ಬ್ರೇಕಿಂಗ್ ನ್ಯೂಸ್
03-12-20 03:26 pm Headline Karnataka News Network ಸಿನಿಮಾ
ಡಿ.3 : ರಜನೀಕಾಂತ್ ರಾಜಕೀಯ ಪ್ರವೇಶದ ಬಗ್ಗೆ ಇದ್ದ ಎಲ್ಲಾ ಅನುಮಾನಗಳು ನಿವಾರಣೆಯಾಗಿವೆ. ತಮ್ಮ ರಾಜಕೀಯ ಪ್ರವೇಶದ ಬಗ್ಗೆ ಸ್ವತಃ ಅವರೇ ಸ್ಪಷ್ಟನೆ ನೀಡಿದ್ದಾರೆ. ರಜನೀಕಾಂತ್ ಅವರು ರಾಜಕೀಯ ಪ್ರವೇಶಿಸುವುದು ಪಕ್ಕಾ ಆಗಿದೆ. ಈ ಬಗ್ಗೆ ರಜನಿಕಾಂತ್ ಟ್ವೀಟ್ ಮಾಡಿದ್ದು, ಡಿಸೆಂಬರ್ 31 ರಂದು ಪಕ್ಷದ ಘೋಷಣೆ ಮಾಡಲಿದ್ದು ಜನವರಿಯಲ್ಲಿ ಪಕ್ಷವನ್ನು ಲಾಂಚ್ ಮಾಡಲಿದ್ದಾರೆ.

ತಮಿಳುನಾಡಿನಲ್ಲಿ ಭಾರಿ ಸಂಖ್ಯೆಯ ಅಭಿಮಾನಿ ಬಳಗವನ್ನು ಹೊಂದಿರುವ ರಜನೀಕಾಂತ್ ಅವರನ್ನು ತಮ್ಮ ಪಕ್ಷಕ್ಕೆ ಸೆಳೆಯಲು ಹಲವು ಪಕ್ಷಗಳು ಯತ್ನಿಸಿದ್ದವು, ಆದರೆ ಪಕ್ಷಗಳಿಂದ ಅಂತರ ಕಾಯ್ದುಕೊಂಡಿದ್ದ ಅವರು, ತಮ್ಮದೇ ರಾಜಕೀಯ ಪಕ್ಷ ಸ್ಥಾಪನೆ ಬಗ್ಗೆ ಮಾತನಾಡಿದ್ದರು. ಇದೀಗ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.

ತಮಿಳುನಾಡಿನಲ್ಲಿ ಸಿನಿಮಾ ನಟರು ರಾಜಕೀಯ ಪ್ರವೇಶಿಸಿ ಯಶಸ್ಸಾಗಿರುವ ದೊಡ್ಡ ಇತಿಹಾಸವೇ ಇದೆ. ಎಂಜಿಆರ್, ಜಯಲಲಿತಾ ಸೇರಿ ಹಲವು ಸಿನಿಮಾ ನಟರು ರಾಜಕೀಯ ಪ್ರವೇಶಿಸಿ ಯಶಸ್ಸು ಗಳಿಸಿದ್ದಾರೆ. ರಜನಿಕಾಂತ್ ಈಗಾಗಲೇ ಮಕ್ಕಳ್ ನಿಧಿ ಮಯಂ ಎಂಬ ಪಕ್ಷ ಸ್ಥಾಪಿಸಿದ್ದಾರೆ. ಈಗ ರಜನೀಕಾಂತ್ ಅವರು ಪಕ್ಷ ಸ್ಥಾಪಿಸುವುದಾಗಿ ಹೇಳಿದ್ದು, ಪಕ್ಷದ ಹೆಸರು ಏನಿರುತ್ತದೆ, ಪಕ್ಷದ ಲಾಂಛನ ಏನಿರುತ್ತದೆ ಎಂಬ ಕುತೂಹಲ ಕೆರಳಿದೆ.
Superstar #Rajinikanth's fans celebrate outside the actor's residence in Chennai after he announced his political entry. #RajiniPolitics #TNElections2021
— The New Indian Express (@NewIndianXpress) December 3, 2020
Express Video | @haisat2005 @xpresstn @shibasahu2012 pic.twitter.com/TGnEWSOT38
01-11-25 09:33 pm
HK News Desk
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
01-11-25 07:27 pm
HK News Desk
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
01-11-25 11:05 pm
Mangalore Correspondent
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ; ಫೈನಲ್ಸ್ ಮಾತ್ರ ಬ...
01-11-25 10:31 pm
ನೃತ್ಯ ಸಾಧಕಿ ರೆಮೋನಾ, ಶ್ವಾನ ಪ್ರೇಮಿ ರಜನಿ ಶೆಟ್ಟಿ,...
31-10-25 10:47 pm
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm