ಬ್ರೇಕಿಂಗ್ ನ್ಯೂಸ್
05-12-20 10:56 am Source: FILMIBEAT ಸಿನಿಮಾ
ಬಹುಭಾಷಾ ನಟಿ ವರಲಕ್ಷ್ಮಿ ಶರತ್ ಕುಮಾರ್ ಅವರ ಟ್ವಿಟ್ಟರ್ ಮತ್ತು ಇನ್ಸ್ಟಾಗ್ರಾಂ ಖಾತೆ ಹ್ಯಾಕ್ಗೆ ಒಳಗಾಗಿತ್ತು. 24 ಗಂಟೆಯ ಬಳಿಕ ತಮ್ಮ ಇನ್ಸ್ಟಾ ಖಾತೆಯನ್ನು ವಾಪಸ್ ಪಡೆಯುವಲ್ಲಿ ನಟಿ ಯಶಸ್ವಿಯಾಗಿದ್ದಾರೆ. ಟ್ವಿಟ್ಟರ್ ಮತ್ತು ಇನ್ಸ್ಟಾಗ್ರಾಂ ಖಾತೆ ಹ್ಯಾಕ್ ಆದ ಕೂಡಲೇ ನಟಿ ಸೈಬರ್ ಪೊಲೀಸರಿಗೆ ವಿಷಯ ತಿಳಿಸಿದ್ದು, ವೃತ್ತಿ ಪರರ ಸಹಾಯದಿಂದ ಖಾತೆ ಹಿಂತಿರುಗಿಸಿಕೊಂಡಿದ್ದಾರೆ.
ಇನ್ಸ್ಟಾಗ್ರಾಂ ಖಾತೆ ವಶಕ್ಕೆ ಪಡೆದುಕೊಂಡ ಬಳಿಕ ''ದಯವಿಟ್ಟು ನಕಲಿ ಲಿಂಕ್ಗಳನ್ನು ಯಾರೂ ಕ್ಲಿಕ್ ಮಾಡಬೇಡಿ, ಹ್ಯಾಕ್ ಆಗುವ ಸಾಧ್ಯತೆ ಇದೆ'' ಎಂದು ಅಭಿಮಾನಿಗಳಿಗೆ ಮನವಿ ಮಾಡಿಕೊಂಡಿದ್ದಾರೆ.

ಡಿಸೆಂಬರ್ 2 ರಂದು ವರಲಕ್ಷ್ಮಿ ಶರತ್ ಕುಮಾರ್ ಖಾತೆ ಹ್ಯಾಕ್ ಆಗಿತ್ತು. 24 ಗಂಟೆಗಳ ಬಳಿಕ ಖಾತೆ ವಾಪಸ್ ಪಡೆದುಕೊಂಡಿದ್ದು, 'ನಿರೀಕ್ಷೆ ಮತ್ತು ನೈಜತೆ' ಎಂಬಂತೆ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ. ಖಾತೆ ಹ್ಯಾಕ್ ಆದ್ಮೇಲೆ "ನನ್ನ ಇನ್ಸ್ಟಾಗ್ರಾಂ ಅಥವಾ ಟ್ವಿಟ್ಟರ್ ಖಾತೆಯಿಂದ ಯಾವುದೇ ಸಂದೇಶಗ ಬಂದರೂ ಅದರ ಬಗ್ಗೆ ಎಚ್ಚರವಹಿಸಿ. ನನ್ನ ಖಾತೆ ನನಗೆ ಸಿಕ್ಕ ನಂತರ ನಾನು ನಿಮ್ಮನ್ನು ಸಂಪರ್ಕಿಸುತ್ತೇನೆ. ನಿಮ್ಮ ನಿರಂತರ ಬೆಂಬಲಕ್ಕೆ ಧನ್ಯವಾದಗಳು, ಶೀಘ್ರದಲ್ಲೇ ನಿಮ್ಮನ್ನು ಆನ್ಲೈನ್ನಲ್ಲಿ ಮತ್ತೆ ನೋಡುತ್ತೇನೆ'' ಎಂದು ಪ್ರಕಟಣೆ ಬಿಡುಗಡೆ ಮಾಡಿದ್ದರು.
ವರಲಕ್ಷ್ಮಿ ಕೊನೆಯದಾಗಿ 'ಡ್ಯಾನಿ' ಎಂಬ ಸಿನಿಮಾದಲ್ಲಿ ನಟಿಸಿದ್ದರು. ಈ ಚಿತ್ರ 'ಜೀ-5' ಆನ್ಲೈನ್ ಚಾನಲ್ನಲ್ಲಿ ತೆರೆಕಂಡಿತ್ತು. ಈ ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ರವಿತೇಜ ಮತ್ತು ಶ್ರುತಿ ಹಾಸನ್ ನಟನೆಯ 'ಕ್ರ್ಯಾಕ್' ಸಿನಿಮಾದಲ್ಲಿ ವರಲಕ್ಷ್ಮಿ ನಟಿಸಿದ್ದು, ಈ ಚಿತ್ರ ಬಿಡುಗಡೆಗೆ ಸಜ್ಜಾಗಿದೆ.
This News Article is a Copy of FILMIBEAT
26-02-26 10:01 pm
HK News Staffer
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
ವರನಟ ಡಾ.ರಾಜ್ ಅಪಹರಣ ಪ್ರಕರಣ ; ಬರೋಬ್ಬರಿ 25 ವರ್ಷಗ...
25-02-26 07:54 pm
ಕಾಮಗಾರಿ ಮುಗಿದರೂ ಮುಗಿಯದ 'ನಮ್ಮ ಮೆಟ್ರೋ' ಕಿರಿಕಿರಿ...
25-02-26 04:30 pm
25-02-26 10:10 pm
HK News Desk
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
26-02-26 01:21 pm
HK News Staffer
Mangalore: ಕುರ್ನಾಡಿನ ವೃದ್ಧ ದಂಪತಿಗೆ ನೂತನ ಮನೆ ಹ...
26-02-26 10:37 am
ಮಂಗಳೂರು ವಿವಿಯ ಯಕ್ಷಮಂಗಳ ಪ್ರಶಸ್ತಿ ಪ್ರಕಟ ; ಕಪ್ಪೆ...
25-02-26 05:41 pm
ಮಂಗಳೂರಿನ ಕದ್ರಿಯಲ್ಲಿ ಚಿರತೆ ಪ್ರತ್ಯಕ್ಷ: ಸಿಸಿಟಿವಿ...
25-02-26 11:21 am
ಬೆಂಗಳೂರು ಬಿಟ್ಟು ಮಂಗಳೂರಿನತ್ತ ಐಟಿ ಉದ್ಯೋಗಿಗಳ ಚಿತ...
25-02-26 09:42 am
26-02-26 11:04 pm
mangalore
ಹವಾಲಾ ಹಣದ ಭಾರವೇ ಸಿಜೆ ರಾಯ್ ಪ್ರಾಣ ತೆಗೆಯಿತಾ?! ಕ...
26-02-26 04:45 pm
Vexon fraud Company, Mangalore: ಮಂಗಳೂರಿನಲ್ಲಿ...
26-02-26 03:48 pm
Mangalore Blackmail, Crime: ಖಾಸಗಿ ವೀಡಿಯೋ ಮುಂದ...
24-02-26 10:07 pm
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm