ಬ್ರೇಕಿಂಗ್ ನ್ಯೂಸ್
27-11-23 04:08 pm HK News Desk ಸಿನಿಮಾ
ಬೆಂಗಳೂರು, ನ.27: ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರ ಬಹು ನಿರೀಕ್ಷಿತ ಕಾಂತಾರ ಭಾಗ- 2ರ ಟೀಸರ್ ರಿಲೀಸ್ ಆಗಿದೆ. ಹೊಂಬಾಳೆ ಫಿಲಂಸ್ ಲಾಂಛನದಲ್ಲಿ ಮೂಡಿಬರಲಿರುವ ಚಿತ್ರದ ಫಸ್ಟ್ ಲುಕ್ ಭಾರೀ ಕುತೂಹಲ ಮೂಡಿಸಿದೆ. ಅಘೋರಿ ಅವತಾರದಲ್ಲಿ ರಿಷಬ್ ಶೆಟ್ಟಿ ಘೋರ ರೂಪದಲ್ಲಿ ಕಂಡಿದ್ದಾರೆ. ಒಂದು ಕೈಯಲ್ಲಿ ತ್ರಿಶೂಲ, ಮತ್ತೊಂದು ಕೈಯಲ್ಲಿ ಕೊಡಲಿಯನ್ನು ಹಿಡಿದಿರುವ ರಿಷಬ್ ಪೋಸ್ಟರ್ ನಾನಾ ರೀತಿಯ ಚರ್ಚೆಗಳನ್ನು ಹುಟ್ಟು ಹಾಕಿದೆ.
ಕನ್ನಡ, ಇಂಗ್ಲಿಷ್, ಹಿಂದಿ, ತಮಿಳು, ತೆಲುಗು, ಮಲಯಾಳಂ ಹಾಗೂ ಬಂಗಾಳಿ ಭಾಷೆಯಲ್ಲಿ ಟೀಸರ್ ಬಿಡುಗಡೆಯಾಗಿದ್ದು ಹೊಂಬಾಳೆ ಫಿಲ್ಮ್ಸ್ ತನ್ನ ಸಾಮಾಜಿಕ ಜಾಲತಾಣಗಳ ಖಾತೆಯಲ್ಲಿ ಹಂಚಿಕೊಂಡಿದೆ. ಯುಟ್ಯೂಬ್ನಲ್ಲಿ ಟೀಸರ್ ಬಿಡುಗಡೆಯಾಗಿದ್ದು ಕಾಂತಾರ ಎರಡರ ಚಿತ್ರಕಥೆ ದಕ್ಷಿಣ ಕನ್ನಡ ಜಿಲ್ಲೆಯನ್ನು ಏಳುನೂರು ವರ್ಷಗಳ ಹಿಂದೆ ಆಳಿದ್ದ ಕದಂಬರ ಕಾಲಕ್ಕೆ ಕರೆದುಕೊಂಡು ಹೋಗಲಿದೆ. ದೈವಿಕ ಭೂಮಿ ಕಡೆಗೆ ಹೆಜ್ಜೆ ಎಂದು ಕಾಂತಾರ ಪ್ರೀಕ್ವೆಲ್ ಅನ್ನು ಹೊಂಬಾಳೆ ತಂಡ ಬಣ್ಣಿಸಿದೆ.
ರಿಷಬ್ ಶೆಟ್ಟಿ ಅವರು ಉಗ್ರಾವತಾರ ತಾಳಿದ್ದಾರೆ. ಒಂದು ಕೈಯಲ್ಲಿ ತ್ರಿಶೂಲ, ಮತ್ತೊಂದು ಕೈಯಲ್ಲಿ ಖಡ್ಗ ಇದೆ. ಅವರು ಬಾವಿಯಲ್ಲಿ ನಿಂತಂತೆ ಕಂಡಿದೆ. ಮೇಲ್ಭಾಗದಲ್ಲಿ ಬೆಂಕಿ ಇದೆ. ಅವರ ಮೇಲೆ ಯಾರೋ ದಾಳಿ ಮಾಡಲು ಬರುತ್ತಿದ್ದಾರೆ. ಕನ್ನಡದ ಜೊತೆ ಏಳು ಭಾಷೆಗಳಲ್ಲಿ ಟೀಸರ್ ಲಭ್ಯವಿದೆ. ಯೂಟ್ಯೂಬ್ನಲ್ಲಿ ಇಷ್ಟದ ಆಯ್ಕೆಯ ಭಾಷೆಯಲ್ಲಿ ಟೀಸರ್ ನೋಡಬಹುದು. ಕಾಂತಾರ ಚಿತ್ರದ ಮೊದಲ ಅಧ್ಯಾಯಕ್ಕೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕುಂಭಾಸಿ ಶ್ರೀ ವಿನಾಯಕ ದೇವಸ್ಥಾನದಲ್ಲಿ ಚಿತ್ರತಂಡ ವಿಶೇಷ ಪೂಜೆ ಸಲ್ಲಿಸುವ ಮೂಲಕ ಮುಹೂರ್ತ ನೆರವೇರಿಸಿದೆ.
The first look of the highly anticipated film, 'Kantara Chapter 2' has been revealed by the makers, promising an intense and divine cinematic experience. Following the immense success of 'Kantara: A Legend' last year, Hombale Films is set to captivate audiences once again with their latest cinematic masterpiece, 'Kantara Chapter 2'.
19-08-25 11:13 am
Bangalore Correspondent
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
ನಿಮ್ಮ ಮನೆ ಹುಡುಗಿನ ನಮ್ಮ ಸಮುದಾಯದ ಯುವಕನಿಗೆ ಮದುವೆ...
18-08-25 10:35 pm
Dk Shivakumar, Dharmasthala Case: ಧರ್ಮಸ್ಥಳ ವಿ...
18-08-25 08:45 pm
19-08-25 06:59 pm
HK News Desk
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
ಎನ್ ಡಿಎ ಒಕ್ಕೂಟಕ್ಕೆ ಇಂಡಿಯಾ ಕೂಟದ ಠಕ್ಕರ್ ; ಉಪ ರಾ...
18-08-25 09:19 pm
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
19-08-25 11:07 pm
Mangalore Correspondent
Mangalore Thokottu Sports Winner: ಕಂಪನಿ ಬ್ರಾಂ...
19-08-25 08:54 pm
Ullal Municipal Commissioner: ಉಳ್ಳಾಲ ನಗರಸಭೆಯಲ...
19-08-25 08:28 pm
Puttur, Baby, Sreekrishna J. Rao: ಬಿಜೆಪಿ ಮುಖಂ...
19-08-25 07:04 pm
Activists Mahesh Shetty Thimarodi, Harish Poo...
18-08-25 06:14 pm
19-08-25 10:52 pm
Mangalore Correspondent
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm
Ullal Police Raid, Sports Winners, Mangalore:...
19-08-25 12:41 pm