ಬ್ರೇಕಿಂಗ್ ನ್ಯೂಸ್
07-12-20 11:43 am Source: FILMIBEAT ಸಿನಿಮಾ
ಬಾಲಿವುಡ್ ನ ಖ್ಯಾತ ನಟಿ ಅಲಿಯಾ ಭಟ್ ಕೊನೆಗೂ ಬಹುನಿರೀಕ್ಷೆಯ ಆರ್ ಆರ್ ಆರ್ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ. ಆರ್ ಆರ್ ಆರ್ ಸಿನಿಮಾದ ಚಿತ್ರೀಕರಣ ಪ್ರಾರಂಭವಾಗಿ ಅನೇಕ ತಿಂಗಳಾಗಿದ್ದು, ಅಲಿಯಾ ಯಾವಾಗ ಶೂಟಿಂಗ್ ನಲ್ಲಿ ಭಾಗಿಯಾಗ್ತಾರೆ ಎನ್ನುವ ಕುತೂಹಲ ಮಾನೆ ಮಾಡಿತ್ತು. ಕೊನೆಗೂ ಅಲಿಯಾ ರಾಜಮೌಳಿ ಅವರ ಆರ್ ಆರ್ ಆರ್ ತಂಡ ಸೇರಿಕೊಂಡಿದ್ದಾರೆ. ಆರ್ ಆರ್ ಆರ್ ಸಿನಿಮಾದ ಚಿತ್ರೀಕರಣ ಭರ್ಜರಿಯಾಗಿ ನಡೆಯುತ್ತಿದೆ.

ಮಹಾಬಲೇಶ್ವರದಲ್ಲಿ ಶೂಟಿಂಗ್ ಮುಗಿಸಿ ಚಿತ್ರತಂಡ ಮತ್ತೆ ಹೈದರಾಬಾದ್ ಗೆ ತೆರಳಿದೆ. ಹೈದರಾಬಾದ್ ನಲ್ಲಿ ಚಿತ್ರದ ಪ್ರಮುಖ ಭಾಗಗಳ ಚಿತ್ರೀಕರಣ ನಡೆಯುತ್ತಿದೆ. ನಟಿ ಅಲಿಯಾ ಭಟ್ ಸಹ ಚಿತ್ರೀಕರಣದಲ್ಲಿ ಭಾಗಿಯಾಗಲಿದ್ದಾರೆ.
RRR ಶೂಟಿಂಗ್ ಆರಂಭ ಮಾಡಿರುವ ಅಲಿಯಾ ಹೇಳಿದ್ದೇನು? ಆರ್ ಆರ್ ಆರ್ ಶೂಟಿಂಗ್ ಆರಂಭ ಮಾಡಿರುವ ಬಗ್ಗೆ ನಟಿ ಅಲಿಯಾ ಭಟ್ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಪಡಿಸಿದ್ದಾರೆ. 'ಕೊನೆಗೂ ಆರ್ ಆರ್ ಆರ್ ತಂಡ ಸೇರಿದೆ' ಎಂದು ಬರೆದುಕೊಂಡು ಫೋಟೋ ಹಂಚಿಕೊಂಡಿದ್ದಾರೆ.

ರಾಮ್ ಚರಣ್ ಗೆ ನಾಯಕಿಯಾಗಿ ಅಲಿಯಾ ಅಭಿನಯ ನಟಿ ಅಲಿಯಾ ಭಟ್ ರಾಮ್ ಚರಣ್ ಗೆ ನಾಯಕಿಯಾಗಿ ನಟಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ರಾಮ್ ಚರಣ್ ಚಿತ್ರದಲ್ಲಿ ಅಲ್ಲುರಿ ಸೀತಾರಾಮ ರಾಮ ರಾಜು ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಸೀತಾರಾಮ ರಾಜು ಪ್ರೇಯಸಿ ಸೀತಾ ಪಾತ್ರಕ್ಕೆ ಅಲಿಯಾ ಬಣ್ಣ ಹಚ್ಚಲಿದ್ದಾರೆ ಎನ್ನುವ ಮಾಹಿತಿ ಕೇಳಿಬರುತ್ತಿದೆ.

ಸಿನಿಮಾಗಾಗಿ ವಿಶೇಷ ತಯಾರಿ ನಡೆಸಿರುವ ಅಲಿಯಾ ಈ ಸಿನಿಮಾಗಾಗಿ ಅಲಿಯಾ ವಿಶೇಷ ತಯಾರಿ ನಡೆಸಿದ್ದಾರೆ. ತೆಲುಗು ಕಲಿತಿರುವ ಅಲಿಯಾ, ತೆಲುಗು ಆವೃತ್ತಿಗೆ ಅವರೇ ಡಬ್ ಮಾಲಿದ್ದಾರೆೆ ಎನ್ನಲಾಗುತ್ತಿದೆ. ಇನ್ನು ಚಿತ್ರಕ್ಕಾಗಿ ಅಲಿಯಾ ತೂಕ ಹೆಚ್ಚಿಸಿಕೊಂಡಿದ್ದಾರೆ. ಅಲಿಯಾ ಭಟ್ ನಾಯಕಿ ಎಂದು ಸಿನಿಮಾತಂಡ ಘೋಷಣೆ ಮಾಡಿದಾಗಿನಿಂದಲೂ ಅಲಿಯಾ ಎಂಟ್ರಿ ಸಿಕ್ಕಾಪಟ್ಟೆ ಕುತೂಹಲ ಮೂಡಿಸಿತ್ತು.
This News Article is a Copy of FILMIBEAT
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm