ಬ್ರೇಕಿಂಗ್ ನ್ಯೂಸ್
07-08-20 01:47 pm Headline Karnataka News Network ಸಿನಿಮಾ
ಬಾಲಿವುಡ್ನ ಜನಪ್ರಿಯ ಜೋಡಿಗಳ ಪೈಕಿ ಶಾರೂಖ್ ಖಾನ್ ಮತ್ತು ದೀಪಿಕಾ ಪಡುಕೋಣೆ ಅವರ ಜೋಡಿ ಸಹ ಒಂದು. ಅವರಿಬ್ಬರೂ ಜತೆಯಾಗಿ ‘ಓಂ ಶಾಂತಿ ಓಂ’, ‘ಚೆನ್ನೈ ಎಕ್ಸ್ಪ್ರೆಸ್’ ಮತ್ತು ‘ಹ್ಯಾಪಿ ನ್ಯೂ ಇಯರ್’ ಚಿತ್ರಗಳಲ್ಲಿ ನಟಿಸಿದ್ದರು.
ಈಗ ಐದು ವರ್ಷಗಳ ನಂತರ ಅವರಿಬ್ಬರೂ ಮತ್ತೊಮ್ಮೆ ನಾಯಕ-ನಾಯಕಿಯಾಗಿ ನಟಿಸುತ್ತಿರುವುದಾಗಿ ಸುದ್ದಿಯಾಗಿದೆ. ಚಿತ್ರ ಯಾವುದು ಗೊತ್ತಾ? ‘ಪಠಾಣ್’ .
ಯಶ್ರಾಜ್ ಫಿಲಂಸ್ ಸಂಸ್ಥೆಯು ಇದೀಗ 50 ವರ್ಷಗಳನ್ನು ಪೂರೈಸಿದ್ದು, ಈ ಹಿನ್ನೆಲೆಯಲ್ಲಿ ಒಂದಿಷ್ಟು ಚಿತ್ರಗಳನ್ನು ಘೋಷಿಸುತ್ತಿದೆ. ಈ ಪೈಕಿ ಸಲ್ಮಾನ್ ಖಾನ್ ಅಭಿನಯದ ‘ಟೈಗರ್-3’ ಚಿತ್ರ ಸಹ ಒಂದು. ಇದಲ್ಲದೆ, ಶಾರೂಖ್ ಖಾನ್ ಅಭಿನಯದಲ್ಲಿ ಒಂದು ಹೈವೋಲ್ಟೇಜ್ ಆಕ್ಷನ್ ಚಿತ್ರ ನಿರ್ಮಿಸುತ್ತಿದ್ದು, ಅದಕ್ಕೆ ‘ಪಠಾಣ್’ ಎಂಬ ಹೆಸರನ್ನು ಇಡಲಾಗಿದೆ.
ಈ ಹಿಂದೆ ಹೃತಿಕ್ ರೋಶನ್ ಮತ್ತು ಟೈಗರ್ ಶ್ರಾಫ್ ಅಭಿನಯದ ‘ವಾರ್’ ಚಿತ್ರವನ್ನು ನಿರ್ದೇಶಿಸಿದ್ದ ಸಿದ್ಧಾರ್ಥ್ ಆನಂದ್ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಒಂದು ಪಕ್ಕಾ ಆಕ್ಷನ್ ಚಿತ್ರವನ್ನು ಮಾಡದೆ, ಶಾರೂಖ್ ಖಾನ್ ಬಹಳ ಕಾಲವೇ ಆಗಿದೆ. ಒಂದೊಳ್ಳೆಯ ಕಥೆಗಾಗಿ ಅವರು ಹುಡುಕಾಟ ನಡೆಸುತ್ತಿದ್ದರಂತೆ. ಇನ್ನೊಂದು ಕಡೆ, ಸಿದ್ಧಾರ್ಥ್ ಆನಂದ್ ಸಹ ಒಂದು ಹೈವೋಲ್ಟೇಜ್ ಆಕ್ಷನ್ ಕಥೆ ಮಾಡಿಟ್ಟುಕೊಂಡು ಶಾರೂಖ್ ಖಾನ್ಗೆ ಕೇಳಿದ್ದಾರೆ. ಕಥೆ ಕೇಳಿ ಇಷ್ಟವಾದ ಶಾರೂಖ್ ಗ್ರೀನ್ ಸಿಗ್ನಲ್ ನೀಡಿದ್ದಾರೆ ಎನ್ನಲಾಗಿದೆ.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am