ಬ್ರೇಕಿಂಗ್ ನ್ಯೂಸ್
07-12-20 11:43 am Source: FILMIBEAT ಸಿನಿಮಾ
ಬಾಲಿವುಡ್ ನ ಖ್ಯಾತ ನಟಿ ಅಲಿಯಾ ಭಟ್ ಕೊನೆಗೂ ಬಹುನಿರೀಕ್ಷೆಯ ಆರ್ ಆರ್ ಆರ್ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ. ಆರ್ ಆರ್ ಆರ್ ಸಿನಿಮಾದ ಚಿತ್ರೀಕರಣ ಪ್ರಾರಂಭವಾಗಿ ಅನೇಕ ತಿಂಗಳಾಗಿದ್ದು, ಅಲಿಯಾ ಯಾವಾಗ ಶೂಟಿಂಗ್ ನಲ್ಲಿ ಭಾಗಿಯಾಗ್ತಾರೆ ಎನ್ನುವ ಕುತೂಹಲ ಮಾನೆ ಮಾಡಿತ್ತು. ಕೊನೆಗೂ ಅಲಿಯಾ ರಾಜಮೌಳಿ ಅವರ ಆರ್ ಆರ್ ಆರ್ ತಂಡ ಸೇರಿಕೊಂಡಿದ್ದಾರೆ. ಆರ್ ಆರ್ ಆರ್ ಸಿನಿಮಾದ ಚಿತ್ರೀಕರಣ ಭರ್ಜರಿಯಾಗಿ ನಡೆಯುತ್ತಿದೆ.

ಮಹಾಬಲೇಶ್ವರದಲ್ಲಿ ಶೂಟಿಂಗ್ ಮುಗಿಸಿ ಚಿತ್ರತಂಡ ಮತ್ತೆ ಹೈದರಾಬಾದ್ ಗೆ ತೆರಳಿದೆ. ಹೈದರಾಬಾದ್ ನಲ್ಲಿ ಚಿತ್ರದ ಪ್ರಮುಖ ಭಾಗಗಳ ಚಿತ್ರೀಕರಣ ನಡೆಯುತ್ತಿದೆ. ನಟಿ ಅಲಿಯಾ ಭಟ್ ಸಹ ಚಿತ್ರೀಕರಣದಲ್ಲಿ ಭಾಗಿಯಾಗಲಿದ್ದಾರೆ.
RRR ಶೂಟಿಂಗ್ ಆರಂಭ ಮಾಡಿರುವ ಅಲಿಯಾ ಹೇಳಿದ್ದೇನು? ಆರ್ ಆರ್ ಆರ್ ಶೂಟಿಂಗ್ ಆರಂಭ ಮಾಡಿರುವ ಬಗ್ಗೆ ನಟಿ ಅಲಿಯಾ ಭಟ್ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಪಡಿಸಿದ್ದಾರೆ. 'ಕೊನೆಗೂ ಆರ್ ಆರ್ ಆರ್ ತಂಡ ಸೇರಿದೆ' ಎಂದು ಬರೆದುಕೊಂಡು ಫೋಟೋ ಹಂಚಿಕೊಂಡಿದ್ದಾರೆ.

ರಾಮ್ ಚರಣ್ ಗೆ ನಾಯಕಿಯಾಗಿ ಅಲಿಯಾ ಅಭಿನಯ ನಟಿ ಅಲಿಯಾ ಭಟ್ ರಾಮ್ ಚರಣ್ ಗೆ ನಾಯಕಿಯಾಗಿ ನಟಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ರಾಮ್ ಚರಣ್ ಚಿತ್ರದಲ್ಲಿ ಅಲ್ಲುರಿ ಸೀತಾರಾಮ ರಾಮ ರಾಜು ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಸೀತಾರಾಮ ರಾಜು ಪ್ರೇಯಸಿ ಸೀತಾ ಪಾತ್ರಕ್ಕೆ ಅಲಿಯಾ ಬಣ್ಣ ಹಚ್ಚಲಿದ್ದಾರೆ ಎನ್ನುವ ಮಾಹಿತಿ ಕೇಳಿಬರುತ್ತಿದೆ.

ಸಿನಿಮಾಗಾಗಿ ವಿಶೇಷ ತಯಾರಿ ನಡೆಸಿರುವ ಅಲಿಯಾ ಈ ಸಿನಿಮಾಗಾಗಿ ಅಲಿಯಾ ವಿಶೇಷ ತಯಾರಿ ನಡೆಸಿದ್ದಾರೆ. ತೆಲುಗು ಕಲಿತಿರುವ ಅಲಿಯಾ, ತೆಲುಗು ಆವೃತ್ತಿಗೆ ಅವರೇ ಡಬ್ ಮಾಲಿದ್ದಾರೆೆ ಎನ್ನಲಾಗುತ್ತಿದೆ. ಇನ್ನು ಚಿತ್ರಕ್ಕಾಗಿ ಅಲಿಯಾ ತೂಕ ಹೆಚ್ಚಿಸಿಕೊಂಡಿದ್ದಾರೆ. ಅಲಿಯಾ ಭಟ್ ನಾಯಕಿ ಎಂದು ಸಿನಿಮಾತಂಡ ಘೋಷಣೆ ಮಾಡಿದಾಗಿನಿಂದಲೂ ಅಲಿಯಾ ಎಂಟ್ರಿ ಸಿಕ್ಕಾಪಟ್ಟೆ ಕುತೂಹಲ ಮೂಡಿಸಿತ್ತು.
This News Article is a Copy of FILMIBEAT
01-11-25 09:33 pm
HK News Desk
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
01-11-25 07:27 pm
HK News Desk
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
01-11-25 11:05 pm
Mangalore Correspondent
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ; ಫೈನಲ್ಸ್ ಮಾತ್ರ ಬ...
01-11-25 10:31 pm
ನೃತ್ಯ ಸಾಧಕಿ ರೆಮೋನಾ, ಶ್ವಾನ ಪ್ರೇಮಿ ರಜನಿ ಶೆಟ್ಟಿ,...
31-10-25 10:47 pm
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm