ಬ್ರೇಕಿಂಗ್ ನ್ಯೂಸ್
15-12-20 11:46 am Source: FILMIBEAT Manjunatha C ಸಿನಿಮಾ
ತಮಿಳುನಾಡು, ಡಿ.15: ರಾಜಕೀಯ ಪ್ರವೇಶ ಮಾಡುವುದಾಗಿ ನಟ ರಜನೀಕಾಂತ್ ಈಗಾಗಲೇ ಅಧಿಕೃತವಾಗಿ ಘೋಷಿಸಿಯಾಗಿದೆ. ತಮ್ಮ ಪಕ್ಷದ ಹೆಸರು, ಚಿಹ್ನೆಯನ್ನು ಡಿಸೆಂಬರ್ 31 ರಂದು ಘೋಷಿಸುವುದಾಗಿ ರಜನೀಕಾಂತ್ ಈಗಾಗಲೇ ಹೇಳಿದ್ದಾರೆ. ಆದರೆ ರಜನೀಕಾಂತ್ ಘೋಷಿಸುವ ಮುನ್ನವೇ ಪಕ್ಷದ ಹೆಸರು, ಚಿಹ್ನೆ ಬಗ್ಗೆ ಮಾಹಿತಿ ಬಹಿರಂಗಗೊಂಡಿದೆ. ಹಲವು ತಮಿಳು ಚಾನೆಲ್ಗಳು ಈ ಬಗ್ಗೆ ಸುದ್ದಿಯನ್ನು ಬಿತ್ತರಿಸುತ್ತಿದ್ದು, ರಜನೀಕಾಂತ್ ಪಕ್ಷದ ಹೆಸರನ್ನು 'ಮಕ್ಕಳ್ ಸೇವೈ ಕಚ್ಚಿ' ಎಂದು ಚುನಾವಣಾ ಆಯೋಗದ ಬಳಿ ನೊಂದಾವಣಿ ಮಾಡಿಸಿದ್ದು, ಪಕ್ಷದ ಚಿಹ್ನೆ ಆಟೊ ರಿಕ್ಷಾ ಆಗಿದೆಯಂತೆ.
'ಮಕ್ಕಳ್ ಸೇವೈ ಕಚ್ಚಿ' ಎಂದರೆ, 'ಜನರಿಗೆ ಸೇವೆ ಮಾಡುವ ಪಕ್ಷ' ಎಂದರ್ಥ. ಈ ಪಕ್ಷದ ಸಿಂಬಲ್ ಆಗಿ ಆಟೊ ರಿಕ್ಷಾ ನೀಡಲಾಗಿದೆ ಎನ್ನಲಾಗುತ್ತಿದೆ. ಪಕ್ಷದ ಹೆಸರು ಮತ್ತು ಚಿಹ್ನೆಯನ್ನು ಡಿಸೆಂಬರ್ 31 ರಂದು ಘೋಷಿಸಲಾಗುತ್ತದೆ.

ಮಕ್ಕಳ್ ಮಂದ್ರಮ್ ಸದಸ್ಯರೊಂದಿಗೆ ಚರ್ಚಿಸಿ ನಿರ್ಧಾರ
ರಜನೀಕಾಂತ್ ಅವರ ಸಂಘ 'ಮಕ್ಕಳ್ ಮಂದ್ರಮ್' ಸದಸ್ಯರ ಜೊತೆ ಚರ್ಚಿಸಿ ಪಕ್ಷದ ಹೆಸರು ನಿರ್ಧರಿಸಲಾಗಿದೆಯಂತೆ. ಈ ಮೊದಲು ಪಕ್ಷದ ಹೆಸರನ್ನು 'ಮಕ್ಕಳ್ ಶಕ್ತಿ ಕಳಗಂ' ಎಂದು ನೊಂದಾಯಿಸಿದ್ದರಂತೆ, ಜೊತೆಗೆ ಬಾಬಾ ಸಿಂಬಲ್ ಅನ್ನು ಗುರುತಾಗಿ ಕೇಳಿದ್ದರು. ಆದರೆ ಅದು ಸಾಧ್ಯವಾಗಲಿಲ್ಲ ಎನ್ನಲಾಗುತ್ತಿದೆ.
ರಜನೀಕಾಂತ್ ಪ್ರವೇಶದಿಂದ ರಾಜಕೀಯ ಲೆಕ್ಕಾಚಾರ ಬದಲು?
ರಜನೀಕಾಂತ್ ರಾಜಕೀಯ ಪ್ರವೇಶದ ಸುದ್ದಿ ತಮಿಳುನಾಡು ರಾಜಕೀಯದ ಮೇಲೆ ಭಾರಿ ಪ್ರಭಾವ ಬೀರಿದೆ. ರಜನೀಕಾಂತ್ ಅವರು ಬಿಜೆಪಿಯ ಮಿತ್ರ ಪಕ್ಷ ಆಗುವ ಸಾಧ್ಯತೆ ಇದೆ ಎನ್ನಲಾಗುತ್ತಿದ್ದು, ರಜನೀಕಾಂತ್ ರಾಜಕೀಯ ಪ್ರವೇಶದಿಂದ ಡಿಎಂಕೆಗೆ ತುಸು ಹಿನ್ನೆಡೆ ಆಗಲಿದೆ ಎನ್ನಲಾಗುತ್ತಿದೆ.
This News Article is a Copy of FILMIBEAT
09-01-26 02:05 pm
Bangalore Correspondent
ಕನಕಪುರ ತಾಲೂಕಿನಲ್ಲಿ 63 ಅಕ್ರಮ ಲೇಔಟ್, 28 ಪಿಜಿಗಳ...
08-01-26 11:06 pm
ಪೊಲೀಸರ ಸಭೆ ನಡೆಸಲು ಡಿ.ಕೆ.ಶಿ. ಯಾರು? ರಾಜ್ಯದಲ್ಲಿ...
08-01-26 10:45 pm
ಸಿಎಂ ಕುರ್ಚಿ ಕದನಕ್ಕೆ ದಿಢೀರ್ ಬ್ರೇಕ್ ; ಡಿಕೆಶಿಗೆ...
08-01-26 09:36 pm
ಅತ್ತೆ ಕಿರುಕುಳ ಆರೋಪ ; ಸೊಸೆ ತನ್ನ ಇಬ್ಬರು ಮಕ್ಕಳೊಂ...
08-01-26 07:51 pm
08-01-26 11:21 pm
HK News Desk
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
ಮಹಾರಾಷ್ಟ್ರ ನಗರಸಭೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ;...
08-01-26 03:12 pm
ಅಧಿಕಾರಕ್ಕಾಗಿ ಶಿವಸೇನೆ ಹೊರಗಿಟ್ಟು ಬಿಜೆಪಿ - ಕಾಂಗ್...
07-01-26 09:37 pm
ದೆಹಲಿಯಲ್ಲಿ ಹಿಂಸಾಚಾರ ; ಮಸೀದಿ ಆವರಣದಲ್ಲಿ ಅಕ್ರಮ ಕ...
07-01-26 04:47 pm
09-01-26 03:21 pm
Mangalore Correspondent
ಮಾನವ –ಪ್ರಾಣಿ ಸಂಘರ್ಷ ತಡೆಗೆ ಕಮಾಂಡ್ ಸೆಂಟರ್, 1926...
09-01-26 01:15 pm
ಜ.11 ರಂದು ಕೊಡಿಯಾಲದಲ್ಲಿ ಸುಧೀಂದ್ರ ತೀರ್ಥ ಜನ್ಮಶತಮ...
08-01-26 08:48 pm
ಜ.10- 11ರಂದು ಮಂಗಳೂರು ಲಿಟ್ ಫೆಸ್ಟ್ ; ರಾಜ್ಯಸಭೆ ಸ...
08-01-26 08:09 pm
ಗಡಿನಾಡು ಕಾಸರಗೋಡಿನಲ್ಲಿ ಮಲಯಾಳ ಹೇರಿಕೆ ; ಕಡ್ಡಾಯ ಭ...
08-01-26 02:34 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm