ಬ್ರೇಕಿಂಗ್ ನ್ಯೂಸ್
20-11-20 12:32 pm Headline Karnataka News Network ಸಿನಿಮಾ
ಮುಂಬೈ, ನ.20 : ಬಿಹಾರ ಮೂಲದ ಯೂಟ್ಯೂಬರ್ ರಶೀದ್ ಸಿದ್ದಿಕಿ ಕಳೆದ ನಾಲ್ಕು ತಿಂಗಳುಗಳಿಂದ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ನಿಧನಕ್ಕೆ ಸಂಬಂಧಿಸಿ ಸುಳ್ಳು ಸುದ್ದಿ ಹರಡಿದ್ದರು. ಇದರಲ್ಲಿ ತನ್ನ ಹೆಸರನ್ನು ಲಿಂಕ್ ಮಾಡಿದಕ್ಕಾಗಿ ನಟ ಅಕ್ಷಯ್ ಕುಮಾರ್ ಯೂಟ್ಯೂಬರ್ ಮೇಲೆ 500 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ ಎಂದು ವರದಿಯಾಗಿದೆ.
ವರದಿ ಪ್ರಕಾರ 25 ವರ್ಷದ ಸಿದ್ದಿಕಿ ಸಿವಿಲ್ ಇಂಜಿನಿಯರ್, ಎಫ್ಎಫ್ ನ್ಯೂಸ್ ಮೂಲಕ ಆತ 3,70,000 ಸಬ್ಸ್ಕ್ರೈಬರ್ ಹೊಂದಿದ್ದಾನೆ. ಸುಶಾಂತ್ ಸಿಂಗ್ ರಜಪೂತ್ ನಿಧನ ಯೂಟ್ಯೂಬರ್ ಗಳಿಗೆ ಹಣ ಮಾಡುವ ವಿಚಾರವಾಗಿತ್ತು, ಜೊತೆಗೆ ಈ ವಿಚಾರವಾಗಿ ಬೇರೆ ಯೂಟ್ಯೂಬ್ರ ಜೊತೆ ಸಿದ್ದಿಕಿ ಚರ್ಚೆ ಕೂಡ ನಡೆಸಿದ್ದರು.
ಈ ಪ್ರಕರಣದಲ್ಲಿ ಅಕ್ಷಯ್ ಹೆಸರು ಲಿಂಕ್ ಮಾಡಿದ ಸಿದ್ದಿಕಿ ಎಂಎಸ್ ಧೋನಿ ಬಯೋಪಿಕ್ನಲ್ಲಿ ಸುಶಾಂತ್ ಸಿಂಗ್ ನಟಿಸಿದ್ದು ಅಕ್ಷಯ್ಕುಮಾರ್ ಅವರಿಗೆ ಇಷ್ಟವಾಗಿರಲಿಲ್ಲ.


ಕೆನಡಾದಿಂದ ಎಸ್ಕೇಪ್ ಆಗಲು ಮುಂಬೈ ಪೊಲೀಸರನ್ನು, ಆದಿತ್ಯ ಥ್ಯಾಕರೆಯನ್ನು ಅಕ್ಷಯ್ ಕುಮಾರ್ ರಹಸ್ಯವಾಗಿ ಭೇಟಿ ಮಾಡಿದ್ದರು ಎಂದೆಲ್ಲಾ ಸುದ್ದಿ ಮಾಡಿದ್ದರು.
ಈ ಹಿನ್ನೆಲೆಯಲ್ಲಿ ಇದೀಗ ಅಕ್ಷಯ್ ಕುಮಾರ್ ಮತ್ತು ವಕೀಲ ಧರ್ಮೇಂದ್ರ ಮಿಶ್ರಾ ಕೂಡ ಸಿದ್ದಿಕಿ ಮೇಲ ದೂರು ದಾಖಲಿಸಿದ್ದಾರೆ. ಮಾನನಷ್ಟ ಮೊಕದ್ದಮೆ, ಸಾರ್ವಜನಿಕವಾಗಿ ಅನುಚಿತವಾಗಿ ನಡೆದುಕೊಳ್ಳಲಾಗಿದೆ, ಉದ್ದೇಶಪೂರ್ವಕವಾಗಿ ಅಗೌರವ ತೋರಲಾಗಿದೆ ಎಂದು ಆರೋಪಿಸಿ ದೂರು ನೀಡಲಾಗಿದೆ.
Actor Akshay Kumar has served a defamation notice to a YouTuber from Bihar, seeking Rs 500 crore in damages for making "false and baseless allegations" against him in the Sushant Singh Rajput death case.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm