ಬ್ರೇಕಿಂಗ್ ನ್ಯೂಸ್
15-12-20 11:46 am Source: FILMIBEAT Manjunatha C ಸಿನಿಮಾ
ತಮಿಳುನಾಡು, ಡಿ.15: ರಾಜಕೀಯ ಪ್ರವೇಶ ಮಾಡುವುದಾಗಿ ನಟ ರಜನೀಕಾಂತ್ ಈಗಾಗಲೇ ಅಧಿಕೃತವಾಗಿ ಘೋಷಿಸಿಯಾಗಿದೆ. ತಮ್ಮ ಪಕ್ಷದ ಹೆಸರು, ಚಿಹ್ನೆಯನ್ನು ಡಿಸೆಂಬರ್ 31 ರಂದು ಘೋಷಿಸುವುದಾಗಿ ರಜನೀಕಾಂತ್ ಈಗಾಗಲೇ ಹೇಳಿದ್ದಾರೆ. ಆದರೆ ರಜನೀಕಾಂತ್ ಘೋಷಿಸುವ ಮುನ್ನವೇ ಪಕ್ಷದ ಹೆಸರು, ಚಿಹ್ನೆ ಬಗ್ಗೆ ಮಾಹಿತಿ ಬಹಿರಂಗಗೊಂಡಿದೆ. ಹಲವು ತಮಿಳು ಚಾನೆಲ್ಗಳು ಈ ಬಗ್ಗೆ ಸುದ್ದಿಯನ್ನು ಬಿತ್ತರಿಸುತ್ತಿದ್ದು, ರಜನೀಕಾಂತ್ ಪಕ್ಷದ ಹೆಸರನ್ನು 'ಮಕ್ಕಳ್ ಸೇವೈ ಕಚ್ಚಿ' ಎಂದು ಚುನಾವಣಾ ಆಯೋಗದ ಬಳಿ ನೊಂದಾವಣಿ ಮಾಡಿಸಿದ್ದು, ಪಕ್ಷದ ಚಿಹ್ನೆ ಆಟೊ ರಿಕ್ಷಾ ಆಗಿದೆಯಂತೆ.
'ಮಕ್ಕಳ್ ಸೇವೈ ಕಚ್ಚಿ' ಎಂದರೆ, 'ಜನರಿಗೆ ಸೇವೆ ಮಾಡುವ ಪಕ್ಷ' ಎಂದರ್ಥ. ಈ ಪಕ್ಷದ ಸಿಂಬಲ್ ಆಗಿ ಆಟೊ ರಿಕ್ಷಾ ನೀಡಲಾಗಿದೆ ಎನ್ನಲಾಗುತ್ತಿದೆ. ಪಕ್ಷದ ಹೆಸರು ಮತ್ತು ಚಿಹ್ನೆಯನ್ನು ಡಿಸೆಂಬರ್ 31 ರಂದು ಘೋಷಿಸಲಾಗುತ್ತದೆ.

ಮಕ್ಕಳ್ ಮಂದ್ರಮ್ ಸದಸ್ಯರೊಂದಿಗೆ ಚರ್ಚಿಸಿ ನಿರ್ಧಾರ
ರಜನೀಕಾಂತ್ ಅವರ ಸಂಘ 'ಮಕ್ಕಳ್ ಮಂದ್ರಮ್' ಸದಸ್ಯರ ಜೊತೆ ಚರ್ಚಿಸಿ ಪಕ್ಷದ ಹೆಸರು ನಿರ್ಧರಿಸಲಾಗಿದೆಯಂತೆ. ಈ ಮೊದಲು ಪಕ್ಷದ ಹೆಸರನ್ನು 'ಮಕ್ಕಳ್ ಶಕ್ತಿ ಕಳಗಂ' ಎಂದು ನೊಂದಾಯಿಸಿದ್ದರಂತೆ, ಜೊತೆಗೆ ಬಾಬಾ ಸಿಂಬಲ್ ಅನ್ನು ಗುರುತಾಗಿ ಕೇಳಿದ್ದರು. ಆದರೆ ಅದು ಸಾಧ್ಯವಾಗಲಿಲ್ಲ ಎನ್ನಲಾಗುತ್ತಿದೆ.
ರಜನೀಕಾಂತ್ ಪ್ರವೇಶದಿಂದ ರಾಜಕೀಯ ಲೆಕ್ಕಾಚಾರ ಬದಲು?
ರಜನೀಕಾಂತ್ ರಾಜಕೀಯ ಪ್ರವೇಶದ ಸುದ್ದಿ ತಮಿಳುನಾಡು ರಾಜಕೀಯದ ಮೇಲೆ ಭಾರಿ ಪ್ರಭಾವ ಬೀರಿದೆ. ರಜನೀಕಾಂತ್ ಅವರು ಬಿಜೆಪಿಯ ಮಿತ್ರ ಪಕ್ಷ ಆಗುವ ಸಾಧ್ಯತೆ ಇದೆ ಎನ್ನಲಾಗುತ್ತಿದ್ದು, ರಜನೀಕಾಂತ್ ರಾಜಕೀಯ ಪ್ರವೇಶದಿಂದ ಡಿಎಂಕೆಗೆ ತುಸು ಹಿನ್ನೆಡೆ ಆಗಲಿದೆ ಎನ್ನಲಾಗುತ್ತಿದೆ.
This News Article is a Copy of FILMIBEAT
26-02-26 10:01 pm
HK News Staffer
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
ವರನಟ ಡಾ.ರಾಜ್ ಅಪಹರಣ ಪ್ರಕರಣ ; ಬರೋಬ್ಬರಿ 25 ವರ್ಷಗ...
25-02-26 07:54 pm
ಕಾಮಗಾರಿ ಮುಗಿದರೂ ಮುಗಿಯದ 'ನಮ್ಮ ಮೆಟ್ರೋ' ಕಿರಿಕಿರಿ...
25-02-26 04:30 pm
27-02-26 06:14 am
HK News Staffer
ಮಾರ್ಚ್ 11ರಿಂದ ಅನಿರ್ದಿಷ್ಟ ಮುಷ್ಕರ ; ರಾಜ್ಯಾದ್ಯಂತ...
25-02-26 10:10 pm
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
26-02-26 01:21 pm
HK News Staffer
Mangalore: ಕುರ್ನಾಡಿನ ವೃದ್ಧ ದಂಪತಿಗೆ ನೂತನ ಮನೆ ಹ...
26-02-26 10:37 am
ಮಂಗಳೂರು ವಿವಿಯ ಯಕ್ಷಮಂಗಳ ಪ್ರಶಸ್ತಿ ಪ್ರಕಟ ; ಕಪ್ಪೆ...
25-02-26 05:41 pm
ಮಂಗಳೂರಿನ ಕದ್ರಿಯಲ್ಲಿ ಚಿರತೆ ಪ್ರತ್ಯಕ್ಷ: ಸಿಸಿಟಿವಿ...
25-02-26 11:21 am
ಬೆಂಗಳೂರು ಬಿಟ್ಟು ಮಂಗಳೂರಿನತ್ತ ಐಟಿ ಉದ್ಯೋಗಿಗಳ ಚಿತ...
25-02-26 09:42 am
26-02-26 11:04 pm
mangalore
ಹವಾಲಾ ಹಣದ ಭಾರವೇ ಸಿಜೆ ರಾಯ್ ಪ್ರಾಣ ತೆಗೆಯಿತಾ?! ಕ...
26-02-26 04:45 pm
Vexon fraud Company, Mangalore: ಮಂಗಳೂರಿನಲ್ಲಿ...
26-02-26 03:48 pm
Mangalore Blackmail, Crime: ಖಾಸಗಿ ವೀಡಿಯೋ ಮುಂದ...
24-02-26 10:07 pm
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm