ಬ್ರೇಕಿಂಗ್ ನ್ಯೂಸ್
10-12-20 11:54 am Source: FILMIBEAT Shruthi Gk ಸಿನಿಮಾ
ಬೆಂಗಳೂರು, ಡಿ.10: ಸ್ಯಾಂಡಲ್ ವುಡ್ ನ ಮುದ್ದಾದ ಜೋಡಿ ರಾಕಿಂಗ್ ಯಶ್ ಹಾಗೂ ನಟಿ ರಾಧಿಕಾ ಪಂಡಿತ್ ದಂಪತಿ ಡಿ.9 ಕ್ಕೆ ತಮ್ಮ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡಿದ್ದಾರೆ. ಯಶ್ ಮತ್ತು ರಾಧಿಕಾ ದಾಂಪತ್ಯ ಜೀವನಕ್ಕೆ ಕಾಲಿಟ್ಟು 4 ವರ್ಷಗಳು ಕಳೆದಿವೆ. 2016 ಡಿಸೆಂಬರ್ 9ರಂದು ಯಶ್ ಮತ್ತು ರಾಧಿಕಾ ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ನಲ್ಲಿ ಅದ್ದೂರಿಯಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಇವರ ಈ ನಾಲ್ಕು ವರ್ಷದ ಸುಂದರ ದಾಂಪತ್ಯಕ್ಕೆ ಐರಾ ಮತ್ತು ಯಥರ್ವ್ ಯಶ್ ಎನ್ನುವ ಇಬ್ಬರು ಮುದ್ದಾದ ಮಕ್ಕಳಿದ್ದಾರೆ.

4ನೇ ವರ್ಷದ ಮದುವೆ ವಾರ್ಷಿಕೋತ್ಸವದ ಫೋಟೋವನ್ನು ನಟಿ ರಾಧಿಕಾ ಪಂಡಿತ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ಬಾರಿ ಯಶ್ ದಂಪತಿ ಮನೆಯಲ್ಲಿ ವಾರ್ಷಿಕೋತ್ಸವ ಸಂಭ್ರಮಿಸಿದ್ದಾರೆ. ಗುಲಾಬಿ ಹೂವಿನ ಗುಚ್ಚದ ಜೊತೆಗೆ ಪತ್ನಿಗೆ ಸಿಹಿಮುತ್ತು ನೀಡುತ್ತಿರುವ ರಾಕಿಂಗ್ ದಂಪತಿಯ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಈ ಸುಂದರ ಫೋಟೋವನ್ನು ರಾಧಿಕಾ ಶೇರ್ ಮಾಡಿ, ನನ್ನ ಪ್ರೀತಿಯ ಪತಿ ಧನ್ಯವಾದಗಳು. ಈ ದಿನವನ್ನು ಮತ್ತಷ್ಟು ವಿಶೇಷಗೊಳಿಸಿದ ಎಲ್ಲಾ ಅಭಿಮಾನಿಗಳು, ಹಿತೈಶಿಗಳಿಗೂ ನಮ್ಮ ಕಡೆಯಿಂದ ಧನ್ಯವಾದ' ಎಂದು ಹೇಳಿದ್ದಾರೆ. ಯಶ್ ಮತ್ತು ರಾಧಿಕಾ ದಂಪತಿಗೆ ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ. ಯಶ್ ಮತ್ತು ರಾಧಿಕಾ ಇಬ್ಬರು ಒಟ್ಟಿಗೆ ಚಿತ್ರರಂಗದ ಪಯಣ ಶುರು ಮಾಡಿದವರು. ಕಿರುತೆರೆಯಲ್ಲಿ ಒಟ್ಟಿಗೆ ನಟಿಸಿ, ಸಿನಿಮಾರಂಗದಲ್ಲೂ ಒಟ್ಟಿಗೆ ಮಿಂಚಿದವರು. ಉತ್ತಮ ಸ್ನೇಹಿತರಾಗಿದ್ದ ರಾಧಿಕಾ ಮತ್ತು ಯಶ್ ನಂತರ ಪ್ರೇಮಿಗಳಾಗಿ ಈಗ ಗಂಡ-ಹೆಂಡತಿಯಾಗಿ ಸಂತೋಷದ ಜೀವನ ನಡೆಸುತ್ತಿದ್ದಾರೆ.
This News Article is a Copy of MYKHEL
02-05-26 04:48 pm
HK News Staffer
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm