ಬ್ರೇಕಿಂಗ್ ನ್ಯೂಸ್
03-12-20 03:26 pm Headline Karnataka News Network ಸಿನಿಮಾ
ಡಿ.3 : ರಜನೀಕಾಂತ್ ರಾಜಕೀಯ ಪ್ರವೇಶದ ಬಗ್ಗೆ ಇದ್ದ ಎಲ್ಲಾ ಅನುಮಾನಗಳು ನಿವಾರಣೆಯಾಗಿವೆ. ತಮ್ಮ ರಾಜಕೀಯ ಪ್ರವೇಶದ ಬಗ್ಗೆ ಸ್ವತಃ ಅವರೇ ಸ್ಪಷ್ಟನೆ ನೀಡಿದ್ದಾರೆ. ರಜನೀಕಾಂತ್ ಅವರು ರಾಜಕೀಯ ಪ್ರವೇಶಿಸುವುದು ಪಕ್ಕಾ ಆಗಿದೆ. ಈ ಬಗ್ಗೆ ರಜನಿಕಾಂತ್ ಟ್ವೀಟ್ ಮಾಡಿದ್ದು, ಡಿಸೆಂಬರ್ 31 ರಂದು ಪಕ್ಷದ ಘೋಷಣೆ ಮಾಡಲಿದ್ದು ಜನವರಿಯಲ್ಲಿ ಪಕ್ಷವನ್ನು ಲಾಂಚ್ ಮಾಡಲಿದ್ದಾರೆ.

ತಮಿಳುನಾಡಿನಲ್ಲಿ ಭಾರಿ ಸಂಖ್ಯೆಯ ಅಭಿಮಾನಿ ಬಳಗವನ್ನು ಹೊಂದಿರುವ ರಜನೀಕಾಂತ್ ಅವರನ್ನು ತಮ್ಮ ಪಕ್ಷಕ್ಕೆ ಸೆಳೆಯಲು ಹಲವು ಪಕ್ಷಗಳು ಯತ್ನಿಸಿದ್ದವು, ಆದರೆ ಪಕ್ಷಗಳಿಂದ ಅಂತರ ಕಾಯ್ದುಕೊಂಡಿದ್ದ ಅವರು, ತಮ್ಮದೇ ರಾಜಕೀಯ ಪಕ್ಷ ಸ್ಥಾಪನೆ ಬಗ್ಗೆ ಮಾತನಾಡಿದ್ದರು. ಇದೀಗ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.

ತಮಿಳುನಾಡಿನಲ್ಲಿ ಸಿನಿಮಾ ನಟರು ರಾಜಕೀಯ ಪ್ರವೇಶಿಸಿ ಯಶಸ್ಸಾಗಿರುವ ದೊಡ್ಡ ಇತಿಹಾಸವೇ ಇದೆ. ಎಂಜಿಆರ್, ಜಯಲಲಿತಾ ಸೇರಿ ಹಲವು ಸಿನಿಮಾ ನಟರು ರಾಜಕೀಯ ಪ್ರವೇಶಿಸಿ ಯಶಸ್ಸು ಗಳಿಸಿದ್ದಾರೆ. ರಜನಿಕಾಂತ್ ಈಗಾಗಲೇ ಮಕ್ಕಳ್ ನಿಧಿ ಮಯಂ ಎಂಬ ಪಕ್ಷ ಸ್ಥಾಪಿಸಿದ್ದಾರೆ. ಈಗ ರಜನೀಕಾಂತ್ ಅವರು ಪಕ್ಷ ಸ್ಥಾಪಿಸುವುದಾಗಿ ಹೇಳಿದ್ದು, ಪಕ್ಷದ ಹೆಸರು ಏನಿರುತ್ತದೆ, ಪಕ್ಷದ ಲಾಂಛನ ಏನಿರುತ್ತದೆ ಎಂಬ ಕುತೂಹಲ ಕೆರಳಿದೆ.
Superstar #Rajinikanth's fans celebrate outside the actor's residence in Chennai after he announced his political entry. #RajiniPolitics #TNElections2021
— The New Indian Express (@NewIndianXpress) December 3, 2020
Express Video | @haisat2005 @xpresstn @shibasahu2012 pic.twitter.com/TGnEWSOT38
26-02-26 10:01 pm
HK News Staffer
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
ವರನಟ ಡಾ.ರಾಜ್ ಅಪಹರಣ ಪ್ರಕರಣ ; ಬರೋಬ್ಬರಿ 25 ವರ್ಷಗ...
25-02-26 07:54 pm
ಕಾಮಗಾರಿ ಮುಗಿದರೂ ಮುಗಿಯದ 'ನಮ್ಮ ಮೆಟ್ರೋ' ಕಿರಿಕಿರಿ...
25-02-26 04:30 pm
25-02-26 10:10 pm
HK News Desk
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
26-02-26 01:21 pm
HK News Staffer
Mangalore: ಕುರ್ನಾಡಿನ ವೃದ್ಧ ದಂಪತಿಗೆ ನೂತನ ಮನೆ ಹ...
26-02-26 10:37 am
ಮಂಗಳೂರು ವಿವಿಯ ಯಕ್ಷಮಂಗಳ ಪ್ರಶಸ್ತಿ ಪ್ರಕಟ ; ಕಪ್ಪೆ...
25-02-26 05:41 pm
ಮಂಗಳೂರಿನ ಕದ್ರಿಯಲ್ಲಿ ಚಿರತೆ ಪ್ರತ್ಯಕ್ಷ: ಸಿಸಿಟಿವಿ...
25-02-26 11:21 am
ಬೆಂಗಳೂರು ಬಿಟ್ಟು ಮಂಗಳೂರಿನತ್ತ ಐಟಿ ಉದ್ಯೋಗಿಗಳ ಚಿತ...
25-02-26 09:42 am
26-02-26 11:04 pm
mangalore
ಹವಾಲಾ ಹಣದ ಭಾರವೇ ಸಿಜೆ ರಾಯ್ ಪ್ರಾಣ ತೆಗೆಯಿತಾ?! ಕ...
26-02-26 04:45 pm
Vexon fraud Company, Mangalore: ಮಂಗಳೂರಿನಲ್ಲಿ...
26-02-26 03:48 pm
Mangalore Blackmail, Crime: ಖಾಸಗಿ ವೀಡಿಯೋ ಮುಂದ...
24-02-26 10:07 pm
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm