಟು ಹಾಕಿದೆ.
ಕನ್ನಡ, ಇಂಗ್ಲಿಷ್, ಹಿಂದಿ, ತಮಿಳು, ತೆಲುಗು, ಮಲಯಾಳಂ ಹಾಗೂ ಬಂಗಾಳಿ ಭಾಷೆಯಲ್ಲಿ ಟೀಸರ್ ಬಿಡುಗಡೆಯಾಗಿದ್ದು ಹೊಂಬಾಳೆ ಫಿಲ್ಮ್ಸ್ ತನ್ನ ಸಾಮಾಜಿಕ ಜಾಲತಾಣಗಳ ಖಾತೆಯಲ್ಲಿ ಹಂಚಿಕೊಂಡಿದೆ. ಯುಟ್ಯೂಬ್ನಲ್ಲಿ ಟೀಸರ್ ಬಿಡುಗಡೆಯಾಗಿದ್ದು ಕಾಂತಾರ ಎರಡರ ಚಿತ್ರಕಥೆ ದಕ್ಷಿಣ ಕನ್ನಡ ಜಿಲ್ಲೆಯನ್ನು ಏಳುನೂರು ವರ್ಷಗಳ ಹಿಂದೆ ಆಳಿದ್ದ ಕದಂಬರ ಕಾಲಕ್ಕೆ ಕರೆದುಕೊಂಡು ಹೋಗಲಿದೆ. ದೈವಿಕ ಭೂಮಿ ಕಡೆಗೆ ಹೆಜ್ಜೆ ಎಂದು ಕಾಂತಾರ ಪ್ರೀಕ್ವೆಲ್ ಅನ್ನು ಹೊಂಬಾಳೆ ತಂಡ ಬಣ್ಣಿಸಿದೆ.

ರಿಷಬ್ ಶೆಟ್ಟಿ ಅವರು ಉಗ್ರಾವತಾರ ತಾಳಿದ್ದಾರೆ. ಒಂದು ಕೈಯಲ್ಲಿ ತ್ರಿಶೂಲ, ಮತ್ತೊಂದು ಕೈಯಲ್ಲಿ ಖಡ್ಗ ಇದೆ. ಅವರು ಬಾವಿಯಲ್ಲಿ ನಿಂತಂತೆ ಕಂಡಿದೆ. ಮೇಲ್ಭಾಗದಲ್ಲಿ ಬೆಂಕಿ ಇದೆ. ಅವರ ಮೇಲೆ ಯಾರೋ ದಾಳಿ ಮಾಡಲು ಬರುತ್ತಿದ್ದಾರೆ. ಕನ್ನಡದ ಜೊತೆ ಏಳು ಭಾಷೆಗಳಲ್ಲಿ ಟೀಸರ್ ಲಭ್ಯವಿದೆ. ಯೂಟ್ಯೂಬ್ನಲ್ಲಿ ಇಷ್ಟದ ಆಯ್ಕೆಯ ಭಾಷೆಯಲ್ಲಿ ಟೀಸರ್ ನೋಡಬಹುದು. ಕಾಂತಾರ ಚಿತ್ರದ ಮೊದಲ ಅಧ್ಯಾಯಕ್ಕೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕುಂಭಾಸಿ ಶ್ರೀ ವಿನಾಯಕ ದೇವಸ್ಥಾನದಲ್ಲಿ ಚಿತ್ರತಂಡ ವಿಶೇಷ ಪೂಜೆ ಸಲ್ಲಿಸುವ ಮೂಲಕ ಮುಹೂರ್ತ ನೆರವೇರಿಸಿದೆ.
The first look of the highly anticipated film, 'Kantara Chapter 2' has been revealed by the makers, promising an intense and divine cinematic experience. Following the immense success of 'Kantara: A Legend' last year, Hombale Films is set to captivate audiences once again with their latest cinematic masterpiece, 'Kantara Chapter 2'.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
05-03-26 05:02 pm
HK News Staffer
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
05-03-26 04:36 pm
HK News Staffer
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm