ಬ್ರೇಕಿಂಗ್ ನ್ಯೂಸ್
18-11-20 12:09 pm Headline Karnataka News Network ಸಿನಿಮಾ
ಚೆನ್ನೈ,ನವೆಂಬರ್ 18: ಕಳೆದ ತಿಂಗಳು ಬಿಜೆಪಿಗೆ ಸೇರಿದ ನಟಿ-ರಾಜಕಾರಿಣಿ ಖುಷ್ಬೂ ಸುಂದರ್ ಪ್ರಯಾಣಿಸುತ್ತಿದ್ದ ಕಾರು ಬುಧವಾರ ಬೆಳಗ್ಗೆ ತಮಿಳುನಾಡಿನಲ್ಲಿ ಅಪಘಾತಕ್ಕೀಡಾಗಿದ್ದು, ಖುಷ್ಬೂ ಯಾವುದೇ ಗಾಯವಿಲ್ಲದೆ ಪಾರಾಗಿದ್ದಾರೆ.
"ಮೆಲ್ಮಾರ್ವತೂರ್ ಬಳಿ ಅಪಘಾತ ಸಂಭವಿಸಿದೆ...ಟ್ಯಾಂಕರ್ ನಾವು ಪ್ರಯಾಣಿಸುತ್ತಿದ್ದ ಕಾರಿನತ್ತ ನುಗ್ಗಿತು. ಜನರ ಆಶೀರ್ವಾದ ಹಾಗೂ ದೇವರ ಅನುಗ್ರಹದಿಂದ ನಾನು ಸುರಕ್ಷಿತವಾಗಿದ್ದೇನೆ'' ಎಂದು ಟ್ವೀಟ್ ಮಾಡಿರುವ ಖುಷ್ಬೂ ಬಹಳಷ್ಟು ಹಾನಿಗೊಳಗಾಗಿರುವ ತನ್ನ ಕಾರಿನ ಎರಡು ಫೋಟೊಗಳನ್ನು ಹಂಚಿಕೊಂಡಿದ್ದಾರೆ.



ಖುಷ್ಬೂ ಅವರ ಕಾರಿಗೆ ಢಿಕ್ಕಿ ಹೊಡೆದಿರುವ ಟ್ಯಾಂಕರ್ ಚಾಲಕನನ್ನು ಬಂಧಿಸಲಾಗಿದೆ. ರಾಜ್ಯ ರಾಜಧಾನಿ ಚೆನ್ನೈನಿಂದ 97 ಕಿ.ಮೀ. ದೂರದಲ್ಲಿರುವ ಕಾಂಚೀಪುರಂನ ಮೆಲ್ಮಾರ್ವತೂರ್ ಪಟ್ಟಣದಲ್ಲಿ ಈ ಅಪಘಾತ ಸಂಭವಿಸಿದೆ. ಖುಷ್ಬೂ ಅವರು ಬಿಜೆಪಿ ಆಯೋಜಿಸಿರುವ ವೆಟ್ರಿ ವೆಲ್ ಯಾತ್ರೆಯಲ್ಲಿ ಭಾಗವಹಿಸಲು ಕಡಲೂರು ಜಿಲ್ಲೆಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ.
Met with an accident near Melmarvathur..a tanker rammed into us.With your blessings and God's grace I am safe. Will continue my journey towards Cuddalore to participate in #VelYaatrai #Police are investigating the case. #LordMurugan has saved us. My husband's trust in him is seen pic.twitter.com/XvzWZVB8XR
— KhushbuSundar ❤️ (@khushsundar) November 18, 2020
A container lorry hit a car in which actor-politician Kushboo Sundar was travelling, in Madurantakam on Wednesday morning. Ms. Kushboo did not sustain any injuries.
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 02:25 pm
HK News Staffer
Suhas Shetty, Mangalore, NIA: ಸುಹಾಸ್ ಶೆಟ್ಟಿ ಹ...
23-06-26 02:15 pm
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm