ಬ್ರೇಕಿಂಗ್ ನ್ಯೂಸ್
20-11-20 12:32 pm Headline Karnataka News Network ಸಿನಿಮಾ
ಮುಂಬೈ, ನ.20 : ಬಿಹಾರ ಮೂಲದ ಯೂಟ್ಯೂಬರ್ ರಶೀದ್ ಸಿದ್ದಿಕಿ ಕಳೆದ ನಾಲ್ಕು ತಿಂಗಳುಗಳಿಂದ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ನಿಧನಕ್ಕೆ ಸಂಬಂಧಿಸಿ ಸುಳ್ಳು ಸುದ್ದಿ ಹರಡಿದ್ದರು. ಇದರಲ್ಲಿ ತನ್ನ ಹೆಸರನ್ನು ಲಿಂಕ್ ಮಾಡಿದಕ್ಕಾಗಿ ನಟ ಅಕ್ಷಯ್ ಕುಮಾರ್ ಯೂಟ್ಯೂಬರ್ ಮೇಲೆ 500 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ ಎಂದು ವರದಿಯಾಗಿದೆ.
ವರದಿ ಪ್ರಕಾರ 25 ವರ್ಷದ ಸಿದ್ದಿಕಿ ಸಿವಿಲ್ ಇಂಜಿನಿಯರ್, ಎಫ್ಎಫ್ ನ್ಯೂಸ್ ಮೂಲಕ ಆತ 3,70,000 ಸಬ್ಸ್ಕ್ರೈಬರ್ ಹೊಂದಿದ್ದಾನೆ. ಸುಶಾಂತ್ ಸಿಂಗ್ ರಜಪೂತ್ ನಿಧನ ಯೂಟ್ಯೂಬರ್ ಗಳಿಗೆ ಹಣ ಮಾಡುವ ವಿಚಾರವಾಗಿತ್ತು, ಜೊತೆಗೆ ಈ ವಿಚಾರವಾಗಿ ಬೇರೆ ಯೂಟ್ಯೂಬ್ರ ಜೊತೆ ಸಿದ್ದಿಕಿ ಚರ್ಚೆ ಕೂಡ ನಡೆಸಿದ್ದರು.
ಈ ಪ್ರಕರಣದಲ್ಲಿ ಅಕ್ಷಯ್ ಹೆಸರು ಲಿಂಕ್ ಮಾಡಿದ ಸಿದ್ದಿಕಿ ಎಂಎಸ್ ಧೋನಿ ಬಯೋಪಿಕ್ನಲ್ಲಿ ಸುಶಾಂತ್ ಸಿಂಗ್ ನಟಿಸಿದ್ದು ಅಕ್ಷಯ್ಕುಮಾರ್ ಅವರಿಗೆ ಇಷ್ಟವಾಗಿರಲಿಲ್ಲ.


ಕೆನಡಾದಿಂದ ಎಸ್ಕೇಪ್ ಆಗಲು ಮುಂಬೈ ಪೊಲೀಸರನ್ನು, ಆದಿತ್ಯ ಥ್ಯಾಕರೆಯನ್ನು ಅಕ್ಷಯ್ ಕುಮಾರ್ ರಹಸ್ಯವಾಗಿ ಭೇಟಿ ಮಾಡಿದ್ದರು ಎಂದೆಲ್ಲಾ ಸುದ್ದಿ ಮಾಡಿದ್ದರು.
ಈ ಹಿನ್ನೆಲೆಯಲ್ಲಿ ಇದೀಗ ಅಕ್ಷಯ್ ಕುಮಾರ್ ಮತ್ತು ವಕೀಲ ಧರ್ಮೇಂದ್ರ ಮಿಶ್ರಾ ಕೂಡ ಸಿದ್ದಿಕಿ ಮೇಲ ದೂರು ದಾಖಲಿಸಿದ್ದಾರೆ. ಮಾನನಷ್ಟ ಮೊಕದ್ದಮೆ, ಸಾರ್ವಜನಿಕವಾಗಿ ಅನುಚಿತವಾಗಿ ನಡೆದುಕೊಳ್ಳಲಾಗಿದೆ, ಉದ್ದೇಶಪೂರ್ವಕವಾಗಿ ಅಗೌರವ ತೋರಲಾಗಿದೆ ಎಂದು ಆರೋಪಿಸಿ ದೂರು ನೀಡಲಾಗಿದೆ.
Actor Akshay Kumar has served a defamation notice to a YouTuber from Bihar, seeking Rs 500 crore in damages for making "false and baseless allegations" against him in the Sushant Singh Rajput death case.
01-11-25 09:33 pm
HK News Desk
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
01-11-25 07:27 pm
HK News Desk
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
01-11-25 11:05 pm
Mangalore Correspondent
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ; ಫೈನಲ್ಸ್ ಮಾತ್ರ ಬ...
01-11-25 10:31 pm
ನೃತ್ಯ ಸಾಧಕಿ ರೆಮೋನಾ, ಶ್ವಾನ ಪ್ರೇಮಿ ರಜನಿ ಶೆಟ್ಟಿ,...
31-10-25 10:47 pm
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm