ಬ್ರೇಕಿಂಗ್ ನ್ಯೂಸ್
18-11-20 12:09 pm Headline Karnataka News Network ಸಿನಿಮಾ
ಚೆನ್ನೈ,ನವೆಂಬರ್ 18: ಕಳೆದ ತಿಂಗಳು ಬಿಜೆಪಿಗೆ ಸೇರಿದ ನಟಿ-ರಾಜಕಾರಿಣಿ ಖುಷ್ಬೂ ಸುಂದರ್ ಪ್ರಯಾಣಿಸುತ್ತಿದ್ದ ಕಾರು ಬುಧವಾರ ಬೆಳಗ್ಗೆ ತಮಿಳುನಾಡಿನಲ್ಲಿ ಅಪಘಾತಕ್ಕೀಡಾಗಿದ್ದು, ಖುಷ್ಬೂ ಯಾವುದೇ ಗಾಯವಿಲ್ಲದೆ ಪಾರಾಗಿದ್ದಾರೆ.
"ಮೆಲ್ಮಾರ್ವತೂರ್ ಬಳಿ ಅಪಘಾತ ಸಂಭವಿಸಿದೆ...ಟ್ಯಾಂಕರ್ ನಾವು ಪ್ರಯಾಣಿಸುತ್ತಿದ್ದ ಕಾರಿನತ್ತ ನುಗ್ಗಿತು. ಜನರ ಆಶೀರ್ವಾದ ಹಾಗೂ ದೇವರ ಅನುಗ್ರಹದಿಂದ ನಾನು ಸುರಕ್ಷಿತವಾಗಿದ್ದೇನೆ'' ಎಂದು ಟ್ವೀಟ್ ಮಾಡಿರುವ ಖುಷ್ಬೂ ಬಹಳಷ್ಟು ಹಾನಿಗೊಳಗಾಗಿರುವ ತನ್ನ ಕಾರಿನ ಎರಡು ಫೋಟೊಗಳನ್ನು ಹಂಚಿಕೊಂಡಿದ್ದಾರೆ.



ಖುಷ್ಬೂ ಅವರ ಕಾರಿಗೆ ಢಿಕ್ಕಿ ಹೊಡೆದಿರುವ ಟ್ಯಾಂಕರ್ ಚಾಲಕನನ್ನು ಬಂಧಿಸಲಾಗಿದೆ. ರಾಜ್ಯ ರಾಜಧಾನಿ ಚೆನ್ನೈನಿಂದ 97 ಕಿ.ಮೀ. ದೂರದಲ್ಲಿರುವ ಕಾಂಚೀಪುರಂನ ಮೆಲ್ಮಾರ್ವತೂರ್ ಪಟ್ಟಣದಲ್ಲಿ ಈ ಅಪಘಾತ ಸಂಭವಿಸಿದೆ. ಖುಷ್ಬೂ ಅವರು ಬಿಜೆಪಿ ಆಯೋಜಿಸಿರುವ ವೆಟ್ರಿ ವೆಲ್ ಯಾತ್ರೆಯಲ್ಲಿ ಭಾಗವಹಿಸಲು ಕಡಲೂರು ಜಿಲ್ಲೆಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ.
Met with an accident near Melmarvathur..a tanker rammed into us.With your blessings and God's grace I am safe. Will continue my journey towards Cuddalore to participate in #VelYaatrai #Police are investigating the case. #LordMurugan has saved us. My husband's trust in him is seen pic.twitter.com/XvzWZVB8XR
— KhushbuSundar ❤️ (@khushsundar) November 18, 2020
A container lorry hit a car in which actor-politician Kushboo Sundar was travelling, in Madurantakam on Wednesday morning. Ms. Kushboo did not sustain any injuries.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm