ಬ್ರೇಕಿಂಗ್ ನ್ಯೂಸ್
03-12-20 05:32 pm Source: FILMIBEAT Bharath Kumar K ಸಿನಿಮಾ
'ಕೆಜಿಎಫ್ ಚಾಪ್ಟರ್-2' ಸಿನಿಮಾದ ಬಳಿಕ ನಿರ್ದೇಶಕ ಪ್ರಶಾಂತ್ ನೀಲ್ ತೆಲುಗು ನಟ ಪ್ರಭಾಸ್ ಜೊತೆ ಸಿನಿಮಾ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ಹೊಂಬಾಳೆ ಫಿಲಂಸ್ ಸಂಸ್ಥೆ ಈ ಚಿತ್ರ ನಿರ್ಮಾಣ ಮಾಡುತ್ತಿದೆ ಎಂದು ಅಧಿಕೃತ ಪಡಿಸಿದೆ. ರಾಕಿಂಗ್ ಸ್ಟಾರ್ ಯಶ್ ಮುಂದಿನ ಸಿನಿಮಾ ಯಾವುದು ಎಂಬ ಪ್ರಶ್ನೆ ಕಾಡುತ್ತಿದೆ. ಪರಭಾಷೆಯ ಸ್ಟಾರ್ ನಿರ್ದೇಶಕರು ಯಶ್ ಅವರ ಕಾಲ್ಶೀಟ್ ಪಡೆಯಲು ಪ್ರಯತ್ನಿಸಿದ್ದು, ಯಶ್ ಮುಂದಿನ ಸಿನಿಮಾ ಪ್ಯಾನ್ ಇಂಡಿಯಾ ಚಿತ್ರವಾಗಲಿದೆ ಎಂದು ಹೇಳಲಾಗಿದೆ. ಆದ್ರೀಗ, ಕನ್ನಡದ ನಿರ್ದೇಶಕರ ಜೊತೆಯೇ ಯಶ್ ತಮ್ಮ ಮುಂದಿನ ಸಿನಿಮಾ ಮಾಡುವ ತಯಾರಿ ನಡೆಸಿದ್ದಾರೆ ಎಂಬ ಸುದ್ದಿ ಹೊರಬಿದ್ದಿದೆ.

ನರ್ತನ್ ಜೊತೆ ಯಶ್ ಸಿನಿಮಾ!
'ಮಫ್ತಿ' ಚಿತ್ರದ ಯಶಸ್ಸಿನ ಬಳಿಕ ನಿರ್ದೇಶಕ ನರ್ತನ್ ರಾಕಿಂಗ್ ಸ್ಟಾರ್ ಯಶ್ಗೆ ಸಿನಿಮಾ ಮಾಡಲಿದ್ದಾರೆ ಎಂಬ ಸುದ್ದಿ ಚರ್ಚೆಯಲ್ಲಿದೆ. ಈ ಸಂಬಂಧ ನರ್ತನ್ ಮತ್ತು ಯಶ್ ಇಬ್ಬರು ಭೇಟಿ ಮಾಡಿ ಚರ್ಚೆ ನಡೆಸಿದ್ದು, ಸಿದ್ಧತೆ ಸಹ ಮಾಡಿಕೊಳ್ಳುತ್ತಿದ್ದಾರೆ ಎಂಬ ಸುದ್ದಿ ಬಹಿರಂಗವಾಗಿದೆ.

ಪ್ಯಾನ್ ಇಂಡಿಯಾ ಸಿನಿಮಾ!
ಕೆಜಿಎಫ್ ಸ್ಟಾರ್ ಮತ್ತು ನರ್ತನ್ ಕಾಂಬಿನೇಷನ್ನಲ್ಲಿ ಮೂಡಿ ಬರಲಿದೆ ಎಂದು ಹೇಳಲಾಗುತ್ತಿರುವ ಚಿತ್ರ ಪ್ಯಾನ್ ಇಂಡಿಯಾ ಬಿಡುಗಡೆಯಾಗಲಿದೆಯಂತೆ. ಕೆಜಿಎಫ್ ಬಳಿಕ ನ್ಯಾಷನಲ್ ಸ್ಟಾರ್ ಎನಿಸಿಕೊಂಡಿರುವ ಯಶ್ ಅವರ ಇಮೇಜ್ ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ನಟನ ಮೇಲಿದ್ದು ಹಾಗಾಗಿ ಪ್ಯಾನ್ ಇಂಡಿಯಾ ಪ್ರಾಜೆಕ್ಟ್ ಮಾಡುವ ಬಗ್ಗೆ ಆಸಕ್ತಿ ಹೊಂದಿದ್ದಾರೆ.

'ಮಫ್ತಿ' ರೀಮೇಕ್ನಿಂದ ಹೊರಬಂದ ನರ್ತನ್
ರೋರಿಂಗ್ ಸ್ಟಾರ್ ಶ್ರೀಮುರಳಿ ಮತ್ತು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಟನೆಯಲ್ಲಿ ಬಂದಿದ್ದ ಮಫ್ತಿ ಸಿನಿಮಾವನ್ನು ತಮಿಳಿನಲ್ಲಿ ರೀಮೇಕ್ ಮಾಡಲಾಗುತ್ತಿದೆ. ತಮಿಳಿನಲ್ಲಿ ಈ ಚಿತ್ರಕ್ಕೆ ನರ್ತನ್ ಆಕ್ಷನ್ ಕಟ್ ಹೇಳಬೇಕಿತ್ತು. ಆದ್ರೆ, ಅಂತಿಮ ಹಂತದಲ್ಲಿ ನರ್ತನ್ ಈ ಪ್ರಾಜೆಕ್ಟ್ನಿಂದ ಹೊರಬಂದಿದ್ದಾರೆ.
This News Article is a Copy of FILMIBEAT
26-02-26 10:01 pm
HK News Staffer
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
ವರನಟ ಡಾ.ರಾಜ್ ಅಪಹರಣ ಪ್ರಕರಣ ; ಬರೋಬ್ಬರಿ 25 ವರ್ಷಗ...
25-02-26 07:54 pm
ಕಾಮಗಾರಿ ಮುಗಿದರೂ ಮುಗಿಯದ 'ನಮ್ಮ ಮೆಟ್ರೋ' ಕಿರಿಕಿರಿ...
25-02-26 04:30 pm
25-02-26 10:10 pm
HK News Desk
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
26-02-26 01:21 pm
HK News Staffer
Mangalore: ಕುರ್ನಾಡಿನ ವೃದ್ಧ ದಂಪತಿಗೆ ನೂತನ ಮನೆ ಹ...
26-02-26 10:37 am
ಮಂಗಳೂರು ವಿವಿಯ ಯಕ್ಷಮಂಗಳ ಪ್ರಶಸ್ತಿ ಪ್ರಕಟ ; ಕಪ್ಪೆ...
25-02-26 05:41 pm
ಮಂಗಳೂರಿನ ಕದ್ರಿಯಲ್ಲಿ ಚಿರತೆ ಪ್ರತ್ಯಕ್ಷ: ಸಿಸಿಟಿವಿ...
25-02-26 11:21 am
ಬೆಂಗಳೂರು ಬಿಟ್ಟು ಮಂಗಳೂರಿನತ್ತ ಐಟಿ ಉದ್ಯೋಗಿಗಳ ಚಿತ...
25-02-26 09:42 am
26-02-26 11:04 pm
mangalore
ಹವಾಲಾ ಹಣದ ಭಾರವೇ ಸಿಜೆ ರಾಯ್ ಪ್ರಾಣ ತೆಗೆಯಿತಾ?! ಕ...
26-02-26 04:45 pm
Vexon fraud Company, Mangalore: ಮಂಗಳೂರಿನಲ್ಲಿ...
26-02-26 03:48 pm
Mangalore Blackmail, Crime: ಖಾಸಗಿ ವೀಡಿಯೋ ಮುಂದ...
24-02-26 10:07 pm
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm