ಬ್ರೇಕಿಂಗ್ ನ್ಯೂಸ್
20-11-20 12:32 pm Headline Karnataka News Network ಸಿನಿಮಾ
ಮುಂಬೈ, ನ.20 : ಬಿಹಾರ ಮೂಲದ ಯೂಟ್ಯೂಬರ್ ರಶೀದ್ ಸಿದ್ದಿಕಿ ಕಳೆದ ನಾಲ್ಕು ತಿಂಗಳುಗಳಿಂದ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ನಿಧನಕ್ಕೆ ಸಂಬಂಧಿಸಿ ಸುಳ್ಳು ಸುದ್ದಿ ಹರಡಿದ್ದರು. ಇದರಲ್ಲಿ ತನ್ನ ಹೆಸರನ್ನು ಲಿಂಕ್ ಮಾಡಿದಕ್ಕಾಗಿ ನಟ ಅಕ್ಷಯ್ ಕುಮಾರ್ ಯೂಟ್ಯೂಬರ್ ಮೇಲೆ 500 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ ಎಂದು ವರದಿಯಾಗಿದೆ.
ವರದಿ ಪ್ರಕಾರ 25 ವರ್ಷದ ಸಿದ್ದಿಕಿ ಸಿವಿಲ್ ಇಂಜಿನಿಯರ್, ಎಫ್ಎಫ್ ನ್ಯೂಸ್ ಮೂಲಕ ಆತ 3,70,000 ಸಬ್ಸ್ಕ್ರೈಬರ್ ಹೊಂದಿದ್ದಾನೆ. ಸುಶಾಂತ್ ಸಿಂಗ್ ರಜಪೂತ್ ನಿಧನ ಯೂಟ್ಯೂಬರ್ ಗಳಿಗೆ ಹಣ ಮಾಡುವ ವಿಚಾರವಾಗಿತ್ತು, ಜೊತೆಗೆ ಈ ವಿಚಾರವಾಗಿ ಬೇರೆ ಯೂಟ್ಯೂಬ್ರ ಜೊತೆ ಸಿದ್ದಿಕಿ ಚರ್ಚೆ ಕೂಡ ನಡೆಸಿದ್ದರು.
ಈ ಪ್ರಕರಣದಲ್ಲಿ ಅಕ್ಷಯ್ ಹೆಸರು ಲಿಂಕ್ ಮಾಡಿದ ಸಿದ್ದಿಕಿ ಎಂಎಸ್ ಧೋನಿ ಬಯೋಪಿಕ್ನಲ್ಲಿ ಸುಶಾಂತ್ ಸಿಂಗ್ ನಟಿಸಿದ್ದು ಅಕ್ಷಯ್ಕುಮಾರ್ ಅವರಿಗೆ ಇಷ್ಟವಾಗಿರಲಿಲ್ಲ.


ಕೆನಡಾದಿಂದ ಎಸ್ಕೇಪ್ ಆಗಲು ಮುಂಬೈ ಪೊಲೀಸರನ್ನು, ಆದಿತ್ಯ ಥ್ಯಾಕರೆಯನ್ನು ಅಕ್ಷಯ್ ಕುಮಾರ್ ರಹಸ್ಯವಾಗಿ ಭೇಟಿ ಮಾಡಿದ್ದರು ಎಂದೆಲ್ಲಾ ಸುದ್ದಿ ಮಾಡಿದ್ದರು.
ಈ ಹಿನ್ನೆಲೆಯಲ್ಲಿ ಇದೀಗ ಅಕ್ಷಯ್ ಕುಮಾರ್ ಮತ್ತು ವಕೀಲ ಧರ್ಮೇಂದ್ರ ಮಿಶ್ರಾ ಕೂಡ ಸಿದ್ದಿಕಿ ಮೇಲ ದೂರು ದಾಖಲಿಸಿದ್ದಾರೆ. ಮಾನನಷ್ಟ ಮೊಕದ್ದಮೆ, ಸಾರ್ವಜನಿಕವಾಗಿ ಅನುಚಿತವಾಗಿ ನಡೆದುಕೊಳ್ಳಲಾಗಿದೆ, ಉದ್ದೇಶಪೂರ್ವಕವಾಗಿ ಅಗೌರವ ತೋರಲಾಗಿದೆ ಎಂದು ಆರೋಪಿಸಿ ದೂರು ನೀಡಲಾಗಿದೆ.
Actor Akshay Kumar has served a defamation notice to a YouTuber from Bihar, seeking Rs 500 crore in damages for making "false and baseless allegations" against him in the Sushant Singh Rajput death case.
08-01-26 07:51 pm
HK News Desk
ಪಶ್ಚಿಮ ಘಟ್ಟಗಳ ಸಂರಕ್ಷಣೆಗಾಗಿ ಜೀವನದುದ್ದಕ್ಕೂ ಹೋರಾ...
08-01-26 02:10 pm
ದೇವರಾಜ ಅರಸು ಜೊತೆ ಸಿದ್ದರಾಮಯ್ಯ ಹೋಲಿಕೆ ಮಾಡ್ಬೇಡಿ,...
07-01-26 10:33 pm
ಇನ್ನೆಷ್ಟು ದಿನ ರಾಜಕೀಯದಲ್ಲಿ ಇರುತ್ತೇನೋ ಗೊತ್ತಿಲ್ಲ...
07-01-26 08:00 pm
ಬಂಧನ ವೇಳೆ ಪೊಲೀಸರ ಎಳೆದಾಟ, ಹರಿದ ಮಹಿಳೆಯ ಬಟ್ಟೆ ;...
07-01-26 03:07 pm
08-01-26 05:11 pm
HK News Desk
ಮಹಾರಾಷ್ಟ್ರ ನಗರಸಭೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ;...
08-01-26 03:12 pm
ಅಧಿಕಾರಕ್ಕಾಗಿ ಶಿವಸೇನೆ ಹೊರಗಿಟ್ಟು ಬಿಜೆಪಿ - ಕಾಂಗ್...
07-01-26 09:37 pm
ದೆಹಲಿಯಲ್ಲಿ ಹಿಂಸಾಚಾರ ; ಮಸೀದಿ ಆವರಣದಲ್ಲಿ ಅಕ್ರಮ ಕ...
07-01-26 04:47 pm
ತಮಿಳುನಾಡಿನ ದೀಪೋತ್ಸವಕ್ಕೆ ಹೈಕೋರ್ಟ್ ಅನುಮತಿ ; ಅವಕ...
07-01-26 01:53 pm
08-01-26 02:34 pm
Mangalore Correspondent
ಸುಳ್ಯ ಶಾಸಕಿ ಭಾಗೀರಥಿ ಬಗ್ಗೆ ಅವಹೇಳನ ಪೋಸ್ಟ್ ; ಕಾಂ...
07-01-26 11:06 pm
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯಗೆ ನಿಂದಿಸಿ ಬರೆದು ಜ...
07-01-26 05:15 pm
ಬೋಟನ್ನು ಎಳೆದು ಕಟ್ಟುತ್ತಿದ್ದಾಗ ನದಿಗೆ ಬಿದ್ದು ಮೀನ...
07-01-26 12:10 pm
ವಿಧವೆ ಮೊಮ್ಮಗಳು, ಮರಿ ಮಕ್ಕಳೊಂದಿಗಿದ್ದ ವೃದ್ಧೆಯ ಗು...
06-01-26 08:25 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm