ಬ್ರೇಕಿಂಗ್ ನ್ಯೂಸ್
14-12-20 05:58 pm Source: FILMIBEAT Manjunatha C ಸಿನಿಮಾ
ಹಲವು ಜನಪ್ರಿಯ ಹಿಂದಿ ಧಾರಾವಾಹಿಗಳಲ್ಲಿ ನಟಿಸಿರುವ ಹಾಗೂ ಬಿಗ್ಬಾಸ್ ವಿನ್ನರ್ ಸಹ ಆಗಿರುವ ಸಿದ್ಧಾರ್ಥ್ ಶುಕ್ಲಾ ಕುಡಿದು ರಸ್ತೆಯಲ್ಲಿ ಗಲಾಟೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಎರಡು ದಿನ ಹಿಂದೆ (ಡಿಸೆಂಬರ್ 12) ರಂದು ಹುಟ್ಟುಹಬ್ಬ ಆಚರಿಸಿಕೊಂಡ ಸಿದ್ಧಾರ್ಥ್, ಅದೇ ದಿನ ತಡರಾತ್ರಿ ಮುಂಬೈನ ಏರಿಯಾವೊಂದರಲ್ಲಿ ಸಿದ್ಧಾರ್ಥ್ ಹಾಗೂ ಅವರ ಗೆಳೆಯರು ಕುಡಿದು ಬಡ ವ್ಯಕ್ತಿಯೊಬ್ಬನನ್ನು ಹೊಡೆದಿದ್ದಾರೆ ಎಂದು ಆರೋಪಿಸಲಾಗಿದೆ.
ಪ್ರಸ್ತುತ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಡಿಯೋದಲ್ಲಿರುವಂತೆ, ಕಾರಿನಲ್ಲಿ ಕೂತಿರುವ ಸಿದ್ಧಾರ್ಥ್ ಶುಕ್ಲಾ ಅವರಿಗೆ ಕೇಳುತ್ತಿದ್ದಾನೆ, 'ಕುಡಿದು, ಬಡ ವ್ಯಕ್ತಿಯೊಬ್ಬನಿಗೆ ಹೊಡೆದಿದ್ದೀರಲ್ಲವೆ, ಸರಿ ಬಿಡಿ ನಿಮಗೆ ಒಳ್ಳೆಯದಾಗಲಿ' ಎಂದಿದ್ದಾನೆ.
ಕಾರಿನಲ್ಲಿ ಕೂತಿದ್ದ ಸಿದ್ಧಾರ್ಥ್ ಶುಕ್ಲಾ, ವಿಡಿಯೋ ಮಾಡುತ್ತಿದ್ದ ವ್ಯಕ್ತಿಯಿಂದ ಮೊಬೈಲ್ ಕಿತ್ತುಕೊಳ್ಳಲು ಯತ್ನಿಸಿದ್ದಾರೆ. ಜೊತೆಗೆ 'ಆ ವ್ಯಕ್ತಿ ನನಗೆ ಚಾಕು ತೋರಿಸಿದ' ಎಂದು ಹೇಳುತ್ತಾರೆ. ಅಷ್ಟರಲ್ಲಿ ಮತ್ತೆ ಸಿದ್ಧಾರ್ಥ್ ಮೊಬೈಲ್ ಕಿತ್ತುಕೊಳ್ಳಲು ಯತ್ನಿಸಿದ್ದಾರೆ, ಅಲ್ಲಿಗೆ ವಿಡಿಯೋ ಎಂಡ್ ಆಗಿದೆ. ಆದರೆ ನಟ ಸಿದ್ಧಾರ್ಥ್ ಬೇರೆಯದೇ ರೀತಿ ಘಟನೆಯನ್ನು ಬಣ್ಣಿಸಿದ್ದು, ತಮ್ಮ ಕಾರಿಗೆ ಗುದ್ದಿದ ವ್ಯಕ್ತಿಗಳನ್ನು ಪ್ರಶ್ನೆ ಮಾಡಿದಾಗ, ಅವರು ಜಗಳಕ್ಕೆ ನಿಂತು ಚಾಕು ತೋರಿಸಿದರು, ನಾವು ಅವರನ್ನು ಬಲಪ್ರಯೋಗಿಸಿ ತಳ್ಳಿ, ಆ ಸ್ಥಳದಿಂದ ಹೊರಟು ನೇರವಾಗಿ ಪೊಲೀಸ್ ಠಾಣೆಗೆ ಬಂದು ದೂರು ನೀಡಿದೆವು ಎಂದಿದ್ದಾರೆ.
ಅಲ್ಲದೆ, ಗಾಡಿ ಓಡಿಸಬೇಕಾದರೆ, ತಾವು ಕುಡಿದಿರಲಿಲ್ಲ ಎಂದು ಸಹ ಹೇಳಿದ್ದಾರೆ. ಸಿದ್ಧಾರ್ಥ್ ನೀಡಿರುವ ದೂರಿನಂತೆ ಪೊಲೀಸರು ತನಿಖೆ ಆರಂಭಿಸಿದ್ದು, ಸತ್ಯಾಂಶ ಹೊರಬರಬೇಕಿದೆ.
This News Article is a Copy of FILMIBEAT
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm